ರಾಗಿಗೆ 3,150 ರೂ.ಬೆಂಬಲ ಬೆಲೆ


Team Udayavani, Dec 9, 2019, 4:38 PM IST

kolar-tdy-2

ಕೋಲಾರ: ಜಿಲ್ಲೆಯಲ್ಲಿ 6 ಖರೀದಿ ಕೇಂದ್ರ ತೆರೆದು ಪ್ರತಿ ಕ್ವಿಂಟಾಲ್‌ಗೆ 3150 ರೂ. ಬೆಂಬಲ ಬೆಲೆ ನೀಡಿ ರೈತರಿಂದ ರಾಗಿ ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ಜೆ. ಮಂಜುನಾಥ್‌ ತಿಳಿಸಿದರು.

ಉತ್ತಮ ರಾಗಿ ನಿರೀಕ್ಷೆ: ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕನಿಷ್ಠ ಬೆಂಬಲ ಬೆಲೆ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ವರ್ಷ ರಾಗಿ ಉತ್ತಮವಾಗಿ ಬೆಳೆದಿದ್ದು ಉತ್ತಮ ಇಳುವರಿಯನ್ನು ನಿರೀಕ್ಷಿಸಲಾಗಿದೆ ಎಂದು ತಿಳಿಸಿದರು.

ಉತ್ತಮವಾಗಿ ಪ್ರಚಾರ ಮಾಡಿ: ಈ ಬಾರಿ ರಾಗಿ 1 ಲಕ್ಷಕ್ಕಿಂತ ಹೆಚ್ಚಿನ ದಾಸ್ತಾನು ಶೇಖರಣೆಗೂಳ್ಳುವ ನಿರೀಕ್ಷೆ ಇದೆ. ಹೀಗಾಗಿ ರೈತರಿಗೆ ರಾಗಿ ಖರೀದಿ ಬಗ್ಗೆ ಉತ್ತಮ ಪ್ರಚಾರ ಮಾಡಿ ಮಾಹಿತಿ ತಲುಪಿಸಬೇಕು ಎಂದು ಸಲಹೆ ನೀಡಿದರು.

ವ್ಯವಸ್ಥಿತವಾಗಿ ಸಂರಕ್ಷಣೆ ಮಾಡಿ: ಕಳೆದವರ್ಷ 2,897 ರೂ. ಬೆಂಬಲ ಬೆಲೆ ನೀಡಲಾಗಿತ್ತು. ಈ ಬಾರಿ ಉತ್ತಮ ಬೆಲೆಯನ್ನು ನೀಡಿ ಖರೀದಿಸಲಾಗುತ್ತಿದೆ ಎಂದು ತಿಳಿಸಿದ ಅವರು, ದಾಸ್ತಾನು ಮಳಿಗೆಗಳಲ್ಲಿ ಖರೀದಿಸಿದ ರಾಗಿಯನ್ನು ವ್ಯವಸ್ಥಿತವಾಗಿ ಸಂರಕ್ಷಣೆ ಮಾಡಬೇಕು ಎಂದು ತಿಳಿಸಿದರು.

ಸ್ಥಳ ಗುರುತಿಸಿ ನನ್ನ ಗಮನಕ್ಕೆ ತನ್ನಿ: ಕೋಲಾರ ಇಲ್ಲಿಯವರೆಗೆ ಬರಪೀಡಿತ ಜಿಲ್ಲೆಯಾಗಿತ್ತು. ಆದರೆ, ಕೆ.ಸಿ.ವ್ಯಾಲಿ ನೀರು ಜಿಲ್ಲೆಯ ಕೆರೆಗಳಿಗೆ ಹರಿಸಿರುವುದರಿಂದ ರೈತರು ಭತ್ತ ಹಾಗೂ ಎಲ್ಲಾ ರೀತಿಯ ಬೆಳೆಗಳನ್ನು ಬೆಳೆಯುತ್ತಾರೆ. ಜಿಲ್ಲೆಯಲ್ಲಿ ದಾಸ್ತಾನು ಮಳಿಗೆಗಳ ಕೊರತೆ ಇರುವುದರಿಂದ ಪ್ರತಿ ತಾಲೂಕಿನಲ್ಲಿಯೂ ಮುಂದಿನ ದಿನಗಳಲ್ಲಿ ದಾಸ್ತಾನು ಸಂಗ್ರಹಣೆಗೆ ತೊಂದರೆಯಾಗದಂತೆ ದಾಸ್ತಾನು ಮಳಿಗೆಗಳನ್ನು ನಿರ್ಮಾಣ ಮಾಡಬೇಕು. ಅದಕ್ಕೆ ಸ್ಥಳ ಗುರುತಿಸಿ ತನ್ನ ಗಮನಕ್ಕೆ ತನ್ನಿ. ಎಪಿಎಂಸಿ ಅವರು ರಾಗಿ ಸಂಗ್ರಹಣೆಗೆ ದಾಸ್ತಾನು ಮಳಿಗೆಯನ್ನು ನೀಡಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಪಂ ಸಿಇಒ ಎಚ್‌.ವಿ. ದರ್ಶನ್‌, ಅಪರ ಜಿಲ್ಲಾಧಿಕಾರಿ ಎಚ್‌. ಪುಷ್ಪಲತಾ, ಉಪವಿಭಾಗಾ ಧಿಕಾರಿ ಸೋಮ್‌ಶೇಖರ್‌, ಉಪ ಕಾರ್ಯದರ್ಶಿ ಸಂಜೀವಪ್ಪ, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.