ಸೆಸ್‌ ಮನ್ನಾಗೆ ಸಿಎಂ ಜೊತೆ ಚರ್ಚೆ


Team Udayavani, Jul 5, 2020, 6:20 AM IST

ses-manna

ಕೋಲಾರ: ಕೋವಿಡ್‌ 19 ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಗಳಲ್ಲಿ ಸರ್ಕಾರ ವಿಧಿಸಿರುವ ಸೆಸ್‌ ಅಥವಾ ತೆರಿಗೆಯನ್ನು ಮತ್ತಷ್ಟು ಮನ್ನಾ ಮಾಡುವ ಕುರಿತು ಮುಖ್ಯಮಂತ್ರಿ ಜೊಗೆ ಚರ್ಚಿಸುವುದಾಗಿ ರಾಜ್ಯ ಅಬ  ಕಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ನಾಗೇಶ್‌ ತಿಳಿಸಿದರು. ನಗರ ಹೊರವಲಯದ ಎಪಿಎಂಸಿ ಸಭಾಂಗಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕೋವಿಡ್‌ 19 ಹಿನ್ನೆಲೆಯಲ್ಲಿ ಈ ಹಿಂದೆ ಮೂರು ತಿಂಗಳ ಕಾಲ ಸೆಸ್‌  ಮನ್ನಾ ಮಾಡಲಾಗಿತ್ತು,

ಇನ್ನಷ್ಟು ಕಾಲ ಮನ್ನಾ ಮಾಡುವಂತೆ ದಲ್ಲಾಳರ ಕ್ಷೇಮಾಭಿವೃದಿಟಛಿ ಸಂಘ ಬೇಡಿಕೆ ಇಟ್ಟಿದೆ. ಸೆಸ್‌ ಮನ್ನಾ ಮುಂದುವರಿಸ ಬೇಕೆಂಬುದು ನನ್ನ ವೈಯಕ್ತಿಕ ಅನಿಸಿಕೆ. ಈ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಚಾರ  ಪ್ರಸ್ತಾಪಿಸುವುದಾಗಿಯೂ ತಿಳಿಸಿ ದರು. ಎಪಿಎಂಸಿ ಮಾರುಕಟ್ಟೆ ನಿರ್ವ ಹಣೆಗೆ 10 ರಿಂದ 12 ಲಕ್ಷ ರೂ. ವೆಚ್ಚ ತಗಲುತ್ತದೆ. ಸಂಗ್ರಹವಾಗುವ ಹಣದಲ್ಲಿ ಅಭಿವೃದಿಟಛಿ ಕಾರ್ಯವನ್ನೂ ನಡೆಸಬೇಕು. ಸೆಸ್‌ ಮನ್ನಾ ಬಗ್ಗೆ ವಿಭಿನ್ನ ಅಭಿಪ್ರಾಯ ವ್ಯಕ್ತವಾಗಿದೆ. ಎಲ್ಲರೂ ಒಂದೇ ದಾರಿಯಲ್ಲಿ ಹೋಗಬೇಕು ಎಂದು ತಿಳಿಸಿದರು.

ಎಪಿಎಂಸಿ ಬಂದ್‌ ಇಲ್ಲ: ಒಂದು ದಿನ ಎಪಿಎಂಸಿ ಬಂದ್‌ ಮಾಡಿದರೂ ರೈತರಿಗೆ ತೊಂದರೆಯಾಗಿ 15 ರಿಂದ 20 ಕೋಟಿ ರೂ. ನಷ್ಟ ಆಗುತ್ತದೆ. ಹೀಗಾಗಿ ತರಕಾರಿ  ಬೆಲೆ ಕುಸಿಯುತ್ತದೆ. ಈ ಬಗ್ಗೆ ಡೀಸಿ ಗಮನಕ್ಕೆ ತಂದಾಗ ಎಪಿಎಂಸಿಗೆ ಲಾಕ್‌ ಡೌನ್‌ನಿಂದ ವಿನಾಯಿತಿ ನೀಡಿದ್ದಾರೆ ಎಂದು ತಿಳಿಸಿದರು

ಟಾಪ್ ನ್ಯೂಸ್

ಹೊಸ ಇನ್ನಿಂಗ್ಸ್‌ ಆರಂಭಿಸಿದ ರುತುರಾಜ್: ಕ್ರಿಕೆಟ್ ಆಟಗಾರ್ತಿಯನ್ನೇ ವರಿಸಿದ CSK ಪ್ಲೇಯರ್

ಹೊಸ ಇನ್ನಿಂಗ್ಸ್‌ ಆರಂಭಿಸಿದ ರುತುರಾಜ್: ಕ್ರಿಕೆಟ್ ಆಟಗಾರ್ತಿಯನ್ನೇ ವರಿಸಿದ CSK ಪ್ಲೇಯರ್

Chikkamagaluru: ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಗಲಾಟೆ, ಯುವಕನ ಕೊಲೆ

Chikkamagaluru: ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಗಲಾಟೆ, ಯುವಕನ ಕೊಲೆ

