ಗಡಿಭಾಗದಲ್ಲಿ ಭಾಷಾ ಸಾಮರಸ್ಯ ಇದೆ


Team Udayavani, Dec 2, 2019, 4:30 PM IST

kolar-tdy-1

ಬಂಗಾರಪೇಟೆ: ಕನ್ನಡ ನಾಡು, ಸಾಂಸ್ಕೃತಿಕ, ಸಾಹಿತ್ಯಿಕ, ವೈಜ್ಞಾನಿಕವಾಗಿತನ್ನದೇ ಆದ ವೈವಿಧ್ಯತೆ ಪಡೆಯುವ ಮೂಲಕ ಸಾಮರಸ್ಯದ ಬೀಡಾಗಿದೆ ಎಂದು ನಿವೃತ್ತ ಮುಖ್ಯಶಿಕ್ಷಕ ಎಂ.ಹನುಮಪ್ಪ ಹೇಳಿದರು.

ತಾಲೂಕಿನ ತಾಲೂಕಿನ ಮಾದಮಂಗಲ ಗ್ರಾಮದಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಲ್ಲಿ ಸಾಮಾಜಿಕ,ಧಾರ್ಮಿಕ ಹಾಗೂ ಶೈಕ್ಷಣಿಕವಾಗಿ ಹಲವುಭಾಷೆ, ಸಂಸ್ಕೃತಿಗಳು ಸಮ್ಮಿಳಿತ ಗೊಂಡಿದ್ದರೂ ಕನ್ನಡವು ತನ್ನ ಕಂಪನ್ನುಇಂದಿಗೂ ಉಳಿಸಿಕೊಂಡಿದೆ. ಕನ್ನಡನಾಡಿನ ಪ್ರತಿಯೊಬ್ಬ ಪ್ರಜೆಯೂ ಭಾಷೆಯನ್ನು ತಮ್ಮ ಉಸಿರು ಇರುವವರೆಗೆ ತಂದೆ, ತಾಯಿ, ಗುರುವಿನಂತೆ ಪ್ರೀತಿಸಿದ್ದಲ್ಲಿ ಇತರೆ ಭಾಷೆಗಳ ಪ್ರಭಾವದಿಂದಕನ್ನಡ ಉಳಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಎಲ್ಲಿಯ ತನಕ ನಾವು ಕನ್ನಡವನ್ನುಬಳಸುತ್ತೇವೆಯೋ ಅಲ್ಲಿಯವರೆಗೆ ಅದುಜೀವಂತವಾಗಿ ಉಳಿಯಲು ಸಾಧ್ಯ. ಕರ್ನಾಟಕದ ಗತಕಾಲದ ಭವ್ಯ ಪರಂಪರೆಯ ಇತಿಹಾಸವನ್ನು ನಾಟಕ,ಕಥೆ, ಕಾದಂಬರಿಗಳ ಮೂಲಕ ವ್ಯಕ್ತಪಡಿಸಿ, ಜನರಲ್ಲಿ ಭಾಷಾಭಿಮಾನಮೂಡಿಸಬೇಕು ಎಂದು ನುಡಿದ ಅವರು, ಕನ್ನಡಿಗರು ಬೇರೆ ಭಾಷೆಗಳ ವ್ಯಾಮೋಹದಿಂದ ಹೊರಬಂದು ಭಾಷಾಅಭಿವೃದ್ಧಿಗಾಗಿ ಶ್ರಮಿಸಬೇಕೆಂದು ಸಲಹೆ ನೀಡಿದರು.

ಬಂಗಾರಪೇಟೆ ತಾಲೂಕು ರಾಜ್ಯದ ಗಡಿ ಭಾಗದಲ್ಲಿದ್ದರೂ ಭಾಷಾ ಸಾಮರಸ್ಯಕ್ಕೆ ಹೆಸರುವಾಸಿಯಾಗಿದೆ. ಕುಡಿಯುವ ನೀರಿಗೆ ಬರ ಎದುರಿಸುತ್ತಿದ್ದರೂ ಕನ್ನಡ ಭಾಷೆಗೆ ಈ ತಾಲೂಕಿನಲ್ಲಿಯಾವುದೇ ರೀತಿಯ ಬರವಿಲ್ಲದೆ ಭಾಷೆ ತನ್ನ ಜೀವಂತಿಕೆ ಉಳಿಸಿಕೊಂಡಿದೆ ಎಂದರೆ ತಪ್ಪಾಗಲಾರದು ಎಂದರು. ಪುರಸಭೆ ಸದಸ್ಯ ಎಂ.ಎಂ.ಮೂರ್ತಿ, ಎಂ.ವಿ.ಮೋಹನ್‌, ರಂಜಿತ್‌ ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.