ಸೆಸ್ ಮನ್ನಾಗೆ ಸಿಎಂ ಜೊತೆ ಚರ್ಚೆ
Team Udayavani, Jul 5, 2020, 6:20 AM IST
ಕೋಲಾರ: ಕೋವಿಡ್ 19 ಲಾಕ್ಡೌನ್ ಹಿನ್ನೆಲೆಯಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಗಳಲ್ಲಿ ಸರ್ಕಾರ ವಿಧಿಸಿರುವ ಸೆಸ್ ಅಥವಾ ತೆರಿಗೆಯನ್ನು ಮತ್ತಷ್ಟು ಮನ್ನಾ ಮಾಡುವ ಕುರಿತು ಮುಖ್ಯಮಂತ್ರಿ ಜೊಗೆ ಚರ್ಚಿಸುವುದಾಗಿ ರಾಜ್ಯ ಅಬ ಕಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಚ್.ನಾಗೇಶ್ ತಿಳಿಸಿದರು. ನಗರ ಹೊರವಲಯದ ಎಪಿಎಂಸಿ ಸಭಾಂಗಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕೋವಿಡ್ 19 ಹಿನ್ನೆಲೆಯಲ್ಲಿ ಈ ಹಿಂದೆ ಮೂರು ತಿಂಗಳ ಕಾಲ ಸೆಸ್ ಮನ್ನಾ ಮಾಡಲಾಗಿತ್ತು,
ಇನ್ನಷ್ಟು ಕಾಲ ಮನ್ನಾ ಮಾಡುವಂತೆ ದಲ್ಲಾಳರ ಕ್ಷೇಮಾಭಿವೃದಿಟಛಿ ಸಂಘ ಬೇಡಿಕೆ ಇಟ್ಟಿದೆ. ಸೆಸ್ ಮನ್ನಾ ಮುಂದುವರಿಸ ಬೇಕೆಂಬುದು ನನ್ನ ವೈಯಕ್ತಿಕ ಅನಿಸಿಕೆ. ಈ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಚಾರ ಪ್ರಸ್ತಾಪಿಸುವುದಾಗಿಯೂ ತಿಳಿಸಿ ದರು. ಎಪಿಎಂಸಿ ಮಾರುಕಟ್ಟೆ ನಿರ್ವ ಹಣೆಗೆ 10 ರಿಂದ 12 ಲಕ್ಷ ರೂ. ವೆಚ್ಚ ತಗಲುತ್ತದೆ. ಸಂಗ್ರಹವಾಗುವ ಹಣದಲ್ಲಿ ಅಭಿವೃದಿಟಛಿ ಕಾರ್ಯವನ್ನೂ ನಡೆಸಬೇಕು. ಸೆಸ್ ಮನ್ನಾ ಬಗ್ಗೆ ವಿಭಿನ್ನ ಅಭಿಪ್ರಾಯ ವ್ಯಕ್ತವಾಗಿದೆ. ಎಲ್ಲರೂ ಒಂದೇ ದಾರಿಯಲ್ಲಿ ಹೋಗಬೇಕು ಎಂದು ತಿಳಿಸಿದರು.
ಎಪಿಎಂಸಿ ಬಂದ್ ಇಲ್ಲ: ಒಂದು ದಿನ ಎಪಿಎಂಸಿ ಬಂದ್ ಮಾಡಿದರೂ ರೈತರಿಗೆ ತೊಂದರೆಯಾಗಿ 15 ರಿಂದ 20 ಕೋಟಿ ರೂ. ನಷ್ಟ ಆಗುತ್ತದೆ. ಹೀಗಾಗಿ ತರಕಾರಿ ಬೆಲೆ ಕುಸಿಯುತ್ತದೆ. ಈ ಬಗ್ಗೆ ಡೀಸಿ ಗಮನಕ್ಕೆ ತಂದಾಗ ಎಪಿಎಂಸಿಗೆ ಲಾಕ್ ಡೌನ್ನಿಂದ ವಿನಾಯಿತಿ ನೀಡಿದ್ದಾರೆ ಎಂದು ತಿಳಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?