ಮಂಗಳೂರು: ಹಳೆಯ “ನೈತಿಕ ಪೊಲೀಸ್‌ಗಿರಿ’ ಆರೋಪಿಗಳಿಂದ ಮುಚ್ಚಳಿಕೆ

ಮಂಗಳೂರು: ಹಳೆಯ “ನೈತಿಕ ಪೊಲೀಸ್‌ಗಿರಿ’ ಆರೋಪಿಗಳಿಂದ ಮುಚ್ಚಳಿಕೆ

ಮಣಿಪಾಲ: ರ್‍ಯಾಂಕಿಂಗ್‌ನಲ್ಲಿ ಮಾಹೆಗೆ ವಿಶ್ವದಲ್ಲಿ 4ನೇ ಸ್ಥಾನ

ಮಣಿಪಾಲ: ರ್‍ಯಾಂಕಿಂಗ್‌ನಲ್ಲಿ ಮಾಹೆಗೆ ವಿಶ್ವದಲ್ಲಿ 4ನೇ ಸ್ಥಾನ

M B PATILL

BJPಯ ಎಲ್ಲ ಹಗರಣಗಳ ತನಿಖೆ: M.B. ಪಾಟೀಲ್‌

ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಜಾರಿ: ಜನಾರ್ದನ ಪೂಜಾರಿ ಶ್ಲಾಘನೆ

ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಜಾರಿ: ಜನಾರ್ದನ ಪೂಜಾರಿ ಶ್ಲಾಘನೆ

k j george

Congress Guarantee: 2.14 ಕೋಟಿ ಗ್ರಾಹಕರಿಗೂ 200 ಯೂ. ಉಚಿತ ವಿದ್ಯುತ್‌-ಕೆ.ಜೆ. ಜಾರ್ಜ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅನುಷ್ಠಾನವಾಗಲಿಲ್ಲ ಮಂಜೂರಾಗಿದ್ದ ಯೋಜನೆ

ಅನುಷ್ಠಾನವಾಗಲಿಲ್ಲ ಮಂಜೂರಾಗಿದ್ದ ಯೋಜನೆ

ಮೂರು ತಿಂಗಳಿಂದ ಅಂಗನವಾಡಿ ಮಕ್ಕಳಿಗಿಲ್ಲ ಹಾಲು

ಮೂರು ತಿಂಗಳಿಂದ ಅಂಗನವಾಡಿ ಮಕ್ಕಳಿಗಿಲ್ಲ ಹಾಲು

tdy-15

ಮಕ್ಕಳ ಸ್ವಾಗತಕ್ಕೆ ಶಿಕ್ಷಕರಿಂದ ಸಕಲ ಸಿದ್ಧತೆ

ಮಂತ್ರಿಗಿರಿ ಸಿಗದ ಜಿಲ್ಲೆಗೆ ಉಸ್ತುವಾರಿ ಯಾರು?

ಮಂತ್ರಿಗಿರಿ ಸಿಗದ ಜಿಲ್ಲೆಗೆ ಉಸ್ತುವಾರಿ ಯಾರು?

ಮೃತ್ಯು ಕೂಪವಾಗಿ ಪರಿಣಮಿಸಿದ ಕಲ್ಲಿನ ಕ್ವಾರಿ

ಮೃತ್ಯು ಕೂಪವಾಗಿ ಪರಿಣಮಿಸಿದ ಕಲ್ಲಿನ ಕ್ವಾರಿ

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

ಹೊಸ ಇನ್ನಿಂಗ್ಸ್‌ ಆರಂಭಿಸಿದ ರುತುರಾಜ್: ಕ್ರಿಕೆಟ್ ಆಟಗಾರ್ತಿಯನ್ನೇ ವರಿಸಿದ CSK ಪ್ಲೇಯರ್

ಹೊಸ ಇನ್ನಿಂಗ್ಸ್‌ ಆರಂಭಿಸಿದ ರುತುರಾಜ್: ಕ್ರಿಕೆಟ್ ಆಟಗಾರ್ತಿಯನ್ನೇ ವರಿಸಿದ CSK ಪ್ಲೇಯರ್

Chikkamagaluru: ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಗಲಾಟೆ, ಯುವಕನ ಕೊಲೆ

Chikkamagaluru: ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಗಲಾಟೆ, ಯುವಕನ ಕೊಲೆ

ಮಂಗಳೂರು: ಹಳೆಯ “ನೈತಿಕ ಪೊಲೀಸ್‌ಗಿರಿ’ ಆರೋಪಿಗಳಿಂದ ಮುಚ್ಚಳಿಕೆ

ಮಂಗಳೂರು: ಹಳೆಯ “ನೈತಿಕ ಪೊಲೀಸ್‌ಗಿರಿ’ ಆರೋಪಿಗಳಿಂದ ಮುಚ್ಚಳಿಕೆ

ಮಣಿಪಾಲ: ರ್‍ಯಾಂಕಿಂಗ್‌ನಲ್ಲಿ ಮಾಹೆಗೆ ವಿಶ್ವದಲ್ಲಿ 4ನೇ ಸ್ಥಾನ

ಮಣಿಪಾಲ: ರ್‍ಯಾಂಕಿಂಗ್‌ನಲ್ಲಿ ಮಾಹೆಗೆ ವಿಶ್ವದಲ್ಲಿ 4ನೇ ಸ್ಥಾನ

M B PATILL

BJPಯ ಎಲ್ಲ ಹಗರಣಗಳ ತನಿಖೆ: M.B. ಪಾಟೀಲ್‌