ಹಿಂದಿನ ಸೇವೆ ಪರಿಗಣಿಸಲು ಆಗ್ರಹ


Team Udayavani, Jan 6, 2020, 1:35 PM IST

hiondina

ಕೋಲಾರ: ವಿವಿಧ ಇಲಾಖೆ ಗಳಲ್ಲಿ ವಿಲೀನಗೊಂಡು ತಮ್ಮ ಸಕ್ರಮ ಹುದ್ದೆ ಗಳಲ್ಲೇ ಮುಂದುವರಿದಿರುವ ಜೆಒಸಿ ನೌಕರರು, ತಮ್ಮ ಹಿಂದಿನ  ಸೇವೆ  ಪರಿ ಗಣಿಸುವಂತೆ ಎಂಎಲ್‌ಸಿ ಪುಟ್ಟಣ್ಣ ನೇತೃತ್ವದಲ್ಲಿ ನೀಡಿದ ಮನವಿಗೆ ಸಿಎಂ ಸಕಾರಾತ್ಮವಾಗಿ ಸ್ಪಂದಿಸಿ, ಪರಿಶೀಲಿಸಿ ಕ್ರಮವಹಿಸುವ  ಭರವಸೆ ನೀಡಿದರು.

ಕೋಲಾರ, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಜೆಒಸಿ ನೌಕರರು, ಭಾನುವಾರ ಬೆಂಗಳೂರಿನ ಸೂಲಿಕೆರೆಯ ಕನೂಜ್‌ ಬೆಲ್‌ ಫಾರಂಹೌಸ್‌ನಲ್ಲಿ ನಡೆದ ದೇಶದ ಮೊದಲ ಶಿಕ್ಷಕಿ ಸಾವಿತ್ರಿ ಬಾಯಿ ಫ‌ುಲೆ ಜನ್ಮ ದಿನ ಕಾರ್ಯ ಕ್ರಮದಲ್ಲಿ ವಿಧಾನ  ಪರಿಷತ್‌ ಸದಸ್ಯ ಪುಟ್ಟಣ್ಣ ಮೂಲಕ ಸಿಎಂಗೆ ಮನವಿ ಸಲ್ಲಿಸಿದ್ದರು.

ಸಿಎಂಗೆ ಧನ್ಯವಾದ: ಪದವಿ ಪೂರ್ವ ಜೆಒಸಿಯ ವಿವಿಧ ಕೋರ್ಸ್‌ಗಳಲ್ಲಿ ಸಂಭಾವನೆಯ ಆಧಾರದ ಮೇಲೆ ಸೇವೆ ಸಲ್ಲಿಸಿರುವ ನೌಕರರನ್ನು ರಾಜ್ಯಸರ್ಕಾರ 2012ರಲ್ಲಿ ವಿವಿಧ ಇಲಾಖೆ ಗಳಲ್ಲಿ ವಿಲೀನ ಗೊಳಿಸಿ ಸೇವಾ ಸಕ್ರಮಾತಿ ಮಾಡಿದ್ದು, ನಮ್ಮ ಬದುಕಿಗೆ ಭದ್ರತೆ ಒದಗಿಸಿದ್ದ  ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ 3600 ಕುಟುಂಬಗಳು ಜೀವನ ನಡೆಸು ವಂತಾಗಿದ್ದು, ಅವರಿಗೆ ನೌಕರರು ಧನ್ಯವಾದ ಸಲ್ಲಿಸಿದರು.

