ಭತ್ತದ ಗದ್ದೆಯಲ್ಲಿ ತ್ರಿವರ್ಣ ಧ್ವಜಾರೋಹಣ


Team Udayavani, Aug 16, 2021, 4:36 PM IST

The Flagship

ಬಂಗಾರಪೇಟೆ: ಗೋಮಾಳದಲ್ಲಿ ಸಾಗುವಳಿಮಾಡುತ್ತಿರುವ ಗಡಿಭಾಗದ ರೈತರಮೇಲೆ ಅರಣ್ಯ ಇಲಾಖೆಅಧಿಕಾರಿಗಳ ದಬ್ಟಾಳಿಕೆ,ಕಾಡಾನೆಗಳ ಹಾವಳಿಗೆ ಶಾಶ್ವತಪರಿಹಾರ ಒದಗಿಸುವಲ್ಲಿವಿಫ‌ಲವಾಗಿರುವ ಸರ್ಕಾರದವಿರುದ್ಧ ರೈತರು ದಂಗೆಹೇಳಬೇಕಾಗಿದೆ ಎಂದು ರೈತಸಂಘದ ಜಿಲ್ಲಾಧ್ಯಕ್ಷ ಐತಾಂಡಹಳ್ಳಿಮಂಜುನಾಥ್‌ ಸಲಹೆ ನೀಡಿದರು.

ಕಾಡಾನೆ ದಾಳಿಗೆ ನಾಶವಾದ ಕದರಿನತ್ತ ಗ್ರಾಮದರೈತರ ಭತ್ತದ ಗದ್ದೆಯಲ್ಲಿ ಧ್ವಜಾರೋಹಣ ಮಾಡಿಆಕ್ರೋಶ ವ್ಯಕ್ತಪಡಿಸಿದ ಅವರು, ದೇಶಕ್ಕೆ ಸ್ವಾತಂತ್ರÂಬಂದು ದಶಕಗಳೇ ಕಳೆದರೂ ಗಡಿಭಾಗದ ರೈತರಿಗೆಸ್ವಾತಂತ್ರÂ ಸಿಕ್ಕಲ್ಲ. ಒಂದು ಕಡೆ ಜನ ಪ್ರತಿನಿಧಿಗಳನಿರ್ಲಕ್ಷ್ಯ, ಮತ್ತೂಂದೆಡೆ ಕಾಡುಪ್ರಾಣಿಗಳಹಾವಳಿಗೆ ಶಾಶ್ವತ ಪರಿಹಾರ ಸಿಗದೆ ಜೀವಅಂಗೈಯಲ್ಲಿಟ್ಟುಕೊಂಡು ಜೀವನಮಾಡಬೇಕಾದ ಪರಿಸ್ಥಿತಿ ರೈತರದ್ದಾಗಿದೆಎಂದು ಹೇಳಿದರು.
ನೊಂದ ರೈತ ಗುಲ್ಲಟ್ಟಿಮಾತನಾಡಿ, ಬ್ರಿಟೀಷರ ಆಳ್ವಿಕೆಯಲ್ಲಿಬೆವರಿಗೆ ತಕ್ಕ ಪ್ರತಿಫ‌ಲ ಸಿಗುತ್ತಿತ್ತು. ಆದರೆ,ಸ್ವಾತಂತ್ರ್ಯ ಬಂದರೂ ಗಡಿಭಾಗಗಳಲ್ಲಿಸಮರ್ಪಕ ರಸ್ತೆ ಇಲ್ಲ, ಕುಡಿಯುವ ನೀರಿಲ್ಲ,ಶೌಚಾಲಯಗಳ ವ್ಯವಸ್ಥೆಯಿಲ್ಲ, ಶಿಕ್ಷಣವ್ಯವಸ್ಥೆಯಂತೂ ಕೇಳುವಂತಿಲ್ಲ. ಆರೋಗ್ಯ ಬೇಕಾದರೆ15 ಕಿ.ಮೀ ಕಾಡಿನಲ್ಲಿ ನಡೆದು ಹೋಗಬೇಕು ಎಂದುಹೇಳಿದರು.

 

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.