ಸರ್ಕಾರದ ಸೂಚನೆಗೆ ಬದ್ಧರಾಗಬೇಕು


Team Udayavani, May 22, 2020, 6:53 AM IST

badhdha

ಶ್ರೀನಿವಾಸಪುರ: ಪಟ್ಟಣದ ಎಪಿಎಂಸಿ ಯಾರ್ಡ್‌ನಲ್ಲಿ ಮಾವು ವಹಿವಾಟು ನಡೆಸುವ ಬಗ್ಗೆ, ಅದಕ್ಕೆ ಬೇಕಾದ ಸಕಲ ಸಿದ್ಧತೆ, ಒಂದು ವೇಳೆ ಯಾರ್ಡ್‌ನಲ್ಲಿ ಕೋವಿಡ್‌ 19 ಪಾಸಿಟಿವ್‌ ಕಂಡು ಬಂದರೆ ಪರ್ಯಾಯ ವ್ಯವಸ್ಥೆ ಬಗ್ಗೆ  ಟ್ರೇಡರ್ಸ್‌ ಜೊತೆ ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಚರ್ಚಿಸಿದರು.

ವರ್ತಕರು ಎಪಿಎಂಸಿನಲ್ಲಿ ವಹಿವಾಟು ನಡೆಸಬೇಕೆಂದು ಸೋಮವಾರ ತಾಲೂಕು ಕಚೇರಿ  ಮುಂದೆ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿಪಟ್ಟಣದ  ಎಪಿಎಂಸಿ ಯಾರ್ಡ್‌ನಲ್ಲಿ ತಹಶೀಲ್ದಾರ್‌, ಮಾವು ಮಂಡಿಗಳ ವರ್ತಕರ ಸಭೆ ನಡೆಸಿದರು. ಈಗಾಗಲೇ ನಾಲ್ಕೈದು ಸಭೆ ನಡೆಸಲಾಗಿದೆ. ಕೋವಿಡ್‌ 19 ಬಗ್ಗೆ ಎಲ್ಲರಿಗೂ ಗೊತ್ತಿದೆ.

ಈಗಾಗಲೇ ಜಿಲ್ಲೆಯಲ್ಲಿ 9 ಪ್ರಕರಣ ದಾಖಲಾಗಿವೆ. ಇದರಲ್ಲಿ 7  ಮಂದಿ ವಾಹನಗಳ ಚಾಲಕರೇ ಆಗಿದ್ದಾರೆ. ಎಪಿಎಂಸಿನಲ್ಲಿ ವಹಿವಾಟು ನಡೆಸಿದರೆ ಗುಜರಾತ್‌, ಮಹಾರಾಷ್ಟ್ರ, ಮಧ್ಯಪ್ರದೇಶ, ಉತ್ತರ ಪ್ರದೇಶ, ಆಂಧ್ರ, ತಮಿಳುನಾಡು ಭಾಗಗಳಿಂದ ಲಾರಿಗಳು ಬರುತ್ತವೆ. ಆದ್ದರಿಂದ ಎಪಿಎಂಸಿ ಆಡಳಿತ ತಮಗೆ  ಸಹಕಾರ ನೀಡಿದರೂ ಮಂಡಿಗಳಲ್ಲಿ ವರ್ತಕರು ಎಚ್ಚರ ವಹಿಸಬೇಕು.

ಸ್ಯಾನಿಟೈಸರ್‌, ಮಾಸ್ಕ್ ಧರಿಸುವುದು, ಸೋಪು ಬಳಕೆ ಮಾಡಲು ಸೂಚನೆ ನೀಡಿದರು. ಇಲ್ಲಿ ರೈತರು, ವರ್ತಕರು ಬೇರೆ ಅಲ್ಲ. ಒಂದು ವೇಳೆ   ಕೋವಿಡ್‌ 19 ಸೋಂಕು  ಕಾಣಿಸಿಕೊಂಡು ಎಪಿಎಂಸಿ ಸೀಲ್‌ ಡೌನ್‌ ಆದರೆ, ಕಾಯಿ ಕಿತ್ತು ತಂದವರಿಗೂ, ವರ್ತಕರಿಗೂ ಸಮಸ್ಯೆಯಾಗುತ್ತದೆ. ಇಂತಹ ಸಂದರ್ಭದಲ್ಲಿ ಪರ್ಯಾ ಯವಾಗಿ ವಹಿವಾಟು ನಡೆಸಲು ಸಾಧ್ಯ ವಾಗುತ್ತದೆಯೇ ಎಂದು ಪ್ರಶ್ನಿಸಿದರು.

ಯಾವುದೇ  ಸಂದರ್ಭದಲ್ಲಿ ಸರ್ಕಾರ ದ ಸೂಚನೆಗೆ ಎಲ್ಲರೂ ಬದ್ಧರಾಗಿ ನಡೆದುಕೊಳ್ಳಬೇಕೆಂದು ತಹಶೀಲ್ದಾರರು ತಿಳಿಸಿದರು. ಎಪಿಎಂಸಿ ಅಧ್ಯಕ್ಷ ಎನ್‌. ರಾಜೆಂದ್ರಪ್ರಸಾದ್‌, ಇಒ ಎಸ್‌.ಆನಂದ್‌, ಸಿಪಿಐ ರಾಘವೇಂದ್ರ ಪ್ರಕಾಶ್‌, ಪುರಸಭೆ ಮುಖ್ಯಾಧಿಕಾರಿ  ವಿ.ಮೋಹನ್‌ಕುಮಾರ್‌, ಸರ್ಕಾರಿ ಆಸ್ಪತ್ರೆ ಆಡಳಿತಾಧಿಕಾರಿ ಶ್ರೀನಿವಾಸ್‌, ನಿರ್ದೇಶಕರು ಇದ್ದರು.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.