18ರಂದು ರೈಲ್ವೆ ಜಂಕ್ಷನ್‌ಗೆ ಮುತ್ತಿಗೆ


Team Udayavani, Feb 15, 2021, 8:22 PM IST

18ರಂದು ರೈಲ್ವೆ ಜಂಕ್ಷನ್‌ಗೆ ಮುತ್ತಿಗೆ

ಬಂಗಾರಪೇಟೆ: ಜನಸಾಮಾನ್ಯರಿಗೆ ಮತ್ತು ರೈತರಿಗೆ ಹೊರೆಯಾಗುತ್ತಿರುವ ಎಲ್ಲಾ ಕಾಯ್ದೆಗಳನ್ನು ವಾಪಸ್‌ ಪಡೆಯಬೇಕೆಂದು ದೆಹಲಿ ಚಲೋ ನಡೆಸುತ್ತಿರುವ ರೈತರು ಕರೆ ನೀಡಿರುವ ರೈಲ್‌ ರೊಕೋ ಚಳವಳಿಗೆ ಬೆಂಬಲವಾಗಿ ಫೆ.18ರಂದು ಪೊರಕೆಗಳ ಸಮೇತ ಬೆಳಗ್ಗೆ ಗಂಟೆಗೆ ಬಂಗಾರಪೇಟೆ ರೈಲ್ವೆ ಜಂಕ್ಷನ್‌ ಮುತ್ತಿಗೆ ಹಾಕಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಹೇಳಿದರು.

ಪಟ್ಟಣದ ಅರಣ್ಯ ಉದ್ಯಾನವನದಲ್ಲಿ ಕರೆದಿದ್ದ ರೈತ ಸಂಘದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೇಂದ್ರ ಬಜೆಟ್‌ನಲ್ಲಿ ಕೃಷಿ ಕ್ಷೇತ್ರದ ಅಗತ್ಯ ವಸ್ತುಗಳನ್ನು ಏರಿಕೆ ಮಾಡಿ ಕೃಷಿ ಹೆಸರಿ ನಲ್ಲಿ ರೈತರನ್ನು ದಿವಾಳಿಯನ್ನಾಗಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು. ರೈತ ಸಂಘದ ಜಿಲ್ಲಾಧ್ಯಕ್ಷಹಳ್ಳಿ ಮಂಜುನಾಥ್‌ ಮಾತನಾಡಿ, ಜನಸಾಮಾನ್ಯರಿಗೆ ಮತ್ತು ರೈತರಿಗೆ ಹೊರೆಯಾಗುತ್ತಿರುವ ಕಾಯ್ದೆಗಳನ್ನು ವಾಪಸ್ಸು ಪಡೆಯಬೇಕೆಂದು ಆಗ್ರಹಿಸಿದರು.

ಸಭೆಯಲ್ಲಿ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ, ಹಸಿರು ಸೇನೆ ಜಿಲ್ಲಾ ಅಧ್ಯಕ್ಷ ಕಿರಣ್‌, ಜಿಲ್ಲಾ ಸಂಚಾಲಕ ಕೆ.ಶ್ರೀನಿವಾಸಗೌಡ, ಜಿಲ್ಲಾ ಉಪಾಧ್ಯಕ್ಷ ಚಾಂದ್‌ಪಾಷ, ರೈತ ಸಂಘದ ತಾಲೂಕು ಅಧ್ಯಕ್ಷ ಐತಂಡಹಳ್ಳಿಮುನ್ನ, ಈಕಂಬಳ್ಳಿ ಮಂಜುನಾಥ, ಜಮೀರ್‌ಪಾಷ, ಭಾಗ್ಯ, ಚಲಪತಿ, ವಕ್ರ ಕುಂಟೆ ಆಂಜಿನಪ್ಪ, ಮಾಸ್ತಿ ವೆಂಕಟೇಶ್‌, ಜಾವೀದ್‌ಪಾಷ, ಗೌಸ್‌ಪಾಷ, ಮಂಗ ಸಂದ್ರ ತಿಮ್ಮಣ್ಣ, ಮಹಮದ್‌ ಬುರಾನ್‌, ಮಹಮದ್‌ ಶೋಯೀಬ್‌, ಕಣ್ಣೂರುಮಂಜುನಾಥ, ತೆರ್ನಹಳ್ಳಿ ಆಂಜಿನಪ್ಪ, ಫಾರೂಕ್‌ಪಾಷ, ಸುಪ್ರಿಂಚಲ ಇದ್ದರು.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.