ಠೇವಣಿ ಸಂಗ್ರಹ ಗಂಭೀರವಾಗಿ ಪರಿಗಣಿಸಿ


Team Udayavani, Mar 30, 2021, 5:00 PM IST

ಠೇವಣಿ ಸಂಗ್ರಹ ಗಂಭೀರವಾಗಿ ಪರಿಗಣಿಸಿ

ಕೋಲಾರ: ಕೋಲಾರ- ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್‌ ಬ್ಯಾಂಕಿಂಗ್‌ ವಹಿವಾಟು,ಗಣಕೀಕರಣ, ಮೊಬೈಲ್‌ ಬ್ಯಾಂಕಿಂಗ್‌, ಮೈಕ್ರೋ ಎಟಿಎಂ ಎಲ್ಲದರಲ್ಲೂ ಅಪ್ರತಿಮಸಾಧನೆ ಮಾಡಿದೆ. ಕುಂಠಿತಗೊಂಡಿರುವ ಠೇವಣಿ ಸಂಗ್ರಹವನ್ನು ಗಂಭೀರವಾಗಿಪರಿಗಣಿಸಬೇಕು ಎಂದು ಬ್ಯಾಂಕ್‌ ಅಧಿಕಾರಿಗಳು, ಸಿಬ್ಬಂದಿಗೆ ನಬಾರ್ಡ್‌ಎಜಿಎಂ ನಟರಾಜನ್‌ ಕಿವಿಮಾತು ಹೇಳಿದರು.

ಸೋಮವಾರ ಬ್ಯಾಂಕಿನ ಸಭಾಂಗಣದಲ್ಲಿ ಆರ್ಥಿಕ ವರ್ಷದ ಕೊನೆಯ ಜಿಲ್ಲಾ ಮಟ್ಟದ ಟಾಸ್ಕ್ಪೋರ್ಸ್‌ ಸಭೆಯಲ್ಲಿ ಭಾಗವಹಿಸಿ, ಬ್ಯಾಂಕಿನ ಪ್ರಗತಿ ಪರಿಶೀಲನೆ ನಡೆಸಿ ಅವರುಮಾತನಾಡಿ, ಕಳೆದ ಏಳೂವರೆ ವರ್ಷಗಳಹಿಂದೆ ಈ ಬ್ಯಾಂಕ್‌ ಕಥೆ ಮುಗಿಯಿತು ಎಂದೇ ಭಾವಿಸಲಾಗಿತ್ತು. ಆದರೆ, ಇದೀಗಬ್ಯಾಂಕ್‌ ಅತ್ಯಂತ ವೇಗವಾಗಿ ಬೆಳೆಯುವಮೂಲಕ ದೇಶದ ಸಹಕಾರ ವ್ಯವಸ್ಥೆಯೇ ಇತ್ತ ತಿರುಗಿ ನೋಡುವಂತೆ ಮಾಡಿದೆ ಎಂದು ಹೇಳಿದರು.

ಡಿಸಿಸಿ ಬ್ಯಾಂಕಿಗೆ ಅತ್ಯುತ್ತಮ ಸ್ಥಾನ:ಬ್ಯಾಂಕಿನ ಈ ಸಾಧನೆಯಲ್ಲಿ ಡಿಸಿಸಿ ಬ್ಯಾಂಕ್‌ ಮತ್ತು ಈ ವ್ಯಾಪ್ತಿಯ ಎಲ್ಲಾ ಪ್ಯಾಕ್ಸ್‌ಗಳ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ಪರಿಶ್ರಮಶ್ಲಾಘನೀಯ. ಇಂದು ಕೋಲಾರ ಡಿಸಿಸಿಬ್ಯಾಂಕ್‌ ಅತ್ಯುತ್ತಮ ಸ್ಥಾನದಲ್ಲಿದೆ. ಇದುಹೀಗೆ ಮುಂದುವರಿಯಲು ಠೇವಣಿಸಂಗ್ರಹ, ವೈಯಕ್ತಿಕ ಖಾತೆಗಳನ್ನುತೆರೆಯುವುದು, ಸಹಕಾರ ಸಂಘಗಳ ಖಾತೆಗಳನ್ನು ಹೆಚ್ಚಿಸುವುದು ಅಗತ್ಯವಾಗಿದೆ. ನೀವು ಇಡುವ ಪ್ರತಿ ಹೆಜ್ಜೆ ಎಚ್ಚರದಿಂದಿಡಿ,ಠೇವಣಿ ಹೆಚ್ಚಳದಿಂದ ಬ್ಯಾಂಕಿನ ಪ್ರಗತಿಮತ್ತಷ್ಟು ಹೆಚ್ಚಲಿದೆ ಎಂಬ ಸತ್ಯ ಅರಿತು ಕೆಲಸ ಮಾಡಿ ಎಂದರು.

