ಕಠಿಣ ಪರಿಶ್ರಮದಿಂದ ಮಾತ್ರ ಗುರಿಸಾಧನೆ ಸಾಧ್ಯ; ಅರಿಕೆರೆ ಮಂಜುನಾಥ್‌

ರಾಜಕೀಯದಲ್ಲಿ ಕೆಲವೊಮ್ಮೆ ಸುಲಭವಾಗಿ ಗೆಲುವು ಸಿಕ್ಕರೂ ಅದು ದೀರ್ಘ‌ವಾಗಿ ಇರುವುದಿಲ್ಲ,

Team Udayavani, May 6, 2022, 6:16 PM IST

ಕಠಿಣ ಪರಿಶ್ರಮದಿಂದ ಮಾತ್ರ ಗುರಿಸಾಧನೆ ಸಾಧ್ಯ; ಅರಿಕೆರೆ ಮಂಜುನಾಥ್‌

ಕೋಲಾರ: ಅವಕಾಶಗಳು ಬಂದಾಗ ಪರಿಸ್ಥಿತಿ ಕಠಿಣವಾಗಿದ್ದರೂ ಮುನ್ನುಗ್ಗಿ ಗುರಿ ಸಾಧಿಸುವ ಛಲ ಇರಬೇಕು ಆಗ ಮಾತ್ರ ಗೆಲುವು ಸಾಧ್ಯವಾಗುತ್ತದೆ, ಆದು ರಾಜಕೀಯ ರಂಗಕ್ಕೂ ಅನ್ವಯಿಸುತ್ತದೆ ಎಂದು ಸಮಾಜ ಸೇವಕ ಅರಿಕೆರೆ ಮಂಜುನಾಥ್‌ ಗೌಡ ಅಭಿಪ್ರಾಯ ಪಟ್ಟರು.

ತಾಲೂಕಿನ ಹೂಹಳ್ಳಿ ಗ್ರಾಮದಲ್ಲಿ ಪಾಂಡು ರಂಗಸ್ವಾಮಿ ಯುವಕರ ಬಳಗದಿಂದ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಗ್ರಾಮಾಂತರ ಟೆನ್ನಿಸ್‌ ಬಾಲ್‌ ಕ್ರಿಕೆಟ್‌ ಟೂರ್ನಮೆಂಟ್‌ಗೆ ಚಾಲನೆ ನೀಡಿ ಮಾತನಾಡಿದರು. ರಾಜಕೀಯ ಇರಲಿ ಕ್ರೀಡೆ ಇರಲಿ ಉತ್ಸಾಹ, ಕಠಿಣ ಪರಿಶ್ರಮ ಮತ್ತು ಸಮಾಜಿಕ ಬದ್ಧತೆಯಿಂದ ಕೆಲಸ ಮಾಡಬೇಕು ಅಗ ಮಾತ್ರ ಗೆಲುವು ಸುಲಭವಾಗುತ್ತದೆ.

ರಾಜಕೀಯದಲ್ಲಿ ಕೆಲವೊಮ್ಮೆ ಸುಲಭವಾಗಿ ಗೆಲುವು ಸಿಕ್ಕರೂ ಅದು ದೀರ್ಘ‌ವಾಗಿ ಇರುವುದಿಲ್ಲ, ದೀರ್ಘ‌ವಾದ ಗೆಲುವಿಗಾಗಿ ಕ್ಷೇತ್ರದ ಆಧ್ಯಯನ, ಸ್ಥಳೀಯ ಸಮಸ್ಯೆಗಳ ಬಗ್ಗೆ ತಿಳುವಳಿಕೆ ಹಾಗೂ ಅವುಗಳನ್ನು ಪರಿಹರಿಸುವ ನಂಬಿಕೆ ಮುಖ್ಯ ಎಂದರು.ಕೋಲಾರ ಕ್ಷೇತ್ರದ ಅಧ್ಯಯನ ಮಾಡುವ ವೇಳೆ ಜನತೆಯ ನಾಡಿಮಿಡಿತ ನನಗೆ ಅರ್ಥವಾಗಿದೆ.