ನೆಮ್ಮದಿಯ ಬದುಕಿಗೆ ನ್ಯಾಯ ಒದಗಿಸಿ: ಆದರೆ, ಕಾಯಂಗೊಂಡ ದಿನಾಂಕದಿಂದ ಮಾತ್ರ ಸೇವೆ ಪರಿಗಣಿಸ ಲಾಗಿದೆ. ಇದರಿಂದ ಜೆಒಸಿ ಕೋಸ್‌ಗಳಲ್ಲಿ ನಾವು 20ಕ್ಕೂ ಹೆಚ್ಚು ವರ್ಷ ಸೇವೆ ಸಲ್ಲಿಸಿ ನಮ್ಮ ಬದುಕಿನ ಅಮೂಲ್ಯ ದಿನಗಳನ್ನು ಕಳೆದುಕೊಂಡಿ ದ್ದೇವೆ. ಈ ಸೇವೆ ಪರಿಗಣಿಸದ  ಕಾರಣ ನಮಗೆ ಸಿಗಬೇಕಾದ ಪಿಂಚಣಿ, ಬಡ್ತಿ ಮತ್ತಿತರ ಯಾವುದೇ ಸೌಲಭ್ಯಗಳು ಸಿಗುತ್ತಿಲ್ಲ, ಆದ್ದರಿಂದ ತಾವು ಮುಂದಿನ ನಮ್ಮ ನಿವೃತ್ತಿ  ಜೀವನದಲ್ಲಾದರೂ ನೆಮ್ಮದಿಯ ಬದುಕು ಕಾಣಲು ನ್ಯಾಯ ಒದಗಿಸಿ ಎಂದು ಸಿಎಂ ಆವರಲ್ಲಿ ಮನವಿ ಮಾಡಿದ್ದಾರೆ.

ಸೇವೆಯನ್ನು ಪರಿಗಣಿಸಿ: ಈಗಾಗಲೇ ಅನುದಾನಿತ ಪ್ರೌಢಶಾಲಾ ಶಿಕ್ಷಕರ ಸೇವಾ ಕಾಯಮಾತಿ ಮೊದಲಿನ ಸೇವೆ ಯನ್ನು ಸರ್ಕಾರ ಪರಿಗಣಿಸಲು  ಒಪ್ಪಿಗೆ ನೀಡಿದೆ, ಆದರೆ, ನಾವು ಹೆಚ್ಚಿನವರು ಸರ್ಕಾರಿ ಪದವಿ ಪೂರ್ವ ಕಾಲೇಜು ಗಳಲ್ಲಿ, ಹಲವರು ಅನುದಾನಿತ ಪಿಯು ಕಾಲೇಜುಗಳಲ್ಲಿ ಪೂರ್ಣ  ಕಾಲಿಕ ಕಾರ್ಯಭಾರದಡಿ ಸಂಭಾವನೆ ಆಧಾರದ ಮೇಲೆ ಮಾಡಿದ ಸೇವೆಯನ್ನು ಪರಿಗಣಿಸುತ್ತಿಲ್ಲ. ನಮಗೆ ನ್ಯಾಯ ತಮ್ಮಿಂದ ಮಾತ್ರ ಸಿಗಲು ಸಾಧ್ಯ  ಎಂದು ಅಳಲು ತೋಡಿಕೊಂಡರು. ನೌಕರರ ಸಂಘದ ಮುಖಂಡರಾದ ಶರಣಪ್ಪಗುಡ್ಡೆ, ಜೆ.ಮಣಿಕಂಠ, ಶಶಿಧರ್‌,  ಬಿ.ಶ್ರೀನಿವಾಸ್‌, ರೇಣುಕಾ,  ಸುಧಾ, ಕೆ.ಆರ್‌.ವೆಂಕಟೇಶ್‌, ರಾಮಚಂದ್ರ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kempegowda Jayanti: ಜಯಂತಿಗೆ ಎಚ್‌ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ 

Kempegowda Jayanti: ಜಯಂತಿಗೆ ಎಚ್‌ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ 

14

KGF Gold: ಮತ್ತೆ ಚಿನ್ನ ಕೊಡಲಿದೆ ಕೋಲಾರದ ಕೆಜಿಎಫ್!

Tomato-Price

Kolara: ಗಗನಕ್ಕೇರುತ್ತಿರುವ ಟೊಮೆಟೋ ಬೆಲೆ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.