ಕೋವಿಡ್‌ 2ನೇ ಅಲೆ ತಡೆಗೆ ಕಟ್ಟುನಿಟ್ಟಿನ ಕ್ರಮ


Team Udayavani, Apr 17, 2021, 1:18 PM IST

Strict action to prevent Covid 2nd wave

ಕೋಲಾರ: ಕೋವಿಡ್‌ ಎರಡನೇ ಅಲೆಆತಂಕಕಾರಿಯಾಗಿ ಹಬ್ಬುತ್ತಿರುವ ಹಿನ್ನಲೆಯಲ್ಲಿಈಗಾಗಲೇ ರಾಜ್ಯದ 8 ಜಿಲ್ಲೆಗಳಲ್ಲಿ ರಾತ್ರಿ ಕಫ್ಯೂಜಾರಿಯಾಗಿದೆ. ಸೋಂಕು ತಡೆಗೆ ಜಿಲ್ಲೆಯಲ್ಲಿಕೈಗೊಳ್ಳಬಹುದಾದ ಕ್ರಮಗಳ ಕುರಿತು ಚರ್ಚಿಸಲು2-3 ದಿನಗಳಲ್ಲಿ ಜಿಲ್ಲಾ ಧಿಕಾರಿಗಳು, ಎಸ್‌ಪಿ,ಆರೋಗ್ಯ ಇಲಾಖೆ ಅ ಧಿಕಾರಿಗಳ ಸಭೆ ಕರೆದುಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಸಂಸದ ಎಸ್‌.ಮುನಿಸ್ವಾಮಿ ತಿಳಿಸಿದರು.

ಶುಕ್ರವಾರ ತಮ್ಮ ಹುಟ್ಟುಹಬ್ಬದ ಪ್ರಯುಕ್ತನಗರ ಹೊರವಲಯದ ಅಂತರಗಂಗೆ ಬೆಟ್ಟದಲ್ಲಿಪ್ರಾಣಿಗಳಿಗೆ ಹಣ್ಣು- ತರಕಾರಿ, ನೀರಿನ ವ್ಯವಸ್ಥೆಕಲ್ಪಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ,ಜಿಲ್ಲೆಯಲ್ಲಿ ಸುಮಾರು 450 ಕೊರೊನಾ ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿನ ಪ್ರಮಾಣದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವುದರಿಂದಕಟ್ಟುನಿಟ್ಟಿನ ಕ್ರಮಗಳ ಅಗತ್ಯವಿದೆ ಎಂದರು.

ವಿರೋಧ ಪಕ್ಷಗಳಂತೆ ಟೀಕೆಗಳು ಬೇಡ: ಕೊರೊನಾನಿಯಂತ್ರಣ ವಿಚಾರವಾಗಿ ಸರಕಾರ ಮಾಡುತ್ತೆ,ಅವರು ಮಾಡುತ್ತಾರೆ, ಇವರು ಮಾಡುತ್ತಾರೆ ಎಂದುವಿರೋಧ ಪಕ್ಷದವರಂತೆ ಕೇವಲ ಟೀಕೆಗಳನ್ನುಮಾಡುವುದನ್ನು ಬಿಟ್ಟು ಸಮಾಜದ ಪ್ರತಿಯೊಬ್ಬರೂಪûಾತೀತವಾಗಿ ಕೋವಿಡ್‌ ತಡೆಗೆ ಚಿಂತಿಸಬೇಕು.ಜಾಗೃತಿ ಮೂಡಿಸಬೇಕು ಎಂದರು.ಸಮಾಜಕ್ಕೆ ನಾವು ಏನು ಮಾಡಿದ್ದೇವೆ,ಮಾಡಬೇಕು ಎನ್ನುವುದರ ಬಗ್ಗೆ ರಾಜಕೀಯಬದಿಗಿಟ್ಟು ಪ್ರತಿಯೊಬ್ಬರೂ ಪûಾತೀತವಾಗಿ ಚಿಂತನೆಮಾಡಬೇಕಿದೆ. ಸೋಂಕು ವಿರೋಧ ಪಕ್ಷಗಳವರಿಗೆತಗಲುವುದಿಲ್ಲವೇ ಎಂದು ಪ್ರಶ್ನಿಸಿ, ಕೋವಿಡ್‌ಮಾರಿಗೆ ಎಲ್ಲರೂ ಒಂದೇ ಎಂದರು.