ಅವರಿಗೆ ಕ್ಷೇತ್ರವನ್ನು ರಾಯಭಾರಿಯಂತೆ ನೋಡಿಕೊಳ್ಳುವ ನಾಯಕನ ಅಗತ್ಯ ಇದೆ ಹೊರತು ಕೇವಲ ಸರ್ಕಾರದ ಅನುದಾನಕ್ಕೆ ಮಾತ್ರ ಮೀಸಲಾಗುವ ಜನಪ್ರತಿನಿಧಿ ಅಗತ್ಯವಿಲ್ಲ, ಮೂಲ ಸೌಕರ್ಯಗಳ ಜತೆಜತೆಗೆ ಕ್ಷೇತ್ರಕ್ಕೆ ಹೊಸ ಹೊಸ ಯೋಜನೆಗಳನ್ನು ತರುವ ಸಮರ್ಥ ನಾಯಕತ್ವಕ್ಕೆ ಕ್ಷೇತ್ರದ ಜನತೆ ಎದುರು ನೋಡುತ್ತಿದ್ದಾರೆ.ಕ್ಷೇತ್ರದಲ್ಲಿ ಸದ್ಯಕ್ಕೆ ಪಕ್ಷಕ್ಕಿಂತ ಉತ್ತಮ, ಶುದ್ಧ ಚಾರಿತ್ರೆಯುಳ್ಳ ಅಭ್ಯರ್ಥಿಗೆ ಬೆಂಬಲ ನೀಡುವ ವಿಚಾರಗಳು ನಡೆಯುತ್ತಿವೆ ಎಂದು ಹೇಳಿದರು.

ಇನ್ನೂ ತಾಲೂಕಿನಲ್ಲಿ ಕ್ರೀಡಾ ಟೂರ್ನಮೆಂಟ್‌ ಗಳಿಗೆ ಹಣಕಾಸು ನೆರವು ನೀಡಿ ಕ್ರೀಡೆಗೆ ಪೋತ್ಸಾಹ ನೀಡುತ್ತಿರುವ ಅರಿಕೆರೆ ಮಂಜುನಾಥ್‌ ಗೌಡರನ್ನು ಯುವಕರ ಬಳಗ ಆತ್ಮೀಯವಾಗಿ ಸನ್ಮಾನಿಸಿದರು. ಗ್ರಾಪಂ ಮಾಜಿ ಸದಸ್ಯ ವೆಂಕಟೇಶ್‌, ಸುರೇಶ್‌ ಬಾಬು, ಆನಂದ್‌ ಹಾಗೂ ಗ್ರಾಮಸ್ಥರಿದ್ದರು.

ಕೋಲಾರದಲ್ಲಿ ನಾನು ರಾಜಕೀಯವಾಗಿ ಕೆಲಸ ಮಾಡಲು ಅವಕಾಶ ಸಿಕ್ಕಿರುವುದು ಪುಣ್ಯ. ಎಷ್ಟೇ ಅಡೆತಡೆಗಳು ಬಂದರೂ ಅವುಗಳನ್ನು ಎದುರಿಸುವ ಸ್ಥೈರ್ಯ ದೇವರು ಕೊಟ್ಟಿದ್ದಾನೆ. ಈ ಬಾರಿ ಕ್ಷೇತ್ರದ ಬದಲಾವಣೆಗೆ ನನ್ನ ಜೊತೆ ಯುವಕರು ಸಾಥ್‌ ನೀಡಬೇಕು.
ಅರಿಕೆರೆ ಮಂಜುನಾಥ್‌ ಗೌಡ,
ಸಮಾಜ ಸೇವಕ

ಟಾಪ್ ನ್ಯೂಸ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.