ಶುದ್ಧ ನೀರಿನ ಘಟಕಗಳ ಅಕ್ರಮ ತನಿಖೆಗೆ ಆಗ್ರಹ


Team Udayavani, Jun 5, 2022, 5:31 PM IST

ಶುದ್ಧ ನೀರಿನ ಘಟಕಗಳ ಅಕ್ರಮ ತನಿಖೆಗೆ ಆಗ್ರಹ

ಕೋಲಾರ: ನಗರಸಭೆ ವ್ಯಾಪ್ತಿಯಲ್ಲಿನ ಶುದ್ದನೀರಿನ ಘಟಕಗಳಲ್ಲಿ ಹಾಗೂ ಯುಜಿಡಿ ಕಾಮಗಾರಿಯ ನಿರ್ವಹಣೆಯ ವಿಚಾರದಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಸರಕಾರದ ಗಮನಕ್ಕೆ ತರುವ ಜೊತೆಗೆ ತನಿಖೆ ನಡೆಸಬೇಕು ಎಂದು ನಗರಸಭೆ ಸಾಮಾನ್ಯ ಸಭೆಯಲ್ಲಿ ಪಕ್ಷಾತೀತವಾಗಿ ಎಲ್ಲಾ ಸದಸ್ಯರು ಒತ್ತಾಯಿಸಿದರು.

ನಗರಸಭೆ ಸಭಾಂಗಣದಲ್ಲಿ ಶನಿವಾರ ನಗರಸಭೆ ಅಧ್ಯಕ್ಷೆ ಶ್ವೇತಾ ಶಬರೀಶ್‌ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯು ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆಗೆ ನಗರಸಭೆ ವತಿಯಿಂದ ಪ್ರತಿ ವರ್ಷ ಹಣ ಕೊಡಬೇಕು. ಆದರೆ, ಸುಮಾರು ಕಡೆಗಳಲ್ಲಿ ಕೆಟ್ಟು ನಿಂತಿದ್ದರೂ ಅಧಿಕಾರಿಗಳು ಮಾತ್ರ ನಿರ್ಲಕ್ಷ್ಯ ತೋರಿದ್ದಾರೆ. ಸುಮಾರು ಘಟಕಗಳು ಬೋಗಸ್‌ ಆಗಿದ್ದು, ಇದರ ಬಗ್ಗೆ ನಿರ್ಣಯ ತೆಗೆದುಕೊಂಡು ಸರಕಾರಕ್ಕೆ ಕಳಸಿಕೊಡಬೇಕು ಎಂದು ಸದಸ್ಯರು ಒತ್ತಾಯಿಸಿದರು.

ನಗರದಲ್ಲಿನ ಯುಜಿಡಿ ಪೈಪ್‌ ಲೈನ್‌ಗಳು ಸರಿಯಾಗಿ ಆಳವಡಿಸಿಲ್ಲ ಟೆಂಡರ್‌ದಾರ ಮೊದಲೇ ಹಣ ಪಡೆದಿದ್ದಾನೆ. ಯುಜಿಡಿ ದುರಸ್ತಿಯ ವಾಹನವನ್ನು ವಾಪಸ್‌ ಕಳುಹಿಸಿ ಅವರ ಹತ್ತಿರ ಎಲ್ಲ ಹಣ ವಾಪಸ್‌ ಪಡೆಯಿರಿ, ಮುಂದೆ ಚನಗರಸಭೆಯಿಂದಲೇ ನಿರ್ವಹಣೆ ಮಾಡಿಕೊಳ್ಳೋಣ ಯುಜಿಡಿಯಲ್ಲಿ ಪ್ರತಿಯೊಂದು ಮನೆಯಿಂದ ಹಣ ಸಂಗ್ರಹ ಮಾಡಿದ್ದಾರೆ. ಈಗ ನಾವು ಹೋಗಿ ಕೇಳಿದರೆ ನಗರಸಭೆಗೆ ಕೆಟ್ಟ ಹೆಸರು ಬರುತ್ತದೆ ಇದರ ಬಗ್ಗೆ ಟೆಂಡರ್‌ ದಾರನ ವಿರುದ್ಧ ಸರಕಾರಕ್ಕೆ ಸುತ್ತೂಲೆ ಕಳುಹಿಸಬೇಕು ಎಂದು ಒತ್ತಾಯಿಸಿದರು.

