ಜಲಮೂಲ ರಕ್ಷಿಸುವ ಮೂಲಕ ಜೀವ ಸಂಕುಲ ಉಳಿಸಿ


Team Udayavani, Sep 23, 2019, 3:10 PM IST

kolar-tdy-2

ಮಾಲೂರು: ನಮ್ಮ ಪೂರ್ವಜರು ನಿರ್ಮಿಸಿರುವ ಕೆರೆ, ಕುಂಟೆ, ರಾಜಕಾಲುವೆ, ಗುಂಡುತೋಪುಗಳನ್ನು ಸಂರಕ್ಷಿಸಿ, ಸಸಿ ನೆಟ್ಟು ಪೋಷಣೆ ಮಾಡಿ ಮುಂದಿನ ಪೀಳಿಗೆಗೆ ನೀರು ಉಳಿಸುವಂತೆ ಜೆಎಂಎಫ್‌ಸಿ ಹಿರಿಯ ಸಿವಿಲ್‌ ನ್ಯಾಯಾಧೀಶೆ ಡಿ.ಅನುಪಮಾ ತಿಳಿಸಿದರು.

ತಾಲೂಕಿನ ಜಯಮಂಗಲ ಗ್ರಾಮದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ಆಡಳಿತ, ಅರಣ್ಯ, ಪೊಲೀಸ್‌ ಇಲಾಖೆ, ಗ್ರಾಪಂ, ಪರಿವಾರ ಫೌಂಡೇಷನ್‌ ಹಾಗೂ ಕ್ರೈಸ್ಟ್‌ ಕಾಲೇಜಿನಿಂದ ಹಮ್ಮಿಕೊಂಡಿದ್ದ 25 ಸಾವಿರ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಜೀವನದಲ್ಲಿ ಅಳವಡಿಸಿಕೊಳ್ಳಿ: ಪ್ರತಿಯೊಬ್ಬರೂ ತಮ್ಮ ಮನೆ ಅಂಗಳದಲ್ಲಿ 2 ಮರ ಬೆಳೆಸಿ ನೀರನ್ನು ವ್ಯರ್ಥ ಮಾಡದೇ, ಮಿತವಾಗಿ ಬಳಕೆ ಮಾಡಿ, ಮಳೆ ಕೊಯ್ಲು ಪದ್ಧತಿ ಅಳವಡಿಸಿಕೊಳ್ಳಿ. ಸಂರಕ್ಷಿಸಿದ ನೀರನ್ನು ಬಳಕೆ ಮಾಡಿ, ಅಂತರ್ಜಲ ಪುನಶ್ಚೇತನ ಮಾಡಿಕೊಳ್ಳಿ, ಪ್ಲಾಸ್ಟಿಕ್‌ಅನ್ನು ಬಳಸದೆ ಆರೋಗ್ಯಕ್ಕೆ ಅನುಕೂಲಕರವಾದ ಪದ್ಧತಿ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ನಿರ್ಲಕ್ಷ್ಯ ಮಾಡ್ತಾರೆ: ತಾಲೂಕು ವಕೀಲರ ಸಂಘದ ಅಧ್ಯಕ್ಷ ಟಿ.ಬಿ.ಕೃಷ್ಣಪ್ಪ ಮಾತನಾಡಿ, ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ವಿರುದ್ಧ ಸಾರ್ವಜನಿಕರು ತಿರುಗಿ ಬಿದ್ದಿಲ್ಲ ಎಂದರೇ ಮಜಾ ಮಾಡಿಕೊಂಡು ಕಾಲಹರಣ ಮಾಡುತ್ತ, ಜನರ ಕೆಲಸಗಳು ಮಾಡುವಲ್ಲಿ ನಿರ್ಲಕ್ಷ್ಯ ತೋರುತ್ತಾರೆ ಎಂದು ಹೇಳಿದರು.

