ಕರಾವಳಿ ಸಂಸ್ಕೃತಿ, ಆಚಾರ ವಿಚಾರ ಪ್ರಸಿದ್ಧ


Team Udayavani, Dec 5, 2021, 3:23 PM IST

ಕರಾವಳಿ ಸಂಸ್ಕೃತಿ, ಆಚಾರ ವಿಚಾರ ಪ್ರಸಿದ್ಧ

ಕೆಜಿಎಫ್: ಕರಾವಳಿಯ ವಿಭಿನ್ನ ಸಂಸ್ಕೃತಿ, ಆಚಾರ ವಿಚಾರಗಳು ಪ್ರಸಿದ್ಧವಾಗಿವೆ. ಕರಾವಳಿ ಜನ ಎಲ್ಲಿಗೇ ಹೋದರೂ ಅವರನ್ನು ತಮ್ಮ ಛಾಯೆಯನ್ನು ಬಿತ್ತರಿಸುತ್ತಾರೆ ಎಂದು ಸಾಹಿತಿ ಪುರುಷೋತ್ತಮ ಬಿಳಿಮಲೆ ಹೇಳಿದರು.

ಬೆಮಲ್‌ನಗರದ ಕರಾವಳಿ ಸಾಂಸ್ಕೃತಿಕ ಸಂಘವು ಹಮ್ಮಿಕೊಂಡಿದ್ದ 50ನೇ ವರ್ಷದ ಸಂಭ್ರಮಾಚಾರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕರಾವಳಿ ಜನರ ಪ್ರಮುಖ ಭಾಷೆಯಾದ ತುಳುವಿಗೆ ಸಲ್ಲಬೇಕಾದ ಸವಲತ್ತು ಸಿಕ್ಕಿಲ್ಲ. 8ನೇ ಪರಿಚ್ಚೇದದಲ್ಲಿ ಅದನ್ನು ಸೇರಿಸುವ ವಿಚಾರವಾಗಿ ರಾಜ್ಯದ ಸಂಸದರು ಸಕಾರಾತ್ಮಕವಾಗಿ ಸ್ಪಂದಿಸಿಲ್ಲ ಎಂದು ವಿಷಾದಿಸಿದರು.

ರಂಗ ಶಿಕ್ಷಕ ಜೀವನರಾಂಸುಳ್ಳು ರಂಗಮನೆ ಮಾತನಾಡಿ, ಸಾಂಸ್ಕೃತಿಕ ಪ್ರಜ್ಞೆ ಮಕ್ಕಳಲ್ಲಿ ಬೆಳೆಸಬೇಕು. ಇದರಿಂದಾಗಿ ವಿದ್ಯೆಯ ಜೊತೆಗೆ ಮಾನವೀಯತೆ ಬೆಳೆಯುತ್ತದೆ ಎಂದರು. ಬೆಮಲ್‌ ಸಂಕೀ ರ್ಣದ ಕಾರ್ಯನಿರ್ವಾಹಕ ನಿರ್ದೇಶಕ ವಿ.ಈಶ್ವರಭಟ್‌, ಮಾನವ ಸಂಪನ್ಮೂಲ ಇಲಾಖೆಯ ನೆಹರೂಬಾಬು, ಕಾರ್ಮಿಕ ಸಂಘದ ಅಧ್ಯಕ್ಷ ಆಂಜನೇಯರೆಡ್ಡಿ, ನಾಗೇಶ್‌ ಪ್ರಭು, ರಾಜೀವಾಕ್ಷ ಸರಳಾಯ ಮಾತನಾಡಿದರು.

