ಕಸದ ಕೊಂಪೆಯಂತಾದ ವೇಮಗಲ್‌ ಪಟ್ಟಣ


Team Udayavani, Jan 31, 2021, 2:01 PM IST

The town of Vemgal, like trash kompay

ವೇಮಗಲ್‌: ಸ್ವತ್ಛ ಭಾರತ ಇಡೀ ದೇಶದಲ್ಲಿ ಜಾರಿಯಲ್ಲಿದ್ದರೂ ವೇಮಗಲ್‌ ಪಟ್ಟಣದಲ್ಲಿ ಸ್ವತ್ಛತೆ ಮರೀಚಿಕೆಯಾಗಿದೆ. ಗ್ರಾಮದ ಮುಖ್ಯ ರಸ್ತೆಗಳಲ್ಲಿ ನೂರಾರು ಮೀಟರ್‌ಗಳ ವರೆಗೆ ಕಸ ರಾಶಿ ರಾಶಿಯಾಗಿ ಬಿದ್ದಿದೆ.

ಸಾಂಕ್ರಾಮಿಕ ರೋಗ ಭೀತಿ: ಇತ್ತೀಚಿಗೆ ಪಟ್ಟಣ ಪಂಚಾಯ್ತಿಯಾಗಿ ಮೇಲ್ದರ್ಜೆಗೇರಿದ ವೇಮಗಲ್‌ನಲ್ಲಿ ಎಲ್ಲಿ ನೋಡಿದರಲ್ಲಿ ಕಸದ ರಾಶಿಯೇ ಕಾಣಿಸುತ್ತದೆ. ಇನ್ನೂ ಕೋಲಾರ ರಸ್ತೆಯ ಕೆರೆಯ ಬಳಿ ಕಸದ ರಾಶಿ ಜೊತೆ ನೀರು ಬೆರೆತು ಕೊಳೆತು ದುರ್ವಾಸನೆ ಬೀರುತ್ತಿದೆ. ಈ ಭಾಗದಲ್ಲಿ ಜನರು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಲ್ಲಿ ಸೊಳ್ಳೆಗಳು, ಕ್ರಿಮಿಕೀಟಗಳು ಉತ್ಪತ್ತಿಯಾಗುತ್ತಿದ್ದು, ಸಾಂಕ್ರಾಮಿಕ ರೋಗದ ಭೀತಿಯು ಜನರಲ್ಲಿ ಶುರುವಾಗಿದೆ.

ಕಸಾಂಗಣ: ಇನ್ನೂ ಗ್ರಾಮ ಪಂಚಾಯ್ತಿಯ ಎದುರಲ್ಲೇ ಇರುವ ಮಿನಿ ಕ್ರೀಡಾಂಗಣದ ಕಥೆ ಹೇಳುವುದೇ ಬೇಡ, ಇದು ಕ್ರೀಡಾಂಗಣದ ಬದಲು ಕಸಾಂಗಣವಾಗಿ ಮಾರ್ಪಟ್ಟಿದೆ. ಇನ್ನೂ ಸೀತಿ ರಸ್ತೆಯ ಕುಡಿಯುವ ನೀರಿನ ಘಟಕದ ಬಳಿ, ಎ ಬ್ಲಾಕ್‌ನ ಮುಖ್ಯ ರಸ್ತೆಗಳಲ್ಲಿ, ಇದೇ ರೀತಿ ಖಾಲಿ ಜಾಗಗಳಲ್ಲಿ ಕಸ ರಾಶಿ ರಾಶಿಯಾಗಿ ಸಂಗ್ರಹವಾಗಿದೆ.

ಕಸ ಹಾಕಲು ತೊಟ್ಟಿಗಳಿಲ್ಲ: ಇದಕ್ಕೆಲ್ಲ ಕಾರಣ ವೇಮಗಲ್‌ ಯಾವುದೇ ಭಾಗದಲ್ಲಿಯೂ ಒಂದೇ ಒಂದು ಕಸ ಸಂಗ್ರಹಣ ತೊಟ್ಟಿಗಳಿಲ್ಲ, ಇನ್ನೂ ಸುತ್ತಮುತ್ತಲಿನ ಹಳ್ಳಿಯ ಜನ, ಕಚೇರಿ, ವ್ಯಾಪಾರ, ವ್ಯವಹಾರ, ಬಸ್‌ ಸೌಕರ್ಯ ಕ್ಕಾಗಿ ಭೇಟಿ ನೀಡುವ ವೇಮಗಲ್‌ ಬಸ್‌ ನಿಲ್ದಾಣದ ಸರ್ಕಲ್‌ನಲ್ಲಿಯೇ ಯಾವುದೇ ಕಸ ಸಂಗ್ರಹಣ ತೊಟ್ಟಿ ಇಡದಿರುವುದು ಗ್ರಾಪಂ ಸ್ವತ್ಛತೆಗೆ ಎಷ್ಟು ಆದ್ಯತೆ ನೀಡುತ್ತದೆ ಎಂಬುದನ್ನು ತೋರಿಸುತ್ತದೆ.

ಇದನ್ನೂ ಓದಿ:ತೆರಿಗೆಯನ್ನು ಹೇಗೆ ಉಳಿಸಬಹುದು ?  ಇಲ್ಲಿದೆ ಸಂಪೂರ್ಣ ಮಾಹಿತಿ

ನಿತ್ಯ ಕಸ ಸಂಗ್ರಹಿಸಿ ವಿಲೇವಾರಿ ಮಾಡಲಿ

ಗ್ರಾಮ ಪಂಚಾಯತ್‌ನಿಂದ ಪಟ್ಟಣ ಪಂಚಾಯ್ತಿಯಾಗಿ ಪರಿವರ್ತನೆಯಾಗುತ್ತಿರುವ ವೇಮಗಲ್‌ ಸ್ಥಳೀಯ ಆಡಳಿತಕ್ಕೆ ಸಂಬಂಧಪಟ್ಟವರು ಇನ್ನಾದರೂ ವೇಮಗಲ್‌ ಪಟ್ಟಣದ ಪ್ರಮುಖ ವೃತ್ತದ ಬಳಿ ಕನಿಷ್ಠ 6-8 ಕಸದ ಬುಟ್ಟಿಗಳನಿಟ್ಟು, ನಿತ್ಯ ಕಸ ಸಂಗ್ರಹಿಸಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿ ಪಟ್ಟಣದಲ್ಲಿ ಸ್ವತ್ಛತೆ ಕಾಪಾಡಬೇಕಾಗಿದೆ. ವೇಮಗಲ್‌ ಪ್ರತಿ ರಸ್ತೆಗೆ ಕನಿಷ್ಠ ಒಂದಾದರೂ ಕಸ ಸಂಗ್ರಹಣ ತೊಟ್ಟಿಗಳನ್ನು ಇಟ್ಟು, ಇದರಲ್ಲಿ ಸಂಗ್ರಹವಾಗುವ ಕಸವನ್ನು ಸಮಯಕ್ಕೆ ಸರಿಯಾಗಿ ವಿಲೇವಾರಿ ಮಾಡಿ ಇಡೀ ಪಟ್ಟಣವನ್ನು ಸ್ವತ್ಛ ಪಟ್ಟಣವಾಗಿ ಮಾದರಿಯಾಗಿಸಬೇಕೆಂಬುದು ಸಾರ್ವಜನಿಕರ ಬೇಡಿಕೆಯಾಗಿದೆ

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.