Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ


Team Udayavani, Mar 27, 2024, 7:20 PM IST

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

ಕೋಲಾರ: ಕೋಲಾರ ಲೋಕಸಭಾ ಟಿಕೆಟ್‌ ನೀಡುವ ಕುರಿತು ಕಾಂಗ್ರೆಸ್‌ ಪಕ್ಷದಲ್ಲಿ “ಮನೆಯೊಂದು 100 ಬಾಗಿಲು’ ಎಂಬಂತಾಗಿದೆ, 3 ತಿಂಗಳಿಂದ ಟಿಕೆಟ್‌ ಘೋಷಣೆ ಮಾಡಲು ಸಾಧ್ಯವಾಗಿಲ್ಲ ಎಂದು ಟೀಕಿಸಿದ ಸಂಸದ ಮುನಿಸ್ವಾಮಿ ಬಿಜೆಪಿ ದೇಶ, ಧರ್ಮ ರಕ್ಷಣೆಗೆ ಎಂತಹ ತ್ಯಾಗಕ್ಕೂ ಸಿದ್ದ ಎಂಬುದನ್ನು ನಾವು ತೋರಿಸಿಕೊಟ್ಟಿದ್ದೇವೆ ಎಂದರು.

ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಲಾರ ಕಾಂಗ್ರೆಸ್‌ನಲ್ಲಿ ಮನೆ ಒಂದು ನೂರು ಬಾಗಿಲು ಆಗಿದೆ. ಎಡಗೈ, ಬಲಗೈ, ಮುಂದೆ, ಹಿಂದೆ ಎಂದು ಗಲಾಟೆ ಒಂದು ತಿಂಗಳಿಂದಲೂ ಲೋಕಸಭೆ ಚುನಾವಣೆಯ ಅಭ್ಯರ್ಥಿ ಸಂಬಂಧ ಗಲಾಟೆ ಮಾಡಿಕೊಳ್ಳುತ್ತಿದ್ದಾರೆ. ಶಾಸಕರು, ಎಂಎಲ್ಸಿಗಳು ರಾಜೀನಾಮೆ ಕೊಡಲು ಮುಂದಾಗಿದ್ದಾರೆಂಬ ಸುದ್ದಿ ಇದೆ, ಆದರೆ ಅದು ಅವರ ಆಂತರಿಕ ವಿಚಾರ ಎಂದರು.

ನನಗೆ ಬಿಜೆಪಿಯಿಂದ ಟಿಕೆಟ್‌ ನೀಡಲು ಕೊನೆಯವರೆಗೂ ಹೋರಾಟ ನಡೆಯಿತು. ಮೈತ್ರಿಯಿಂದಾಗಿ ನಾವು ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧರಾಗಿದ್ದೇವೆ. ಈಗಾಗಲೇ ಅಮಿತ್‌ ಶಾ ಮಾತನಾಡಿದ್ದು ಸೂಕ್ತ ಸ್ಥಾನಮಾನ ಕೊಡುವ ಭರವಸೆ ನೀಡಿದ್ದಾರೆ. ನಡ್ಡಾ ಜತೆಗೂ ಮಾತನಾಡಿದ್ದೇನೆ. ಟಿಕೆಟ್‌ ವಿಚಾರವಾಗಿ ನನ್ನ ತಪ್ಪಿದ್ದರೆ ಹೇಳಿ ಎಂದು ನಾನೂ ಕೇಳಿದೆ. ಸರ್ವೇ ಪ್ರಕಾರ ನನ್ನ ಗೆಲುವು ಇತ್ತು, ಆದರೂ ಮೈತ್ರಿಯಿಂದಾಗಿ ಒಪ್ಪಿಕೊಂಡಿದ್ದು, ಹತಾಶರಾಗದೆ ಕೆಲಸ ಮಾಡಲು ಪಣ ತೊಟ್ಟಿದ್ದೇನೆ ಎಂದರು.

 

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.