ನಗರಕ್ಕೆ ನೀರು ಕೊಡುವ ಉದ್ದೇಶದಿಂದ ಸುಮಾರು ವರ್ಷಗಳಿಂದ ಯರಗೋಳು ಯೋಜನೆಯನ್ನು ಪ್ರಾರಂಭ ಮಾಡಿ ಕಾಮಗಾರಿ ನಡೆಯತ್ತಲೇ ಇದೆ ನಗರಸಭೆ ವತಿಯಿಂದ ಪ್ರತಿ ವರ್ಷ ಶೇ.10 ಹಣ ವಂತಿಕೆ ರೂಪದಲ್ಲಿ ಹಣ ಕೊಡುತ್ತಿದ್ದರೂ ನೀರು ಮಾತ್ರ ನಗರಕ್ಕೆ ಬರುತ್ತಿಲ್ಲ ಇದರ ಬಗ್ಗೆ ಶಾಸಕರು ಸಂಸದರು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಒಂದು ದಿನಾಂಕ ನಿಗದಿ ಮಾಡಿ ಸಭೆ ಮಾಡಬೇಕು ಎಂದು ಹೇಳಿದರು.

ನಗರದಲ್ಲಿ ಜಾಹೀರಾತು ಫಲಕಗಳಿಗೆ ಅಳವಡಿಸಲು ಮುಕ್ತವಾದ ಅವಕಾಶವನ್ನು ನೀಡಬೇಕು ನೋಟಿಸ್‌ ನೀಡಿ ಯಾರು ಬೇಕಾದರೂ ಹಾಕಿಕೊಳ್ಳಲಿ ನಗರಸಭೆಗೆ ತೆರಿಗೆ ಹೆಚ್ಚಳವಾಗುತ್ತದೆ ಅದೇ ರೀತಿ ಕಳೆದ ಬಾರಿ ಸಭೆಯಲ್ಲಿ 15 ನೆಯ ಹಣಕಾಸು ಯೋಜನೆಯಲ್ಲಿ ಕೆಲವು ವಾರ್ಡ್‌ಗಳಿಗೆ ಹೆಚ್ಚಿನ ಹಣ ಬಿಡುಗಡೆ ಮಾಡಬೇಕು ಕೇಳಿದ್ದರೂ ಈ ಬಾರಿ ಅನುಮೋದನೆ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಭೆಯಲ್ಲಿ ವಿಷಯವಾರು ಚರ್ಚೆ ನಡೆಯದೆ ಗಲಾಟೆ ವಾದ ವಿವಾದ ನಡೆಯುವ ಸಂದರ್ಭದಲ್ಲಿ ಸಂಸದ ಎಸ್‌ ಮುನಿಸ್ವಾಮಿ ಮಧ್ಯೆ ಪ್ರವೇಶಿಸಿ ನಗರಸಭೆ ಸಾಮಾನ್ಯ ಸಭೆಯ ಘನತೆ ಗೌರವಗಳನ್ನು ಕಾಪಾಡುವುದು ಸದಸ್ಯರ ಕರ್ತವ್ಯ ಒಂದೊಂದೇ ವಿಷಯವಾರು ಚರ್ಚೆ ಮಾಡೋಣ ಎಂದಾಗ ಸದಸ್ಯರು ಸುಮಾರು ಒಂದು ತಿಂಗಳ ಹಿಂದೆಯೇ ಮನವಿ ಮಾಡಿದರೂ ಯಾವುದೇ ಸಮಸ್ಯೆಗಳನ್ನು ಬಗೆಹರಿಸಿಲ್ಲ ಎಂದಾಗ ಸರಿ ಕೂತುಕೊಳ್ಳಿ ಎಂದು ಸದಸ್ಯರನ್ನು ಸಮಾಧಾನ ಪಡಿಸಿದರು.

ಶಾಸಕ ಕೆ.ಶ್ರೀನಿವಾಸಗೌಡ, ಉಪಾಧ್ಯಕ್ಷ ಅಸ್ಲಾಂ ಪಾಷಾ, ಸ್ಥಾಯಿ ಸಮಿತಿ ಅಧ್ಯಕ್ಷ ಎನ್‌ ಅಂಬರೀಶ್‌, ಪೌರಾಯುಕ್ತ ಪ್ರಸಾದ್‌ ಇತರರಿದ್ದರು.

ಟಾಪ್ ನ್ಯೂಸ್

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಜೆಡಿಎಸ್‌ ಮುಖಂಡರು ಗೈರು

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ; ಜೆಡಿಎಸ್‌ ಮುಖಂಡರು ಗೈರು

ಬಂಗಾರಪೇಟೆ: ರಾಜ್ಯದ ಗಡಿಭಾಗದ ರಸ್ತೆಗಳ ಅಭಿವೃದ್ದಿ ಯಾವಾಗ?

ಬಂಗಾರಪೇಟೆ: ರಾಜ್ಯದ ಗಡಿಭಾಗದ ರಸ್ತೆಗಳ ಅಭಿವೃದ್ದಿ ಯಾವಾಗ?

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.