ಬ್ಲ್ಯಾಕ್‌ ಫಂಗಸ್‌ಗೆ ಚಿಕಿತ್ಸೆ ಉಚಿತ: ಸಚಿವ


Team Udayavani, Jun 3, 2021, 5:42 PM IST

Treatment for Black Fungus

ಕೆಜಿಎಫ್: ಕೋಲಾರ ಜಿಲ್ಲೆಯ ಜಾಲಪ್ಪ ಆಸ್ಪತ್ರೆಯಲ್ಲಿಮತ್ತು ಬಿಜಾಪುರದಲ್ಲಿ ಕೂಡ ಬ್ಲ್ಯಾಕ್‌ ಫ‌ಂಗಸ್‌ಗೆ ಖಾಸಗಿಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಿದ್ದು ಎಲ್ಲಾ ಖರ್ಚನ್ನೂಸರ್ಕಾರವೇ ಭರಿಸುತ್ತದೆ ಎಂದು ಸಚಿವ ಅರವಿಂದ ಲಿಂಬಾವಳಿ ಹೇಳಿದರು.

ಗರದಲ್ಲಿಬಿಜೆಪಿಯಿಂದ ಸರ್ಕಾರಿ ಸಾರ್ವಜನಿಕಆಸ್ಪತ್ರೆಗೆ ನೀಡಲಾದ ಆ್ಯಂಬುಲೆನ್ಸ್‌ಗೆ ಚಾಲನೆ ನೀಡಿ ಮಾತನಾಡಿದರು. ನಗರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೆಟ್ಟುನಿಂತಿರುವ ಇಸ್ರೇಲ್‌ ಆಮ್ಲಜನಕ ಘಟಕದ ಬಗ್ಗೆ ವಿವರಿಸಿದ ಅವರು, ಕಳೆದ 15 ದಿನದ ಹಿಂದೆ ಇಸ್ರೇಲ್‌ನಿಂದ ಬಂದಆಕ್ಸಿಜನ್‌ ಪ್ಲಾಂಟನ್ನು ಲೋಕಾರ್ಪಣೆ ಮಾಡಿದ್ದೇವೆ. ಎಲ್ಲವೂ ಇಸ್ರೇಲ್‌ ಭಾಷೆಯಲ್ಲಿದೆ. ಅದನ್ನು ಅರ್ಥ ಮಾಡಿಕೊಂಡು ಸರಿಪಡಿಸುತ್ತೇವೆ. ಅದೇನು ಕಳಪೆ ಪ್ಲಾಂಟ್‌ ಅಲ್ಲ.ಪ್ಲಾಂಟ್‌ಗೆ ಬದಲಿಯಾಗಿ ಸಿಲಿಂಡರ್‌ ಕೂಡ ವ್ಯವಸ್ಥೆಯಲ್ಲಿದೆ. ಮಧ್ಯೆಮಧ್ಯೆ ತೊಂದರೆ ಕೊಡುತ್ತಿದ್ದರೂ, ಸಿಲಿಂಡರ್‌ಮೂಲಕ ರೋಗಿಗಳಿಗೆ ಆಕ್ಸಿಜನ್‌ ನೀಡುತ್ತಿದ್ದೇವೆ ಎಂದರು.

ಲಾಕ್‌ಡೌನ್‌ ವೇಳೆ ಬಡವರನ್ನು ಗುರ್ತಿಸಿ ಸಂಪಂಗಿಯವರು ಸಿಲಿಂಡರ್‌ ವ್ಯವಸ್ಥೆ ಇರುವ ಆ್ಯಂಬುಲೆನ್ಸ್‌ ನೀಡಿದ್ದಾರೆ.ಕೋವಿಡ್‌ ಸಂದರ್ಭದಲ್ಲಿಯಾರಿಗೆ ಸಹಾಯಮಾಡಲು ಸಾಧ್ಯವಿದೆ. ಎಲ್ಲರೂ ಸಹಕಾರಮಾಡಬೇಕು ಎಂದರು.ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿ 3ನೇ ಅಲೆತvಯ ೆ ಲು ಚರ್ಚೆ ಮಾಡಲಾಗುತ್ತದೆ. ಮಕ್ಕಳ ‌ ಕೇರ್‌ಸೆಂಟರ್‌ ಬಗ್ಗೆ ಯೋಚನೆ ಮಾಡಲಾಗುತ್ತಿದೆ ಎಂದರು.ಇದೇ ವೇಳೆ ಹಲವಾರು ಬಡವರಿಗೆ ಆಹಾರ ಕಿಟ್‌ ನೀಡಲಾಯಿತು. ಕೆಜಿಎಫ್ ನಗರಾಭಿವೃದ್ಧಿ ಪ್ರಾಧಿಕಾರದಅಧ್ಯಕ್ಷೆ ಅಶ್ವಿ‌ನಿ, ಮಾಜಿ ಶಾಸಕ ವೈ.ಸಂಪಂಗಿ, ಜಿಲ್ಲಾ ಬಿಜೆಪಿಕಾರ್ಯದರ್ಶಿ ಸುರೇಶ್‌ ನಾರಾಯಣಕುಟ್ಟಿ,ಡಾ.ಕೃಷ್ಣಮೂರ್ತಿ ಮತ್ತಿತರರಿದ್ದರು.

ಗೈರು: ಸಮಾರಂಭಕ್ಕೆ ಸಂಸದ ಎಸ್‌.ಮುನಿಸ್ವಾಮಿ ಗೈರಾಗಿದ್ದರು. ಬಿಜೆಪಿ ಕಾರ್ಯಕ್ರಮವಾಗಿದ್ದರೂ, ನಗರ ಬಿಜೆಪಿಅಧ್ಯಕ್ಷಕಮಲನಾಥನ್‌, ಗ್ರಾಮಾಂತರ ಅಧ್ಯಕ್ಷ ಜಯಪ್ರಕಾಶ್‌ನಾಯ್ಡು ಕೂಡ ಗೈರುಹಾಜರಾಗಿದ್ದು ಎದ್ದುಕಾಣುತ್ತಿತ್ತು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.