ಮರ ಸೇತುವೆ ಶಿಥಿಲ: ರೈತರಲ್ಲಿ ಆತಂಕ


Team Udayavani, May 18, 2020, 7:01 AM IST

anahuta3

ಕೋಲಾರ: ತಾಲೂಕಿನ ತ್ಯಾವನಹಳ್ಳಿ ಸಮೀಪ ಕೆ.ಸಿ. ವ್ಯಾಲಿ ನೀರು ಹರಿಯುವ ರಾಜಕಾಲುವೆ ಮೇಲೆ ರೈತರು ತೋಟಗಳಿಗೆ ಕೃಷಿ ಚಟು ವಟಿಕೆಗಳಿಗೆ ಹೋಗಿ ಬರಲು ಮರಗಳಿಂದ ನಿರ್ಮಿಸಿಕೊಂಡಿರುವ ಸೇತುವೆ ಶಿಥಿಲಗೊಂ ಡಿದ್ದು,  ದೊಡ್ಡಮಟ್ಟದ ಅನಾಹುತ ಸಂಭವಿ ಸುವ ಮುನ್ನಾ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್‌ ಮುಖಂಡ ಎ.ಎಸ್‌.ನಂಜುಂಡಗೌಡ ಆಗ್ರಹಿಸಿದ್ದಾರೆ.

ತ್ಯಾವನಹಳ್ಳಿಯಿಂದ ಶಿವಾರಪಟ್ಟಣ ಕೆರೆಗೆ ಕೆ.ಸಿ. ವ್ಯಾಲಿ ನೀರು  ಹರಿದು ಹೋಗುವ ರಾಜ ಕಾಲುವೆ ಮೇಲೆ ಸರ್ಕಾರದ ನಕಾಶೆಯಲ್ಲಿ ರಸ್ತೆ ಇದ್ದರೂ, ಗ್ರಾಮ ಪಂಚಾಯಿತಿಯಾಗಲಿ, ಜಿಲ್ಲಾಡಳಿತವಾಗಲಿ ರಸ್ತೆ ನಿರ್ಮಿಸುವ ಗೋಜಿಗೆ ಹೋಗಿಲ್ಲ ಎಂದು ವಿಷಾದಿಸಿದರು. ಗುರುಗುಂಜಿಗುರ್ಕಿ ರಾಮಚಂದ್ರಪ್ಪ  ಹಾಗೂ ಮೋಹನ್‌ ಮತ್ತಿತರರು ಮಾತನಾಡಿ,

ತ್ಯಾವನಹಳ್ಳಿ, ಗುರಗುಂಜಿಗುರ್ಕಿ ಮತ್ತಿತರ ಗ್ರಾಮಗಳ ರೈತರು ತಮ್ಮ ಕೃಷಿ ಚಟುವಟಿಕೆ ಗಳಿಗಾಗಿ ಈ ಮರದ ಸೇತುವೆಯನ್ನು ತಾತ್ಕಾಲಿಕವಾಗಿ ನಿರ್ಮಿಸಿಕೊಂಡಿದ್ದು, ಇದರ ಮೇಲೆಯೇ  ಎತ್ತುಗಳ ಸಮೇತ ಓಡಾಡ ಬೇಕಾದ ಅನಿವಾರ್ಯತೆ ಇದೆ. ಈ ಸೇತುವೆ ಮೇಲೆ ಓಡಾಡುವುದರಿಂದ ಅದು ಯಾವಾಗ ಕುಸಿಯುವುದೋ ಎಂಬ ಆತಂಕ ರೈತರನ್ನು ಕಾಡುತ್ತಿದೆ. ಪ್ರಾಣ ಬಿಗಿ ಹಿಡಿದುಕೊಂಡೇ ಸಾಗುತ್ತಿದ್ದೇವೆ ಎಂದರು.

ಈ  ಸಂಬಂಧ ಶಾಸಕರ ಗಮನಕ್ಕೂ ತರಲಾಗಿದ್ದು, ಸೇತುವೆ ನಿರ್ಮಿಸಲು ಮನವಿ ಮಾಡಲಾಗಿದೆ ಎಂದರು. ಕೆ.ಸಿ. ವ್ಯಾಲಿ ನೀರು ಹರಿಯದಿದ್ದಾಗ ಜನ ಈ ಕಾಲುವೆ ಮಾರ್ಗವಾಗಿಯೇ ಎತ್ತಿನ ಗಾಡಿ, ಟ್ರ್ಯಾಕ್ಟರ್‌ ಓಡಿಸಿಕೊಂಡು ಸಾಗುತ್ತಿದ್ದರು.  ಆದರೆ, ಈಗ ಕೆ.ಸಿ. ವ್ಯಾಲಿ ನೀರು ತುಂಬಿ ಹರಿಯುತ್ತಿರುವುದರಿಂದ ಸೇತುವೆ ಅನಿವಾರ್ಯವಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಜೆಡಿಎಸ್‌ ಮುಖಂಡರು ಗೈರು

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ; ಜೆಡಿಎಸ್‌ ಮುಖಂಡರು ಗೈರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.