ಒಂದೇ ಕಾರ್ಯಕ್ರಮ 2 ಬಾರಿ ಉದ್ಘಾಟನೆ


Team Udayavani, Sep 26, 2021, 4:17 PM IST

ಒಂದೇ ಕಾರ್ಯಕ್ರಮ 2 ಬಾರಿ ಉದ್ಘಾಟನೆ

ಮುಳಬಾಗಿಲು: ಶಾಲಾ ಕಟ್ಟಡ ಉದ್ಘಾಟನೆಗೆ ಜಿಲ್ಲಾ ಉಸ್ತುವಾರಿ ಸಚಿವರೊಬ್ಬರು ಬರುತ್ತಾರೆ ಎಂದು ಸಂಜೆಯವರೆಗೂ ಕಾದು ಸುಸ್ತಾದ ಶಾಸಕರು ಉದ್ಘಾಟಿಸುತ್ತಿದ್ದಂತೆಯೇ, ಸಂಸದರು ಬರುತ್ತಾರೆ ಎಂಬ ಸುದ್ದಿ ತಿಳಿದು, ಮತ್ತೆ ಅರ್ಧ ಗಂಟೆ ಕಾದು ಮತ್ತೂಮ್ಮೆ ಕಾರ್ಯಕ್ರಮ ಉದ್ಘಾಟಿಸಿದ ಪ್ರಸಂಗ ಆವಣಿ ಗ್ರಾಮದಲ್ಲಿ ನಡೆಯಿತು.

ತಾಲೂಕಿನ ಪಿಡಬ್ಲಯೂಡಿಯಿಂದ 55 ಲಕ್ಷ ರೂ.ನಲ್ಲಿ ಆವಣಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ 4ಕೊಠಡಿ ನಿರ್ಮಿಸಲಾಗಿತ್ತು. ಅದರ ಉದ್ಘಾಟನಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮ ಪೂರ್ವ ನಿಗದಿಯಂತೆ 12.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನಕಾರ್ಯಕ್ರಮ ಉದ್ಘಾಟಿಸಲಿದ್ದರು.

ಅದರಂತೆ ಕ್ಷೇತ್ರದ ಶಾಸಕ ಎಚ್‌.ನಾಗೇಶ್‌ ಸಹ 11 ಗಂಟೆಗೆ ತಮ್ಮ ಬೆಂಬಲಿಗರೊಂದಿಗೆಆವಣಿ ಗ್ರಾಮದ ಶಾಲಾ ಕಾರ್ಯಕ್ರಮದ ಬಳಿ ಬಂದು ಸಚಿವರ ಆಗಮನಕ್ಕೆ ಕಾದಿದ್ದರು.ಆದರೆ, ಕಾರ್ಯಕರ್ತರು ಕಾದಿದ್ದು ಬೇಸತ್ತು ಹೊರಟು ಹೋದರು. ಆದರೆ, ಸಚಿವರು ಸಂಜೆ 4 ಗಂಟೆಯಾದರೂ ಬರದೇ ಇದ್ದಿದ್ದರಿಂದ ಕಾದು ಕಾದು ಬೇಸತ್ತು ಕೊನೆಗೆ ಎಚ್‌.ನಾಗೇಶ್‌ ಅವರೇ ಶಾಲಾ ಕಟ್ಟಡವನ್ನು 4 ಗಂಟೆಗೆ ಉದ್ಘಾಟನೆ ಮಾಡಿದರು.

ಉದ್ಘಾಟನೆ ಮಾಡಿದ ಕೆಲವೇ ಕ್ಷಣದಲ್ಲಿಯೇ ಎಂಪಿ ಮುನಿಸ್ವಾಮಿ ಕಾರ್ಯಕ್ರಮಕ್ಕೆ ಬರುತ್ತಾರೆಂದು ತಿಳಿದು, ಉದ್ಘಾಟನೆ ಮಾಡಿದ್ದ ನಾಮಫ‌ಲಕಕ್ಕೆ ಮತ್ತೂಮ್ಮೆ ಬಟ್ಟೆಯನ್ನು ಮುಚ್ಚಿಸಿ ಮರು ಮಾತನಾಡದೇ ಎಂಪಿ ಆಗಮನಕ್ಕೆ ಕಾಯುವಂತಾಯಿತು.ಸಂಜೆ 4.30ಕ್ಕೆ ಸದಸ್ಯ ಮುನಿಸ್ವಾಮಿ ಆಗಮಿಸುತ್ತಿದ್ದಂತೆ ಅರ್ಧ ಗಂಟೆಯಿಂದ ಕಾದಿದ್ದ ಶಾಸಕರು ಎಂಪಿ ಅವರೊಂದಿಗೆ ಸೇರಿ 2ನೇ ಬಾರಿಗೆ ಮತ್ತೂಮ್ಮೆ ಕಾರ್ಯಕ್ರಮ ಉದ್ಘಾಟಿಸಿದರು. ತಹಶೀಲ್ದಾರ್‌ ರಾಜಶೇಖರ್‌, ಬಿಜೆಪಿ ಜಿಲ್ಲಾಧ್ಯಕ್ಷ ವೇಣುಗೋಪಾಲ್‌, ತಾಪಂ ಅಧ್ಯಕ್ಷ ಎ.ವಿ.ಶ್ರೀ  ನಿವಾಸ್‌, ಪಿಡಬ್ಲೂéಡಿ ಎಇಇ ಗೋಪಾಲ್‌, ಬಿಇಒ ಗಿರಿಜೇಶ್ವರಿದೇವಿ, ಶಿಕ್ಷಕರ ಸಂಘದ ಅಧ್ಯಕ್ಷ ಎಚ್‌.ವೆಂಕಟಗಿರಿಯಪ್ಪ, ಇಸಿಒ ಸಿ.ಸೊಣ್ಣಪ್ಪ, ಸೇವಾದಳ ತಾಲೂಕು ಅಧ್ಯಕ್ಷ ಎನ್‌.ರೆಡ್ಡಪ್ಪ, ಭಾಸ್ಕರ್‌ರೆಡ್ಡಿ, ಓಬಳರೆಡ್ಡಿ, ಆವಣಿ ವಿಜಿ, ಮಂಡಿಕಲ್‌ ಚಲಪತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.