ಪಿಎಸ್‌ಐ ಅಮಾನತಿಗೆ ಆಗ್ರಹ


Team Udayavani, Jul 12, 2020, 10:19 AM IST

ಪಿಎಸ್‌ಐ ಅಮಾನತಿಗೆ ಆಗ್ರಹ

ಬಂಗಾರಪೇಟೆ: ತಹಶೀಲ್ದಾರ್‌ ಚಂದ್ರಮೌಳೇಶ್ವರ್‌ ಕೊಲೆಗೆ ಪೊಲೀಸರ ವೈಫ‌ಲ್ಯವೇ ಕಾರಣ. ಹೀಗಾಗಿ ಕಾಮಸಮುದ್ರ ಪಿಎಸ್ ಐ  ದಯಾನಂದ್‌ ಅವರನ್ನು ಅಮಾನತು ಮಾಡಬೇಕೆಂದು ಒತ್ತಾಯಿಸಿ ವಿವಿಧ ದಲಿತ ಪರ ಸಂಘಟನೆಗಳು ಹಾಗೂ ಕರವೇ ಕಾರ್ಯಕರ್ತರು ಪ್ರತ್ಯೇಕವಾಗಿ ಪ್ರತಿಭಟಿಸಿದರು.

ಚಿಕ್ಕಕಳವಂಚಿ ಗ್ರಾಮದಲ್ಲಿ ಎರಡು ಕುಟುಂಬಗಳ ನಡುವೆ ಉಂಟಾಗಿದ್ದ ಜಮೀನು ವಿವಾದ ಬಗೆಹರಿಸಲು ಸರ್ವೆ ಮಾಡುತ್ತಿದ್ದಾಗ ಏಕಾಏಕಿ ಆರೋಪಿ ವೆಂಕಟಪತಿ ತಹಶೀಲ್ದಾರ್‌ಗೆ ಚಾಕುನಿಂದ ತಿವಿದು, ಕೊಲೆ ಮಾಡಿರುವುದನ್ನು ನೋಡಿದರೆ ಇದು ಕರ್ನಾಟಕನ ಅಥವಾ ಬಿಹಾರನ ಎಂಬ ಅನುಮಾನ ಮೂಡಿಸುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು. ಕಾಮಸಮುದ್ರ ಠಾಣೆ ಪಿಎಸ್ ‌ಐ  ಮೂವರು ಪೇದೆಗಳ ಸಮ್ಮುಖದಲ್ಲಿ ಈ ಘಟನೆ ನಡೆದಿರುವ ಕಾರಣ, ಕೆಜಿಎಫ್ ಎಸ್ಪಿ ಘಟನೆ ಹೊಣೆ ಹೊರಬೇಕು, ಆರೋಪಿ ನಿವೃತ್ತ ವೆಂಕಟಪತಿ ಗಲ್ಲಿಗೇರಿಸಿ, ನಿವೃತ್ತಿ ವೇತನ ಸ್ಥಗಿತಗೊಳಿಸಿ, ಅವರ ಆಸ್ತಿ ಸರ್ಕಾರ ಮುಟ್ಟುಗೋಲು ಹಾಕಿಕೊಂಡು, ಮೃತರ ಕುಟುಂಬಕ್ಕೆ ಸಾಮಾಜಿಕ ನ್ಯಾಯಕಲ್ಪಿಸಬೇಕು ಎಂದು ಆಗ್ರಹಿಸಿದರು.

ದಲಿತ ಸಂಘಟನೆಗಳ ಮುಖಂಡ ಹೂವರಸನಹಳ್ಳಿ ರಾಜಪ್ಪ, ಹುಣಸನಹಳ್ಳಿ ವೆಂಕಟೇಶ್‌, ದಲಿತ ಸಮಾಜ ಸೇನೆ ಅಧ್ಯಕ್ಷ ಸೂಲಿಕುಂಟೆ ಆನಂದ್‌, ವಿ.ಯಲ್ಲಪ್ಪ, ಜೀವಿಕ ರಾಮಚಂದ್ರ, ಕರವೇ ತಾಲೂಕು ಅಧ್ಯಕ್ಷ ಕಣಿಂಬೆಲೆ ರಾಮಪ್ರಸಾದ್‌, ನಗರ ಅಧ್ಯಕ್ಷ ಚಲಪತಿ, ಹುಣಸನಹಳ್ಳಿ ರಮೇಶ್‌, ಸಿ.ವೈ.ಚರಣ್‌ಬಾಬು, ಪಿ.ಚಂದ್ರಶೇಖರ್‌, ಎಸ್‌.ಕೆ.ಜಗದೀಶ್‌, ಹಿರೇಕರಪನಹಳ್ಳಿ ರಾಮಪ್ಪ, ಸ್ಟಾಂಪ್‌ ವೆಂಡರ್‌ ಮಂಜುನಾಥ್‌, ಮಾರುತಿ ಪ್ರಸಾದ್‌, ಅಸ್ಗರ್‌ಇತರಿದ್ದರು.

ಕರ್ತವ್ಯನಿರತ ತಾಲೂಕು ದಂಡಾಧಿಕಾರಿಗಳಿಗೆ ಪೊಲೀಸ್‌ ಇಲಾಖೆಯು ರಕ್ಷಣೆ ನೀಡುವುದರಲ್ಲಿ ಎಡವಿದೆ. ಘಟನೆ ತಡೆಯುವಲ್ಲಿ ವಿಫ‌ಲವಾದ ಪೊಲೀಸ್‌ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲು ಸರ್ಕಾರ ಮೀನಮೇಷ ಎಣಿಸುತ್ತಿದೆ. ಇದು ಸರಿಯಲ್ಲ. ಸೂಲಿಕುಂಟೆ ರಮೇಶ್‌, ಕದಸಂಸ, ರಾಜ್ಯ ಸಂಘಟನಾ ಸಂಚಾಲಕ.

ಟಾಪ್ ನ್ಯೂಸ್

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.