ಜಿಲ್ಲೆಯ ಮನ್ಸೂರೆ ನಿರ್ದೇಶಿಸಿದ ಚಿತ್ರಕ್ಕೆ ಐದು ರಾಷ್ಟ್ರ ಪ್ರಶಸ್ತಿ ಗರಿ


Team Udayavani, Aug 10, 2019, 2:20 PM IST

kolar-tdy-1

ಕೋಲಾರ: ಜಿಲ್ಲೆಯ ಮನ್ಸೂರೆ ನಿರ್ದೇಶಿಸಿದ ನಾಚಿಚರಾಮಿ ಕನ್ನಡ ಚಿತ್ರವು 66ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಟ್ಟಿಯಲ್ಲಿ ಐದು ಪ್ರಶಸ್ತಿ ಗಳನ್ನು ಬಾಚಿಕೊಂಡಿದೆ. ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮ ಮೂಲದ ಮನ್ಸೂರೆ (ಮಂಜುನಾಥರೆಡ್ಡಿ) ತಾನು ನಿರ್ದೇ ಶಿಸಿದ ಮೊಟ್ಟ ಮೊದಲ ಚಿತ್ರ ಹರಿವು ರಾಷ್ಟ್ರೀಯ ಮಟ್ಟದಲ್ಲಿ ಅತ್ಯುತ್ತಮ ಕನ್ನಡ ಚಿತ್ರವೆಂಬ ಪ್ರಶಸ್ತಿಗೆ ಪಾತ್ರವಾ ಗಿತ್ತು. ಇದೀಗ ಮನ್ಸೂರೆ ನಿರ್ದೇಶಿಸಿ ರುವ ಎರಡನೇ ಚಿತ್ರ ನಾತಿ ಚರಾಮಿಗೆ ಒಟ್ಟು ಐದು ಪ್ರಶಸ್ತಿಗಳು ದೊರಕಿರು ವುದು ಜಿಲ್ಲೆಯ ಅವರ ಬಂಧು ಮಿತ್ರ ಬಳಗಕ್ಕೆ ಸಂಭ್ರಮಕ್ಕೆ ಕಾರಣವಾಗಿದೆ.

ನಾತಿಚರಾಮಿ ಚಲನ ಚಿತ್ರವು ಪ್ರಾದೇಶಿಕ ಭಾಷೆಗಳಲ್ಲಿ ಅತ್ಯುತ್ತಮ ಕನ್ನಡ ಚಿತ್ರ, ಶ್ರೇಷ್ಠ ಉಲ್ಲೇಖ ವಿಶೇಷ ಪಾತ್ರ ಪ್ರಶಸ್ತಿಗೆ ಚಿತ್ರದ ನಾಯಕಿ ಶ್ರುತಿ ಹರಿಹರನ್‌, ಶ್ರೇಷ್ಠಗಾಯಕಿಯಾಗಿ ಬಿಂದು ಮಾಲಿನಿ, ಶ್ರೇಷ್ಠ ಗೀತರಚನೆ ಕಾರ ಹಾಗೂ ಶ್ರೇಷ್ಠ ಸಂಕಲನಕಾರ ಪ್ರಶಸ್ತಿಗಳನ್ನು ನಾಚಿಚರಾಮಿ ಬಾಚಿ ಕೊಂಡಿದೆ. ತಾವು ನಿರ್ದೇಶಿಸಿದ ನಾತಿಚರಾಮಿ ಚಲನ ಚಿತ್ರವು ಐದು ಪ್ರಶಸ್ತಿ ಗ ಳನ್ನು ಗೆದ್ದುಕೊಂಡಿ ದ್ದರೂ, ಇದರ ಸಂಭ್ರಮ ದಲ್ಲಿ ತೊಡಗದೆ ತಮ್ಮ ಗೆಳೆಯರ ಸಂಸ್ಕೃತಿ ಚಾರಿಟಬಲ್ ಟ್ರಸ್ಟ್‌ ಮೂಲಕ ಉತ್ತರ ಕರ್ನಾ ಟಕವನ್ನು ಉಳಿಸಿ ಹೆಸರಿನಲ್ಲಿ ನೆರೆ ಸಂತ್ರಸ್ಥರಿಗೆ ಪರಿಹಾರ ಸಾಮಗ್ರಿಗಳನ್ನು ಸಂಗ್ರಹಿ ಸುವ ಕಾಯಕ ದಲ್ಲಿ ಮನ್ಸೂರೆ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ಸಾಮಾಜಿಕ ಬದ್ಧತೆ ಮೆರೆ ಯುತ್ತಿರು ವುದು ಜನರ ಮೆಚ್ಚುಗೆಗೆ ಪಾತ್ರವಾಗಿದೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.