ಕೊರೊನಾ ಕುರಿತ ಜಾಗೃತಿ: ಕೊರೊನಾ ಎರಡನೇಅಲೆ ಆರಂಭವಾಗಿದೆ. ಮೊದಲನೇ ಅಲೆಯಲ್ಲಿಕೋಲಾರ ಲೋಕಸಭಾ ಕ್ಷೇತ್ರದಾದ್ಯಂತ ಆಹಾರದಕಿಟ್‌ಗಳು, ಮಾಸ್ಕ್-ಸ್ಯಾನಿಟೈಸರ್‌ಗಳನ್ನು ನೀಡಲಾಗಿತ್ತು. ಅಂತೆಯೇ ಈ ಬಾರಿಯೂ ಕೊರೊನಾಕುರಿತ ಜಾಗƒತಿ ಕೆಲಸಗಳನ್ನು ಮಾಡಬೇಕಾಗಿದೆಎಂದರು.ಕೇಂದ್ರ ಮತ್ತು ರಾಜ್ಯ ಸರಕಾರವು ಅನೇಕಯೋಜನೆಗಳನ್ನು ಜಾರಿಗೆ ತಂದು, ತೀರಾಬಡವರು, ಕಾರ್ಮಿಕರು, ಚಾಲಕರಿಗೆ ಹಣನೀಡಲಾಗಿತ್ತು. 2ನೇ ಅಲೆ ಬಂದಿರುವ ಹಿನ್ನೆಲೆಯಲ್ಲಿಮೊದಲು ನಾವು ಸುರಕ್ಷತಾ ಕ್ರಮಗಳನ್ನುಅನುರಿಸುವ ಜತೆಗೆ ಪ್ರತಿಯೊಬ್ಬರಿಗೂ ಜಾಗƒತಿಮೂಡಿಸಬೇಕು.ಅಲ್ಲದೆ, ಹೆಚ್ಚಿನ ರೀತಿಯಲ್ಲಿಸಾವು-ನೋವುಗಳನ್ನು ಅನುಭವಿಸದೆನೆಮ್ಮದಿಯಿಂದ ಜೀವನ ಸಾಗಿಸಲುಸಹಕರಿಸಬೇಕು ಎಂದು ಮನವಿ ಮಾಡಿದರು.

ಸರ್ಕಾರದ ಜತೆ ಕೈಜೋಡಿಸಿ: ಮುಂದೆಪ್ರಕರಣಗಳು ಹೆಚ್ಚಾದಲ್ಲಿ ಎಲ್ಲಾ ಇಲಾಖೆಗಳನ್ನುಒಳಗೂಡಿಸಿಕೊಂಡು ಮುಂಜಾಗ್ರತಾ ಕ್ರಮಗಳನ್ನುಕೈಗೊಳ್ಳಲಾಗುವುದು. ಸರಕಾರದ ಜತೆಗೆಪ್ರತಿಯೊಬ್ಬರೂ ಕೈಜೋಡಿಸಿದರೆ ಮಾನವ ಕುಲಕ್ಕೆತೊಂದರೆಯಾಗದಂತೆ ಬದುಕಲು ದಾರಿಕಂಡುಕೊಳ್ಳಬಹುದು ಎಂದರು.

