ಸಾರಿಗೆ ಕಚೇರಿಯಲ್ಲಿ ನಿಯಮ ಪಾಲಿಸಿಲ್ಲ
Team Udayavani, Apr 21, 2021, 2:52 PM IST
ಕೆಜಿಎಫ್: ನಗರದ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿಕೋವಿಡ್ ಮಾರ್ಗಸೂಚಿ ಪಾಲನೆಯಾಗುತ್ತಿಲ್ಲ ಎಂಬ ದೂರಿನ ಹಿನ್ನೆಲೆಯಲ್ಲಿಮಂಗಳವಾರ ತಹಶೀಲ್ದಾರ್ ಕೆ.ಎನ್.ಸುಜಾತ ಭೇಟಿ ನೀಡಿ, ಅಧಿಕಾರಿಗಳಿಗೆಎಚ್ಚರಿಕೆ ನೀಡಿದರು.
ಕಚೇರಿಗೆ ಭೇಟಿ ನೀಡಿದ ಅವರು, ಹಣ ಪಾವತಿ ಸ್ಥಳಕ್ಕೆಹೋದಾಗ ನೂರಾರು ಮಂದಿ ಚಲನ್ ಹಿಡಿದು ಹಣ ಕಟ್ಟಲು ಸರದಿಯಲ್ಲಿ ನಿಂತಿದ್ದರು.
ಅವರಿಗೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ಹೇಳಿಲ್ಲ.ಸ್ಯಾನಿಟೈಸರ್ ನೀಡುವ ಕೆಲಸವನ್ನು ಸಿಬ್ಬಂದಿ ಮಾಡಿಲ್ಲ. ಸರ್ಕಾರ ಕೋವಿಡ್ನಿಯಂತ್ರಣಕ್ಕೆ ಮಾರ್ಗಸೂಚಿ ನೀಡಿದೆ. ಪ್ರತಿಯೊಂದು ಕಚೇರಿಯಲ್ಲೂಪಾಲಿಸಬೇಕು. ಇದೇ ರೀತಿ ಮುಂದುವರಿದರೆ ನಿಮ್ಮ ವಿರುದ್ಧ ಜಿಲ್ಲಾಧಿಕಾರಿಗಳಿಗೆವರದಿ ನೀಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…