ರೇಷ್ಮೆಯಲ್ಲಿ ಕೋಲಾರ ಜಿಲ್ಲೆಗೆ ರಾಜ್ಯದಲ್ಲೇ ಮೊದಲ ಸ್ಥಾನ
Team Udayavani, Sep 18, 2018, 6:20 AM IST
ಕೋಲಾರ: ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ರೇಷ್ಮೆ ಅಭಿವೃದ್ಧಿ ಪಡಿಸುವ ಯೋಜನೆಗಳನ್ನು ಹಮ್ಮಿಕೊಳ್ಳುವಲ್ಲಿ ಕೋಲಾರ ಜಿಲ್ಲೆ ಇಡೀ ರಾಜ್ಯದಲ್ಲಿಯೇ ಮೊದಲ ಸ್ಥಾನ ಪಡೆದಿದೆ.
ಜಿಲ್ಲೆಯಲ್ಲಿ 26,127 ವಿವಿಧ ರೇಷ್ಮೆ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿದ್ದು, 56.96 ಕೋಟಿ ರೂ. ವೆಚ್ಚ ಮಾಡಿ 1,56,090 ಮಾನವ ದಿನಗಳನ್ನು ಸೃಷ್ಟಿಸಿರುವುದರಿಂದ ರಾಜ್ಯದಲ್ಲಿಯೇ ನಂ.1 ಸ್ಥಾನವನ್ನು ಸಂಪಾದಿಸುವಂತಾಗಿದೆ. 2018 ಏಪ್ರಿಲ್ವರೆಗೂ 2,469 ಕಾಮಗಾರಿಗಳು ಪ್ರಗತಿಯಲ್ಲಿದ್ದು, ಪ್ರಸಕ್ತ ಸಾಲಿಗೆ 552 ಕಾಮಗಾರಿಗಳು ಮಂಜೂರಾಗಿದ್ದವು. ಒಟ್ಟು 3021 ಕಾಮಗಾರಿಗಳು ಪ್ರಗತಿಯಲ್ಲಿದ್ದು, 487 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ.
ಜಿಲ್ಲೆಯಲ್ಲಿ 1.87 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ವಿ1 ತಳಿಯ ರೇಷ್ಮೆ ಅಭಿವೃದ್ಧಿಪಡಿಸಲಾಗಿದೆ. 156 ಪಂಚಾಯ್ತಿ ವ್ಯಾಪ್ತಿಯ 1602 ಹಳ್ಳಿಗಳಲ್ಲಿ ರೇಷ್ಮೆ ಅವಲಂಬಿಸಲಾಗಿದೆ. ರೇಷ್ಮೆಯ ಅಭಿವೃದ್ಧಿಗಾಗಿ 16 ರೇಷ್ಮೆ ಸೇವಾ ಕೇಂದ್ರಗಳು, 3 ಬಿತ್ತನೆ ಕೋಠಿಗಳು, 3 ಸರಕಾರಿ ರೇಷ್ಮೆ ಮಾರುಕಟ್ಟೆಗಳು, 46 ನೋಂದಾಯಿತ ಬಿತ್ತನೆ ಕೋಠಿಗಳು, 40 ಚಾಕಿ ಸಾಕಾಣಿಕಾ ಕೇಂದ್ರಗಳು, 1 ರೀಲಿಂಗ್ ತಾಂತ್ರಿಕ ಸೇವಾಕೇಂದ್ರ, 1 ರೇಷ್ಮೆ ವಿನಿಯಮ ಕೇಂದ್ರ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
MUST WATCH
ಹೊಸ ಸೇರ್ಪಡೆ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!