ಇಒಗೆ ಪ್ರಶ್ನೆ: ತಾಲೂಕಿನ ಅರಣ್ಯ ಅಧಿಕಾರಿಗಳು ನೀಲಗಿರಿ ಸಸಿ ತೆಗೆಯುವ ವಿಚಾರದಲ್ಲಿ ನ್ಯಾಯಾಧೀಶರಿಗೆ ಸುಳ್ಳು ಮಾಹಿತಿ ನೀಡುತ್ತಾರೆ. ಇಒ ಸಾರ್ವಜನಿಕರಿಗೆ ನೂರು ಸಸಿ ನೆಡುವಂತೆ ಸಭೆಯಲ್ಲಿ ಹೇಳುತ್ತಾರೆಯೇ ಹೊರೆತು, ಅವರು ಹೇಳಲ್ಲ. ನೀವು ಎಷ್ಟು ಸಸಿ ನೆಟ್ಟಿದ್ದೀರಿ ಎಂದು ಇಒ ಅವರನ್ನು ಪ್ರಶ್ನಿಸಲಾಯಿತು. ಗ್ರಾಪಂ ಅಧ್ಯಕ್ಷ ರಘು ನೇತೃತ್ವದಲ್ಲಿ 50 ಎಕರೆಯಲ್ಲಿ 25 ಸಾವಿರ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು.

ಅಧಿಕಾರಿ ವಿರುದ್ಧ ಗುಡುಗು: ಈ ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆಯ ಪ್ರಮುಖ ಪಾತ್ರವಿದ್ದು, ಅಧಿಕಾರಿಗಳೇ ಗೈರು ಹಾಜರಾದರೇ ಇಲಾಖೆ ಯೋಜನೆಗಳು, ಮಾಹಿತಿ ಹಾಗೂ ಸಹಕಾರ ನೀಡವವರು ಯಾರು ಎಂದು ಅರಣ್ಯ ಅಧಿಕಾರಿ ವಿರುದ್ಧ ದೂರಿದರು.

ನ್ಯಾಯಾಧೀಶರಾದ ಎಂ.ಜಿ.ಲೋಕೇಶ್‌, ಕೆ.ಪುಷ್ಪಲತಾ, ಎಂ.ಆರ್‌.ಯೋಗೇಶ್‌, ತಾಪಂ ಸದಸ್ಯೆ ವಸಂತಮ್ಮ, ಇಒ ಕೃಷ್ಣಪ್ಪ, ಗ್ರಾಪಂ ಅಧ್ಯಕ್ಷ ಕೆ.ರಘುನಾಥ್‌, ಪಿಡಿಒ ಭಾನುಮತಿ, ಕಾರ್ಯದರ್ಶಿ ರಮೇಶ್‌, ವಕೀಲರ ಸಂಘದ ಕಾರ್ಯದರ್ಶಿ ಸಿ.ಅಶ್ವತ್‌ ನಾರಾಯಣ, ಉಪಾಧ್ಯಕ್ಷ ಅಮರನಾರಾಯಣ, ವಕೀಲರಾದ ಕೆ.ನಾರಾಯಣಪ್ಪ, ಕೆ.ಮಂಜುನಾಥ್‌, ಹರೀಶ್‌ಕುಮಾರ್‌, ಟಿ.ಅಂಗಸಗಿರಿಯಪ್ಪ, ರಾಜ್‌ ಕುಮಾರ್‌, ಸಂಜಯ್‌ಕುಮಾರ್‌, ಪಿಎಸ್‌ಐ ವಸಂತ್‌, ಪರಿವಾರ ಫೌಂಡೇಷನ್‌ ಹರೀಶ್‌, ಮುಖಂಡ ಆಗ್ರಿನಾರಾಯಣಪ್ಪ, ನಂದೀಶ್‌ಗೌಡ ಇತರರಿದ್ದರು.

ಟಾಪ್ ನ್ಯೂಸ್

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.