ಠಾಣೆ ಆವರಣದಲ್ಲೇ ಸಮಸ್ಯೆ ಇತ್ಯರ್ಥ


Team Udayavani, Jul 6, 2020, 6:34 AM IST

hane-avarana

ಮುಳಬಾಗಿಲು: ಕೋವಿಡ್‌ 19 ಸೋಂಕು ಪೊಲೀಸರಿಗೂ ಹರಡುತ್ತಿರುವ ಕಾರಣ, ಸಿಬ್ಬಂದಿ ಹಾಗೂ ಜನರ ಹಿತದೃಷ್ಟಿಯಿಂದ ಎಸ್ಪಿ ಕಾರ್ತಿಕ್‌ರೆಡ್ಡಿ ಸೂಚನೆಯಂತೆ ತಾಲೂಕು ಪೊಲೀಸರು ಠಾಣೆ ಆವರಣದಲ್ಲಿಯೇ ದೂರುಗಳನ್ನು  ಸ್ವೀಕರಿಸಿ, ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಿದ್ದಾರೆ.

ತಾಲೂಕಿನ ನಂಗಲಿ ಪೊಲೀಸ್‌ ಠಾಣೆಯಲ್ಲಿ ಈಗಾಗಲೇ ಈ ಕಾರ್ಯ ಆರಂಭವಾಗಿದ್ದು, ಪಿಎಸ್‌ಐ ಅನಿಲ್‌ಕುಮಾರ್‌, ಠಾಣೆ ಒಳಗಡೆ ಯಾವುದೇ ವ್ಯಕ್ತಿಗಳು ಅನಗತ್ಯವಾಗಿ  ಪ್ರವೇಶಿಸದಂತೆ, ಆವರಣದಲ್ಲಿ ಟೇಪ್‌ ಕಟ್ಟಿ, ಪೆಂಡಾಲ್‌, ಚೇರ್‌ ಹಾಕಿ ಅಲ್ಲಿಯೇ ಜನರ ದೂರು ಸ್ವೀಕರಿಸಲಾಗುತ್ತಿದೆ.

ಠಾಣಾ ವ್ಯಾಪ್ತಿಯಲ್ಲಿರುವ 186 ಹಳ್ಳಿಗಳ ಜನರಿಂದ ದೂರು ಸ್ವೀಕಾರ, ರಾಜಿ ಸಂಧಾನ ನಡೆಸಿ, ಪ್ರಕರಣ ಇತ್ಯರ್ಥಕ್ಕೆ  ಶ್ರಮಿಸಲಾಗುತ್ತಿದೆ. ಅದರಂತೆ ಠಾಣೆ ಆವರಣದಲ್ಲಿ ಹಾಕಲಾಗಿರುವ ಟೆಂಟ್‌ನಲ್ಲಿ ಠಾಣಾಧಿಕಾರಿ ಎಎಸ್‌ಐ ವೆಂಕಟರಾಜು ಜನರ ಸಮಸ್ಯೆ ಇತ್ಯರ್ಥ ಪಡಿಸುತ್ತಿದ್ದ ದೃಶ್ಯ ಭಾನುವಾರ ಕಂಡು ಬಂತು. ಒಂದು ವೇಳೆ ಘಟನೆಯು ಮತ್ತಷ್ಟು ಜಠಿಲಗೊಂಡಿದ್ದರೆ ಪ್ರಕರಣ ದಾಖಲಿಸಿಕೊಂಡು ಪಿಪಿಇ ಕಿಟ್‌ ಧರಿಸಿ ಆರೋಪಿ ಬಂಧಿಸಿ,

ನೇರವಾಗಿ ಆಸ್ಪತ್ರೆಗೆ ಕರೆದೊಯ್ದು ಅಗತ್ಯ ವೈದ್ಯಕೀಯ ಪರೀಕ್ಷೆ ಮಾಡಿಸಿ ನಿರ್ದಿಷ್ಟ ಅವಧಿಯವರೆಗೂ ನಿಗದಿತ ಸ್ಥಳದಲ್ಲಿ ಆರೋಪಿಯನ್ನು  ಕ್ವಾರಂಟೈನ್‌ ಮಾಡಿ, ವೈದ್ಯಕೀಯ ಪರೀಕ್ಷೆಯಲ್ಲಿ ನೆಗೆಟೀವ್‌ ವರದಿ ಬಂದ ನಂತ ಕೋರ್ಟ್‌ಗೆ ಹಾಜರು ಪಡಿಸುವ ಕೆಲಸವನ್ನು ಅಧಿಕಾರಿಗಳು ಮತ್ತು ಸಿಬ್ಬಂದಿ ಮಾಡುತ್ತಿದ್ದಾರೆ ಎಂದು ಪಿಎಸ್‌ಐ ಅನಿಲ್‌ಕುಮಾರ್‌ ಹೇಳಿದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.