ಇದನ್ನೂ ಓದಿ:- ಜೋಯಿಡಾ : ರೈತರಿಗೆ ಒಂದು ಕಡೆ ಮಳೆಯ ಸಮಸ್ಯೆಯಾದರೆ ಇನ್ನೊಂದೆಡೆ ಆನೆಗಳ ಹಾವಳಿ

ಸಾಧಕರಾದ ಸಬಿತಾ ಮೋನಿಸ್‌, ತಬಸ್ಸುಮ್‌, ರವಿ ಕಟಪಾಡಿ, ಅಚ್ಯುತ, ಕೆ.ಲಕ್ಷ್ಮಣಕುಮಾರ್‌, ಕೆ.ಗಂಗಾಧರ, ರಾಮಚಂದ್ರ ಮುಲ್ಕಿ, ಧರ್ಮೇಂದ್ರ ಆಚಾರ್ಯ, ಕೆ.ಶೀನಶೆಟ್ಟಿ, ಸಂಗೀತ, ಫ್ರೋರಾ ಅಚ್ಯುತ, ಶಕೀಲಾ ಮುಲ್ಕಿ ಅವರನ್ನು ಸನ್ಮಾನಿಸಲಾಯಿತು. ಮುಲ್ಕಿಯ ವಿನಾಯಕ ಯಕ್ಷ ಕಲಾ ತಂಡದಿಂದ ಕದಂಬ ಕೌಶಿಕೆ ಪ್ರದರ್ಶನಗೊಂಡಿತು.

ಟಾಪ್ ನ್ಯೂಸ್

ಮೂಡಿಗೆರೆ JDS ನಲ್ಲಿ ಭಿನ್ನಮತ: ಬಿ.ಬಿ ನಿಂಗಯ್ಯಗೆ ಟಿಕೇಟ್ ನೀಡಲು ಸ್ವಪಕ್ಷದಲ್ಲಿ ವಿರೋಧ

ಮೂಡಿಗೆರೆ JDS ನಲ್ಲಿ ಭಿನ್ನಮತ: ಬಿ.ಬಿ ನಿಂಗಯ್ಯಗೆ ಟಿಕೆಟ್ ನೀಡಲು ಸ್ವಪಕ್ಷದಲ್ಲೇ ವಿರೋಧ

ರಾಜ್ಯ ಸರಕಾರಕ್ಕೆ ಇನ್ನು 35 ದಿನ ಮಾತ್ರ ಆಯಸ್ಸು: ಸರಕಾರದ ವಿರುದ್ಧ ಯು.ಟಿ.ಖಾದರ್ ಟೀಕೆ

ರಾಜ್ಯ ಸರಕಾರಕ್ಕೆ ಇನ್ನು 35 ದಿನ ಮಾತ್ರ ಆಯಸ್ಸು: ಸರಕಾರದ ವಿರುದ್ಧ ಯು.ಟಿ.ಖಾದರ್ ಟೀಕೆ

1-sadsad-asd

ಪೂರ್ಣಿಮಾ ಹೆಗಲ ಮೇಲೆ ಕೈ ಇಟ್ಟು, ‘ನಮ್ಮ ಜೊತೆಯಲ್ಲೇ ಇದ್ದಾರೆ’ ಎಂದ ಬಿಎಸ್‌ವೈ

ಅಮೃತಾ ಫಡ್ನವಿಸ್ ಗೆ ಲಂಚದ ಆಮಿಷ, ಬೆದರಿಕೆ: ಡಿಸೈನರ್ ಅನಿಕ್ಷಾ ತಂದೆ ಅನಿಲ್ ಜೈಸಿಂಘಾನಿ ಬಂಧನ

ಅಮೃತಾ ಫಡ್ನವಿಸ್ ಗೆ ಲಂಚದ ಆಮಿಷ, ಬೆದರಿಕೆ: ಡಿಸೈನರ್ ಅನಿಕ್ಷಾ ತಂದೆ ಅನಿಲ್ ಜೈಸಿಂಘಾನಿ ಬಂಧನ

6-vitla

ವಿಟ್ಲ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

1——dasdsa

ನಡ್ಡಾ ಅವರ ರಿಮೋಟ್ ಕಂಟ್ರೋಲ್ ಯಾರ ಬಳಿ ಇದೆ?: ಖರ್ಗೆ ತಿರುಗೇಟು

PAN Aadhaar Link: 10 ದಿನ ಬಾಕಿ – ಆಧಾರ್ PAN ಲಿಂಕ್ ಆಗಿದೆಯಾ ಎಂದು ತಿಳಿಯುವುದು ಹೇಗೆ?

