ಒಣಭೂಮಿ ಪ್ರದೇಶಕ್ಕೆ ಹಲಸು ನವಕಲ್ಪವೃಕ್ಷ


Team Udayavani, Jul 26, 2020, 8:21 AM IST

ಒಣಭೂಮಿ ಪ್ರದೇಶಕ್ಕೆ ಹಲಸು ನವಕಲ್ಪವೃಕ್ಷ

ಕೋಲಾರ: ಬಹು ಉಪಯೋಗಿ ಹಲಸು ಬಯಲು ಸೀಮೆ ರೈತರ ಆದಾಯ ಹೆಚ್ಚಿಸುವಲ್ಲಿ ನವಕಲ್ಪವೃಕ್ಷ ಬೆಳೆಯಾಗಿದೆ ಎಂದು ಕೋಲಾರದ ತೋಟಗಾರಿಕೆ ಮಹಾವಿದ್ಯಾಲಯದ ಡೀನ್‌ ಡಾ.ಬಿ.ಜಿ.ಪ್ರಕಾಶ್‌ ಅಭಿಪ್ರಾಯಪಟ್ಟರು. ಕೋಲಾರದ ತೋಟಗಾರಿಕೆ

ಮಹಾವಿದ್ಯಾಲಯದಿಂದ ಹಮ್ಮಿಕೊಂಡ “ಒಣ ಪ್ರದೇಶ ರೈತರ ಆದಾಯ ಹೆಚ್ಚಿಸುವಲ್ಲಿ ಭವಿಷ್ಯದ ನವ-ಕಲ್ಪವೃಕ್ಷ ಹಲಸು’ ಎಂಬ ಅಂತರ್ಜಾಲ ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದ ಅವರು, ಹಲಸಿನಲ್ಲಿ ಅಗಾಧ ಪೋಷಕಾಂಶಗಳಿದ್ದು, ಮನುಷ್ಯನ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಅಷ್ಟೇ ಅಲ್ಲದೆ, ಇದರ ಎಲೆ ಮತ್ತು ಬೇರಿನಿಂದ ಹಲವು ಔಷಧಿಗಳನ್ನು ತಯಾರು ಮಾಡುತ್ತಾರೆ ಎಂದು ಹೇಳಿದರು.

ಹಲಸಿಗೆ ಪ್ರಾಮುಖ್ಯತೆ ಹೆಚ್ಚು:ತೋಟಗಾರಿಕೆ ಮಹಾವಿದ್ಯಾಲಯದ ಹಣ್ಣು ವಿಜ್ಞಾನದ ಸಹಾಯಕ ಪ್ರಾಧ್ಯಾಪಕ ಡಾ.ಕೆ.ಎಸ್‌.ನಾಗರಾಜ ಮಾತನಾಡಿ, ತುಮಕೂರು ಜಿಲ್ಲೆಯ ಗುಬ್ಬಿ ಮತ್ತು ತಿಪಟೂರು ತಾಲೂಕುಗಳು ಕೆಂಪು ತೊಳೆ ಹಲಸಿನ ತಾಣವಾಗಿದೆ ಎಂದರು. ಕರಾವಳಿ ಪ್ರದೇಶಕ್ಕಿಂತ ಒಣಪ್ರದೇಶದ ಹಲಸುಗಳಲ್ಲಿ ಹೆಚ್ಚಿನ ಸಕ್ಕರೆ ಅಂಶ ಕಾಣಬಹುದಾಗಿದ್ದು, ರೈತರ ಆದಾಯದ ಮೂಲವಾಗಿದೆ ಎಂದರು.

ಸ್ವಾದಿಷ್ಟ ತಿನಿಸುಗಳಲ್ಲಿ ಬಳಕೆ: ಕೃಷಿ ವಿಜ್ಞಾನ ಕೇಂದ್ರದ ಗೃಹ ವಿಜ್ಞಾನಿ ಡಾ.ಚಿಕ್ಕಣ್ಣ, ಹಲಸಿನ ತೊಳೆಗಳನ್ನು ಇತ್ತೀಚಿನ ದಿನಗಳಲ್ಲಿ ತರಕಾರಿ ಮಾಂಸವಾಗಿ ಬಳಸಲಾಗುತ್ತಿದ್ದು, ಇದು ತರಕಾರಿ ಕಬಾಬ್‌, ತರಕಾರಿ ಬಿರಿಯಾನಿ ಮತ್ತಿತರ ಸ್ವಾದಿಷ್ಟ ತಿನಿಸುಗಳಲ್ಲಿ ಹೆಚ್ಚಿನ ಬಳಕೆಯಾಗುತ್ತಿದ್ದು, ಶಾಖಾಹಾರಿಗಳಿಗೆ ಉತ್ತಮ ಆಹಾರವಾಗಿದೆ ಎಂದು ಹೇಳಿದರು.

ಸಂವಾದದಲ್ಲಿ ಕೋಲಾರದ ಪ್ರಗತಿಪರ ರೈತರಾದ ಧರ್ಮಲಿಂಗಂ, ಮಂಗಳೂರಿನ ಬಾಲಕೃಷ್ಣ, ತುಮಕೂರಿನ ಸುರೇಶ ಮತ್ತು ಕೋಲಾರದ ಹೆಚ್ಚಿನ ಸಂಖ್ಯೆಯ ರೈತರು ಭಾಗವಹಿಸಿ ಹಲಸು ಬೆಳೆಯ ಕುರಿತು ಚರ್ಚೆಯಲ್ಲಿ ಪಾಲ್ಗೊಂಡರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.