ಕರ್ತವ್ಯ ಸ್ಥಳದಲ್ಲಿ ಲೈಂಗಿಕ ಕಿರುಕುಳ ನೀಡಿದ್ರೆ ದೂರು ನೀಡಿ

ಮಹಿಳೆಯರು ದೌರ್ಜನ್ಯವನ್ನು ಆತ್ಮಸ್ಥೈರ್ಯದಿಂದ ಎದುರಿಸಲಿ: ನ್ಯಾ.ಅನಿತಾ

Team Udayavani, Oct 8, 2021, 5:10 PM IST

ಲೈಂಗಿಕ ಕಿರುಕುಳದ ವಿರುದ್ಧ ದೂರು ನೀಡಿ

ಕೋಲಾರ: ಮಹಿಳೆಯರು ತಾವು ಕರ್ತವ್ಯ ನಿರ್ವಹಿಸುವ ಸ್ಥಳದಲ್ಲಿ ಲೈಂಗಿಕ ಕಿರುಕುಳ, ದೌರ್ಜನ್ಯವಾದರೆ ಭಯಪಡದಿರಿ, ಆತ್ಮಸ್ಥೈರ್ಯದಿಂದ ಎದುರಿಸಿ, ಪೊಲೀಸರಿಗೆ ಅಥವಾ ಕಾನೂನು ಸೇವಾ ಪ್ರಾಧಿಕಾರಕ್ಕೆ ದೂರು ನೀಡಿ ಎಂದು ಪ್ರಧಾನ ಹಿರಿಯ ಸಿವಿಲ್‌ ನ್ಯಾಯಾಧೀಶ ಎನ್‌.ಪಿ.ಅನಿತಾ ಸಲಹೆ ನೀಡಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಪಂ, ಕಾರ್ಮಿಕ ಇಲಾಖೆ ಮತ್ತು ವಕೀಲರ ಸಂಘವು ತಾಲೂಕಿನ ಬೆಳ್ಳಂಬರಿ ಸಿಲ್ವರ್‌ ಕ್ರೈಸ್ಟ ಕ್ಲಾತಿಂಗ್‌ ಕಾರ್ಖಾನೆ ಉದ್ಯೋಗಸ್ಥರಿಗೆ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಬಗ್ಗೆ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳ ನಡೆದರೆ ಅದರಿಂದ ಪರಿಣಾಮಗಳು ಗಂಭೀರ ಸ್ವರೂಪದ್ದು ಈ ಕಿರುಕುಳ ಮಹಿಳೆಯರ ಕಾರ್ಯಕ್ಷಮತೆ ಕುಂಠಿಗೊಳಿಸುವುದರ ಜೊತೆಗೆ ಮಾನಸಿಕ ಸಮತೋಲನ ಹದೆಗೆಡುತ್ತದೆ ಎಂದು ಹೇಳಿದರು. ವಕೀಲರ ಸಂಘದ ಅಧ್ಯಕ್ಷ ಜಿ.ಶ್ರೀಧರ್‌, ಸಂವಿಧಾನ ಮಹಿಳೆಯರಿಗೂ ಪುರುಷರಿಗೂ ಸಮಾನ ಹಕ್ಕುಗಳನ್ನು ನೀಡಿ ಮಹಿಳೆಯರಿಗೆ ಹೊಸ ದಿಕ್ಸೂಚಿಯನ್ನು ತೋರಿಸಿದೆ. ಆದರೂ, ವಿವಿಧ ಮತಗಳ ವೈಯಕ್ತಿಕ ಕಾನೂನುಗಳಲ್ಲಿ ಸ್ತ್ರೀಪುರುಷರ ಹಕ್ಕುಗಳಲ್ಲಿ ತಾರತಮ್ಯ ಉಳಿದುಕೊಂಡೇ ಬಂದಿದ್ದು, ಇದರಿಂದ ಸ್ತ್ರೀಯರು ಪುರುಷರು ಸಂವಿಧಾನಾತ್ಮಕವಾಗಿ ಸಮಾನರಾದರೂ ಕೆಲವೆಡೆ ಅಸಮಾನತೆ ಇದೆ ಎಂದು ವಿಷಾದಿಸಿದರು.

ಇದನ್ನೂ ಓದಿ;- Breaking news :ಜಾಮೀನು ಅರ್ಜಿ ವಜಾ : ಶಾರುಖ್ ಪುತ್ರನಿಗೆ ಜೈಲುವಾಸವೇ ಗತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯಕಾರ್ಯದರ್ಶಿ, ಹಿರಿಯ ಸಿವಿಲ್‌ ನ್ಯಾ.ಸಿ.ಎಚ್‌. ಗಂಗಾಧರ್‌ ಮಾತನಾಡಿ, 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಆಯೋಜಿಸಿದ್ದ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯ ಜಾಗೃತಿ ಕಾರ್ಯಕ್ರಮವನ್ನು ಮಹಿಳೆಯರು ಸದುಪಯೊಗ ಪಡಿಸಿಕೊಳ್ಳಬೇಕೆಂದು ಕೋರಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾರ್ಮಿಕರ ಅಧಿಕಾರಿ ಶ್ರೀಕಾಂತ್‌ ಬಿ.ಪಾಟಿಲ್‌, ಮಹಿಳಾ ಕಾರ್ಮಿಕರಿಗೆ ಸಂಬಂಧಿಸಿದಕಾನೂನುಗಳ ಬಗ್ಗೆ ಮನವರಿಕೆ ಮಾಡಿಕೊಟ್ಟರು. ಹಿರಿಯ ವಕೀಲ ಕೆ.ಆರ್‌.ಧನರಾಜ್‌, ಜಿಲ್ಲಾ ಕಾನೂನು ಸೇವಗಳ ಪ್ರಾಧಿಕಾರದ ಧ್ಯೇಯೋದ್ದೇಶಗಳ ಬಗ್ಗೆ ಮತ್ತು ವಕೀಲ

ಸೋಮಶೇಖರ್‌, ಕೆಲಸದ ಸ್ಥಳದಲ್ಲಿ ಮಹಿಳೆಯರಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಬಗ್ಗೆ ಉಪನ್ಯಾಸನೀಡಿದರು. ಕಾರ್ಯಕ್ರಮದಲ್ಲಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಆರ್‌.ರಘುಪತಿಗೌಡ, ಕೋಲಾರ ವೃತ್ತ ಕಾರ್ಮಿಕ ನಿರೀಕ್ಷಕಿ ರಾಜೇಶ್ವರಿ, ಸಿಲ್ವರ್‌ ಕ್ರಸ್ಟ್‌ನ ಮುಖ್ಯಸ್ಥ ಪವನ್‌ರೆಡ್ಡಿ, ತೇಜ್‌ರಾಜ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.