PAN Aadhaar Link: 10 ದಿನ ಬಾಕಿ – ಆಧಾರ್ PAN ಲಿಂಕ್ ಆಗಿದೆಯಾ ಎಂದು ತಿಳಿಯುವುದು ಹೇಗೆ?



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

ಶಾಸಕ ಆಗದಿದ್ದರೂ ಪರವಾಗಿಲ್ಲ, ಬೇರೆ ಕಡೆ ಹೋಗಲ್ಲ

ಕೈ ಬಣ ರಾಜಕೀಯಕ್ಕೆ ಸಿದ್ದು ಬಲಿ? ಸ್ಥಳೀಯ ಮುಖಂಡರ ಸ್ವಪ್ರತಿಷ್ಠೆ

ಕೈ ಬಣ ರಾಜಕೀಯಕ್ಕೆ ಸಿದ್ದರಾಮಯ್ಯ ಅತಂತ್ರ?

tdy-16

40% ಬಿಜೆಪಿ ಸರ್ಕಾರದವರು ನಮ್ಮ ಮೇಲೆ ಲಂಚದ ಆರೋಪ ಮಾಡ್ತಾರೆ

tdy-19

ನೈರ್ಮಲೀಕರಣಕ್ಕಾಗಿ 5.35 ಕೋಟಿ ರೂ.ಮೀಸಲು

tdy-18

ಜೆಡಿಎಸ್‌ ಅಧಿಕಾರಕ್ಕೆ ತರಲು ಮತದಾರರಿಗೆ ಮನವಿ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

ಮೂಡಿಗೆರೆ JDS ನಲ್ಲಿ ಭಿನ್ನಮತ: ಬಿ.ಬಿ ನಿಂಗಯ್ಯಗೆ ಟಿಕೇಟ್ ನೀಡಲು ಸ್ವಪಕ್ಷದಲ್ಲಿ ವಿರೋಧ

ಮೂಡಿಗೆರೆ JDS ನಲ್ಲಿ ಭಿನ್ನಮತ: ಬಿ.ಬಿ ನಿಂಗಯ್ಯಗೆ ಟಿಕೆಟ್ ನೀಡಲು ಸ್ವಪಕ್ಷದಲ್ಲೇ ವಿರೋಧ

1-sdsdsad

ಮಂಗಳೂರು: ಕ್ರಿಪ್ಟೋ ಕರೆನ್ಸಿ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ; ಆರೋಪಿ ಬಂಧನ

ರಾಜ್ಯ ಸರಕಾರಕ್ಕೆ ಇನ್ನು 35 ದಿನ ಮಾತ್ರ ಆಯಸ್ಸು: ಸರಕಾರದ ವಿರುದ್ಧ ಯು.ಟಿ.ಖಾದರ್ ಟೀಕೆ

ರಾಜ್ಯ ಸರಕಾರಕ್ಕೆ ಇನ್ನು 35 ದಿನ ಮಾತ್ರ ಆಯಸ್ಸು: ಸರಕಾರದ ವಿರುದ್ಧ ಯು.ಟಿ.ಖಾದರ್ ಟೀಕೆ

1-sadsad-asd

ಪೂರ್ಣಿಮಾ ಹೆಗಲ ಮೇಲೆ ಕೈ ಇಟ್ಟು, ‘ನಮ್ಮ ಜೊತೆಯಲ್ಲೇ ಇದ್ದಾರೆ’ ಎಂದ ಬಿಎಸ್‌ವೈ

ಅಮೃತಾ ಫಡ್ನವಿಸ್ ಗೆ ಲಂಚದ ಆಮಿಷ, ಬೆದರಿಕೆ: ಡಿಸೈನರ್ ಅನಿಕ್ಷಾ ತಂದೆ ಅನಿಲ್ ಜೈಸಿಂಘಾನಿ ಬಂಧನ

ಅಮೃತಾ ಫಡ್ನವಿಸ್ ಗೆ ಲಂಚದ ಆಮಿಷ, ಬೆದರಿಕೆ: ಡಿಸೈನರ್ ಅನಿಕ್ಷಾ ತಂದೆ ಅನಿಲ್ ಜೈಸಿಂಘಾನಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.