ಕೋಲಾರದಲ್ಲಿ ದತ್ತಮಾಲಧಾರಿಗಳಿದ್ದ ಬಸ್ ಮೇಲೆ ಕಲ್ಲು ತೂರಾಟ!


Team Udayavani, Nov 14, 2021, 10:40 AM IST

ಕೋಲಾರದಲ್ಲಿ ದತ್ತಮಾಲಧಾರಿಗಳಿದ್ದ ಬಸ್ ಮೇಲೆ ಮೇಲೆ ಕಲ್ಲು ತೂರಾಟ!

ಕೋಲಾರ: ಮದುವೆಗೆ ಬಂದವರ ಗುಂಪುಗಳ ನಡುವೆ ಘರ್ಷಣೆ ನಡೆದು ಅದೇ ಸಮಯಕ್ಕೆ ಅದೇ ರಸ್ತೆಯ ಮೂಲಕ ಬಂದ ದತ್ತಮಾಲಾಧಾರಿಗಳಿದ್ದ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ ಕೋಲಾರ ನಗರದಲ್ಲಿ ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ಜರುಗಿದೆ.

ಚಿಕ್ಕಮಗಳೂರಿನ ಬಾಬಾಬುಡ್ಡನಗಿರಿಯ ದತ್ತಪೀಠಕ್ಕೆ ಹೊರಟಿದ್ದ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವುದು ಕೋಲಾರ ನಗರದಲ್ಲಿ ವಾತಾವರಣ ಬಿಗಿಗೊಳಿಸುವಂತೆ ಮಾಡಿದೆ.

ಶನಿವಾರ ರಾತ್ರಿ ಹನ್ನೊಂದು ಗಂಟೆ ಸುಮಾರಿಗೆ ಕೋಲಾರದ ಶ್ರೀರಾಮ ಸೇನೆ ಕಾರ್ಯಕರ್ತರು ದತ್ತಮಾಲೆ ಧರಿಸಿ ದತ್ತಪೀಠಕ್ಕೆ ಒಂದು ಮಿನಿ ಬಸ್​ನಲ್ಲಿ ಹೊರಟಿದ್ದರು. ಬಸ್​ನಲ್ಲಿ ಜೈ ಶ್ರೀರಾಮ್​ ಜೈ ಶ್ರೀರಾಮ್ ಘೋಷಣೆಗಳನ್ನು ಕೂಗಿಕೊಂಡು ಹೊರಟಿದ್ದರು.

ಇದನ್ನೂ ಓದಿ:ಗೋ ಮೂತ್ರ, ಸಗಣಿಯಿಂದ ಆರ್ಥಿಕತೆ ಬಲಪಡಿಸಬಹುದು: ಶಿವರಾಜ್ ಸಿಂಗ್ ಚೌಹಾಣ್

ಈ ವೇಳೆ ಕೋಲಾರದ ಕ್ಲಾಕ್​ ಟವರ್​ ಬಳಿಯ ವಿಶಾಲ್​ ಮಾರ್ಟ್​ ಎದುರು ಎರಡು ಗುಂಪುಗಳ ನಡುವೆ ಕ್ಷುಲ್ಲಕ ಕಾರಣಕ್ಕಾಗಿ ಗಲಾಟೆ ನಡೆದು ವಸೀಂ ಬೇಗ್ ಎಂಬುವನಿಗೆ ರೌಡಿ ಶೀಟರ್​ಗಳಾದ ಅಕ್ಬರ್​, ಎಜಾಜ್, ಮತ್ತು ಜುಮ್ಮು ಎಂಬುವವರಿಂದ ಚಾಕು ಇರಿತವಾಗಿತ್ತು.

ಈ ಸಂಬಂಧ ಮೂರು ಜನಕ್ಕೆ ಗಾಯಗಳಾಗಿ ಎಲ್ಲರನ್ನೂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಆದರೆ ಸ್ಥಳದಲ್ಲಿ ಮಾತ್ರ ಜನರ ಗುಂಪುಗಳಿತ್ತು. ಈ ವೇಳೆ ಘೋಷಣೆಗಳನ್ನು ಕೂಗುತ್ತಾ ದತ್ತಮಾಲಾಧಾರಿಗಳಿದ್ದ ಬಸ್​ ಅದೇ ಮಾರ್ಗವಾಗಿ ತೆರಳುತ್ತಿತ್ತು. ಆಗ ಅಲ್ಲಿದ್ದ ಕೆಲವು ಕಿಡಿಗೇಡಿಗಳು ಇದ್ದಕ್ಕಿದಂತೆ ಬಸ್​ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೆ ಬಸ್​ ಅಡ್ಡಗಟ್ಟಿದ್ದಾರೆ ಈ ವೇಳೆ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ದತ್ತಮಾಲಾಧರಿಗಳಿದ್ದ ಬಸ್​ ಅಲ್ಲಿಂದ ತಕ್ಷಣ ಹೊರಟಿತ್ತು ಆದರೂ ಬಸ್​ನಲ್ಲಿದ್ದ ಮೂವರಿಗೆ ಗಾಯಗಳಾಗಿತ್ತು. ಈ ವಿಷಯ ತಿಳಿದ ಕೋಲಾರ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಬಂದು ಪರಿಸ್ಥಿತಿ ನಿಯಂತ್ರಿಸಿದರಾದರೂ ಶ್ರೀರಾಮ ಸೇನೆ ಕಾರ್ಯಕರ್ತರು ಹಾಗೂ ದತ್ತಮಾಲಾಧಾರಿಗಳು ಕೋಲಾರ ನಗರ ಠಾಣೆ ಎದುರು ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ ಮಾಡಿದರು.

ಅಲ್ಲದೆ ಇಡೀ ನಗರದಾದ್ಯಂತ ಬಿಗಿ ಪೊಲೀಸ್​ ಬಂದೋಬಸ್ತ್​ ಮಾಡಲಾಗಿತ್ತು. ನಂತರ ಆರೋಪಿಗಳನ್ನು ಬಂಧಿಸುವ ಭರವಸೆ ಕೊಟ್ಟನಂತರ ಪ್ರತಿಭಟನೆ ಕೈಬಿಟ್ಟ ಪ್ರತಿಭಟನಾಕಾರರು ಬೇರೊಂದು ವಾಹನದಲ್ಲಿ ದತ್ತ ಪೀಠದತ್ತ ಹೊರಟರು.

ಎಸ್ಪಿ ಕಿಶೋರ್​ಬಾಬು ಹಾಗೂ ಜಿಲ್ಲಾಧಿಕಾರಿ ಸೆಲ್ವಮಣಿ ನಗರದಲ್ಲಿ ರೌಂಡ್ಸ್​ ಮಾಡಿ ಪರಿಸ್ಥಿತಿಯನ್ನು ಪರಿಶೀಲನೆ ನಡೆಸಿದರು. ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಬಿಗಿ ಬಂದೋಬಸ್ತ್​ ಮಾಡಲಾಗಿದೆ.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಜೆಡಿಎಸ್‌ ಮುಖಂಡರು ಗೈರು

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ; ಜೆಡಿಎಸ್‌ ಮುಖಂಡರು ಗೈರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.