ಪ್ರತಿ ಕುಟುಂಬಕ್ಕೂ ಬ್ಯಾಂಕ್‌ ಸೇವೆ ಗುರಿ: ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಬ್ಯಾಲಹಳ್ಳಿಗೋವಿಂದಗೌಡ ಮಾತನಾಡಿ, ಬ್ಯಾಂಕಿಂಗ್‌ನಲ್ಲಿ ಪಾರದರ್ಶಕ ವಹಿವಾಟಿಗೆ ಏನೆಲ್ಲಾಸಾಧ್ಯವೋ ಅದೆಲ್ಲವನ್ನು ಶಕ್ತಿ ಮೀರಿಮಾಡಿದ್ದೇವೆ. ಆದರೆ, ಠೇವಣಿ ಸಂಗ್ರಹದಲ್ಲಿನಿರೀಕ್ಷಿತ ಗುರಿ ಸಾಧಿಸಲು ಸಾಧ್ಯವಾಗಿಲ್ಲ ಎಂದು ವಿಷಾದಿಸಿ, ಇದನ್ನು ಗಂಭೀರವಾಗಿಪರಿಗಣಿಸುವುದಾಗಿ ತಿಳಿಸಿದರು.

ಎರಡು ಜಿಲ್ಲೆಗಳ ಪ್ರತಿ ಕುಟುಂಬಕ್ಕೂಡಿಸಿಸಿ ಬ್ಯಾಂಕಿನ ಸೇವೆ ತಲುಪಬೇಕು. ಆಗಮಾತ್ರ ತೃಪ್ತಿ ಸಿಗಲು ಸಾಧ್ಯ. ಸಾಲಕ್ಕಾಗಿಮಾತ್ರ ಡಿಸಿಸಿ ಬ್ಯಾಂಕ್‌ ಕಡೆ ಬರುವ ಜನಠೇವಣಿಯನ್ನೂ ಇಲ್ಲೇ ಇಡುವಂತಾದರೆ, ಮತ್ತಷ್ಟು ಬಡವರಿಗೆ ನೆರವಾಗಲು ಸಾಧ್ಯವಿದೆ ಎಂದರು.

ಬ್ಯಾಂಕಿನ ಋಣ ತೀರಿಸುವ ಪ್ರಯತ್ನ ಮಾಡಿ: ದಿವಾಳಿಯಾಗಿದ್ದ ಬ್ಯಾಂಕನ್ನುಇಂದು ಉಳಿಸಿ ಬೆಳೆಸಲಾಗಿದೆ. ಸಿಬ್ಬಂದಿಗೆಉತ್ತಮ ವೇತನ ನೀಡುತ್ತಿದ್ದೇವೆ. ಆರೋಗ್ಯವಿಮಾ ಸೌಲಭ್ಯ ಕಲ್ಪಿಸಿದ್ದೇವೆ. ಎಲ್ಲಾರೀತಿಯ ಸೌಕರ್ಯಗಳು ಸಿಕ್ಕ ನಂತರವೂನೀವು ಬ್ಯಾಂಕಿನ ಋಣ ತೀರಿಸುವ ಪ್ರಯತ್ನ ಮಾಡದಿದ್ದರೆ ಹೇಗೆ ಎಂದು ಪ್ರಶ್ನಿಸಿ, ಈಬಾರಿಯಾದರೂ ಠೇವಣಿ ಸಂಗ್ರಹಕ್ಕೆ ಒತ್ತುನೀಡಿ ಎಂದು ತಾಕೀತು ಮಾಡಿದರು.

ಬ್ಯಾಂಕಿನ ಶಕ್ತಿ ಹೆಚ್ಚಿಸಿ: ಬ್ಯಾಂಕಿನ ಉಪಾಧ್ಯಕ್ಷ ಎ.ನಾಗರಾಜ್‌ ಮಾತನಾಡಿ, ನಾವು ಅಧಿ  ಕಾರ ವಹಿಸಿಕೊಂಡಾಗ ಮುಳುಗಿದ್ದ ಸಂಸ್ಥೆಗೆಇವರು ನೇತೃತ್ವ ಎಂದು ಹೀಗಳೆದವರಿದ್ದರು.ಆದರೆ, ಇಂದು ಬ್ಯಾಂಕ್‌ ಬಗ್ಗೆ ಟೀಕಿಸಿದವರೇಇಂದು ಗೌರವದಿಂದ ಕಾಣುವಂತೆ ಬ್ಯಾಂಕ್‌ ಬೆಳೆದಿದೆ ಎಂದರು.

ಸಿಬ್ಬಂದಿ ಸಾಲ ನೀಡಿಕೆ, ಸಾಲ ವಸೂಲಾತಿಗೆ ಸೀಮಿತವಾಗದೇ ಠೇವಣಿ ಸಂಗ್ರಹಿ ಸುವ ಮೂಲಕ ಬ್ಯಾಂಕಿನ ಶಕ್ತಿ ಹೆಚ್ಚಿಸಬೇಕುಎಂದು ಸಲಹೆ ನೀಡಿದ ಅವರು, ಬ್ಯಾಂಕಿನಎನ್‌ಪಿಎ ಕಡಿಮೆಯಾಗಿರುವ ಕುರಿತು ಸಂತಸ ವ್ಯಕ್ತಪಡಿಸಿದರು.

ಸಭೆಯಲ್ಲಿ ಬ್ಯಾಂಕಿನ ನಿರ್ದೇಶಕ ಚೆನ್ನರಾ ಯಪ್ಪ, ಎಂಡಿ ವೆಂಕಟೇಶ್‌, ಎಜಿಎಂಗಳಾದಬೈರೇಗೌಡ, ಶಿವಕುಮಾರ್‌,ನಾಗೇಶ್‌, ಖಲೀಮುಲ್ಲಾ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.