ಪ್ರಾಣಿ-ಪಕ್ಷಿ ಕಾಪಾಡುವುದು ನಮ್ಮ ಜವಾಬ್ದಾರಿ:ಪ್ರತಿ ವರ್ಷದಂತೆಯೇ ಬೇಸಿಗೆ ಆರಂಭವಾದಾಗಅಂತರಗಂಗೆಯಲ್ಲಿ ಪ್ರಾಣಿಗಳಿಗೆ ನೀರು,ಹಣ್ಣು-ತರಕಾರಿಗಳನ್ನು ನೀಡುವ ಕೆಲಸವನ್ನುಮಾಡುತ್ತಿದ್ದು, ಇಂದು ಚಾಲನೆ ನೀಡಿದ್ದೇವೆ.ಅಂತರ ಗಂಗೆಯಲ್ಲಿ ಸಾವಿರಾರು ಕೋತಿಗಳಿದ್ದು,ಆಹಾರ ಕೊರತೆ ಹೆಚ್ಚಾಗಿದೆ. ಹೀಗಾಗಿ ಸ್ಥಳೀಯರುಬೆಟ್ಟಕ್ಕೆ ಬರುವಾಗ ತರಕಾರಿ, ಹಣ್ಣುಗಳನ್ನುತಂದುಕೊಟ್ಟರೆ ಅನುಕೂಲವಾಗುತ್ತದೆ. ಜತೆಗೆಮನೆಗಳ ಬಳಿ ಪಕ್ಷಿಗಳಿಗೆ ದವಸ ಧಾನ್ಯಗಳು,ನೀರಿನ ವ್ಯವಸ್ಥೆ ಮಾಡಿದರೆ ನಮ್ಮ ಸಣ್ಣಪುಟ್ಟಪಾಪಗಳು ಪರಿಹಾರವಾಗುತ್ತವೆ. ನೈಸರ್ಗಿಕವಾಗಿರುವ ಪ್ರಾಣಿ-ಪಕ್ಷಿಗಳನ್ನು ಕಾಪಾಡುವುದು ನಮ್ಮಜವಾಬ್ದಾರಿ ಎಂದು ಹೇಳಿದರು.ಇದಕ್ಕೂ ಮುನ್ನ ನಗರದ ಕೋಲಾರಮ್ಮದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸಂಸದರು,ಪ್ರಸಾದ ಹಾಗೂ ಹೆಣ್ಣು ಮಕ್ಕಳಿಗೆ ಹರಿಶಿನ-ಕುಂಕುಮ,ಎಲೆ ಅಡಿಕೆಯನ್ನು ವಿತರಿಸಿದರು.ಉಪವಿಭಾಗಾಧಿ ಕಾರಿ ಸೋಮಶೇಖರ್‌,ತಹಶೀಲ್ದಾರ್‌ ಶೋಭಿತಾ ಸೇರಿದಂತೆ ವಿವಿಧಇಲಾಖಾ ಧಿಕಾರಿಗಳು, ಬಿಜೆಪಿ ಮುಖಂಡರುಶುಭ ಕೋರಿದರು. ನಗರಾಭಿವೃದ್ಧಿ ಪ್ರಾ ಧಿಕಾರದಅಧ್ಯಕ್ಷ ಓಂಶಕ್ತಿ ಚಲಪತಿ, ಸದಸ್ಯ ಅಪ್ಪಿನಾರಾಯಣಸ್ವಾಮಿ, ಬಿಜೆಪಿ ತಾಲೂಕು ಅಧ್ಯಕ್ಷಸಿ.ಡಿ.ರಾಮಚಂದ್ರ, ಎಸ್ಸಿ ಮೋರ್ಚಾದಹನುಮಂತಪ್ಪ, ಯುವ ಮೋರ್ಚಾ ಜಿಲ್ಲಾಧ್ಯಕ್ಷಬಾಲಾಜಿ, ಮುಖಂಡರಾದ ವಿಜಯ್‌ಕುಮಾರ್‌,ಅರುಣಮ್ಮ, ಮಮತಾ ಹಾಜರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.