ಕಲಬೆರಕೆ ಬಿತ್ತನೆ ಸಸಿ ವಿತರಣೆ: ಸಂಕಷ್ಟ
Team Udayavani, May 7, 2022, 4:38 PM IST
ಮುಳಬಾಗಿಲು: ಜಿಲ್ಲೆಯಲ್ಲಿ ಅರಣ್ಯ ಇಲಾಖೆಯಿಂದ ಕಲಬೆರಕೆ ರೇಷ್ಮೆ ವಿ-1 ಬಿತ್ತನೆ ಸಸಿಗಳಿಂದ ರೈತರಿಗೆ ಅನನುಕೂಲವಾಗುತ್ತಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ರೇಷ್ಮೆ ಇಲಾಖೆ ಸಹಾಯಕ ಕೆ.ವಿ.ಬಾಬು ಗೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಜಿಲ್ಲಾ ಕಾರ್ಯಾಧ್ಯಕ್ಷ ಅಬ್ಬಣಿ ಶ್ರೀನಿವಾಸ್, ತಾಲೂಕಿನ ಹನುಮನಹಳ್ಳಿ ಗ್ರಾಪಂ ವ್ಯಾಪ್ತಿಯ ಕೊತ್ತಮಂಗಲ ಹಾಗೂ ಗುಮ್ಮಕಲ್ಲು ಗ್ರಾಪಂ ವ್ಯಾಪ್ತಿಯ ಶೆಟ್ಟಿಕಲ್ಲು ಗ್ರಾಮಗಳಲ್ಲಿ ರೈತರಿಗೆ ವಿತರಣೆ ಮಾಡಲೆಂದು ರೇಷ್ಮೆ ವಿ-1 ಬಿತ್ತನೆ ಸಸಿಗಳನ್ನು ಅರಣ್ಯ ಇಲಾಖೆಗಳಿಂದ ಬೆಳೆಸಿದ್ದು, ಅವು ರೈತರಿಗೆ ಮಾರಕವಾಗುವ ರೀತಿ ಇದೆ.
ರೈತರು ಒಂದು ಸಸಿಗೆ 37 ರೂ. ನೀಡಿ ಕೊಂಡು ನಾಟಿ ಮಾಡಿದರೆ ಸುಮಾರು ಶೇ.10ಕ್ಕಿಂತ ಉಳಿಯು ವುದು ತುಂಬಾ ಕಷ್ಟಕರವಾಗಿರುತ್ತದೆ, ಇನ್ನು ಶೇ.90 ನಾಶವಾಗು ವುದು ಖಚಿತ. ಇನ್ನು ಈ ರೇಷ್ಮೆ ಸಸಿಗಳು ಕಲಬೆರಕೆ ಆಗಿದ್ದು ರೈತರಿಗೆ ಅನುಕೂಲವಾಗುವಂತಹ ಪ್ಲಾಸ್ಟಿಕ್ ಚೀಲಗಳನ್ನು ಬಳಸದೇ ದೊಡ್ಡ ದೊಡ್ಡ ಚೀಲಗಳಲ್ಲಿ ಬೆಳೆಸಿರುವುದು ಸರ್ಕಾರಕ್ಕೆ ಯಾಮಾರಿಸುವ ಕೆಲಸವಾಗಿದೆ ಎಂದು ಆರೋಪಿಸಿದರು.
ಮುಳಬಾಗಿಲು ತಾಲೂಕು ರೈತ ಸಂಘದ ಅಧ್ಯಕ್ಷ ಪೆತ್ತಾಂಡ್ಲಹಳ್ಳಿ ಕೆ.ಎಸ್.ಗಂಗಾಧರ್, ತಾಲೂಕು ಉಪಾಧ್ಯಕ್ಷ ತಾತಿಕಲ್ಲು ಕೆ.ಎಸ್. ಸುರೇಶ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