ಹಿಂದಿನ ಸೇವೆ ಪರಿಗಣಿಸಲು ಆಗ್ರಹ


Team Udayavani, Jan 6, 2020, 1:35 PM IST

hiondina

ಕೋಲಾರ: ವಿವಿಧ ಇಲಾಖೆ ಗಳಲ್ಲಿ ವಿಲೀನಗೊಂಡು ತಮ್ಮ ಸಕ್ರಮ ಹುದ್ದೆ ಗಳಲ್ಲೇ ಮುಂದುವರಿದಿರುವ ಜೆಒಸಿ ನೌಕರರು, ತಮ್ಮ ಹಿಂದಿನ  ಸೇವೆ  ಪರಿ ಗಣಿಸುವಂತೆ ಎಂಎಲ್‌ಸಿ ಪುಟ್ಟಣ್ಣ ನೇತೃತ್ವದಲ್ಲಿ ನೀಡಿದ ಮನವಿಗೆ ಸಿಎಂ ಸಕಾರಾತ್ಮವಾಗಿ ಸ್ಪಂದಿಸಿ, ಪರಿಶೀಲಿಸಿ ಕ್ರಮವಹಿಸುವ  ಭರವಸೆ ನೀಡಿದರು.

ಕೋಲಾರ, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಜೆಒಸಿ ನೌಕರರು, ಭಾನುವಾರ ಬೆಂಗಳೂರಿನ ಸೂಲಿಕೆರೆಯ ಕನೂಜ್‌ ಬೆಲ್‌ ಫಾರಂಹೌಸ್‌ನಲ್ಲಿ ನಡೆದ ದೇಶದ ಮೊದಲ ಶಿಕ್ಷಕಿ ಸಾವಿತ್ರಿ ಬಾಯಿ ಫ‌ುಲೆ ಜನ್ಮ ದಿನ ಕಾರ್ಯ ಕ್ರಮದಲ್ಲಿ ವಿಧಾನ  ಪರಿಷತ್‌ ಸದಸ್ಯ ಪುಟ್ಟಣ್ಣ ಮೂಲಕ ಸಿಎಂಗೆ ಮನವಿ ಸಲ್ಲಿಸಿದ್ದರು.

ಸಿಎಂಗೆ ಧನ್ಯವಾದ: ಪದವಿ ಪೂರ್ವ ಜೆಒಸಿಯ ವಿವಿಧ ಕೋರ್ಸ್‌ಗಳಲ್ಲಿ ಸಂಭಾವನೆಯ ಆಧಾರದ ಮೇಲೆ ಸೇವೆ ಸಲ್ಲಿಸಿರುವ ನೌಕರರನ್ನು ರಾಜ್ಯಸರ್ಕಾರ 2012ರಲ್ಲಿ ವಿವಿಧ ಇಲಾಖೆ ಗಳಲ್ಲಿ ವಿಲೀನ ಗೊಳಿಸಿ ಸೇವಾ ಸಕ್ರಮಾತಿ ಮಾಡಿದ್ದು, ನಮ್ಮ ಬದುಕಿಗೆ ಭದ್ರತೆ ಒದಗಿಸಿದ್ದ  ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ 3600 ಕುಟುಂಬಗಳು ಜೀವನ ನಡೆಸು ವಂತಾಗಿದ್ದು, ಅವರಿಗೆ ನೌಕರರು ಧನ್ಯವಾದ ಸಲ್ಲಿಸಿದರು.

ನೆಮ್ಮದಿಯ ಬದುಕಿಗೆ ನ್ಯಾಯ ಒದಗಿಸಿ: ಆದರೆ, ಕಾಯಂಗೊಂಡ ದಿನಾಂಕದಿಂದ ಮಾತ್ರ ಸೇವೆ ಪರಿಗಣಿಸ ಲಾಗಿದೆ. ಇದರಿಂದ ಜೆಒಸಿ ಕೋಸ್‌ಗಳಲ್ಲಿ ನಾವು 20ಕ್ಕೂ ಹೆಚ್ಚು ವರ್ಷ ಸೇವೆ ಸಲ್ಲಿಸಿ ನಮ್ಮ ಬದುಕಿನ ಅಮೂಲ್ಯ ದಿನಗಳನ್ನು ಕಳೆದುಕೊಂಡಿ ದ್ದೇವೆ. ಈ ಸೇವೆ ಪರಿಗಣಿಸದ  ಕಾರಣ ನಮಗೆ ಸಿಗಬೇಕಾದ ಪಿಂಚಣಿ, ಬಡ್ತಿ ಮತ್ತಿತರ ಯಾವುದೇ ಸೌಲಭ್ಯಗಳು ಸಿಗುತ್ತಿಲ್ಲ, ಆದ್ದರಿಂದ ತಾವು ಮುಂದಿನ ನಮ್ಮ ನಿವೃತ್ತಿ  ಜೀವನದಲ್ಲಾದರೂ ನೆಮ್ಮದಿಯ ಬದುಕು ಕಾಣಲು ನ್ಯಾಯ ಒದಗಿಸಿ ಎಂದು ಸಿಎಂ ಆವರಲ್ಲಿ ಮನವಿ ಮಾಡಿದ್ದಾರೆ.

ಸೇವೆಯನ್ನು ಪರಿಗಣಿಸಿ: ಈಗಾಗಲೇ ಅನುದಾನಿತ ಪ್ರೌಢಶಾಲಾ ಶಿಕ್ಷಕರ ಸೇವಾ ಕಾಯಮಾತಿ ಮೊದಲಿನ ಸೇವೆ ಯನ್ನು ಸರ್ಕಾರ ಪರಿಗಣಿಸಲು  ಒಪ್ಪಿಗೆ ನೀಡಿದೆ, ಆದರೆ, ನಾವು ಹೆಚ್ಚಿನವರು ಸರ್ಕಾರಿ ಪದವಿ ಪೂರ್ವ ಕಾಲೇಜು ಗಳಲ್ಲಿ, ಹಲವರು ಅನುದಾನಿತ ಪಿಯು ಕಾಲೇಜುಗಳಲ್ಲಿ ಪೂರ್ಣ  ಕಾಲಿಕ ಕಾರ್ಯಭಾರದಡಿ ಸಂಭಾವನೆ ಆಧಾರದ ಮೇಲೆ ಮಾಡಿದ ಸೇವೆಯನ್ನು ಪರಿಗಣಿಸುತ್ತಿಲ್ಲ. ನಮಗೆ ನ್ಯಾಯ ತಮ್ಮಿಂದ ಮಾತ್ರ ಸಿಗಲು ಸಾಧ್ಯ  ಎಂದು ಅಳಲು ತೋಡಿಕೊಂಡರು. ನೌಕರರ ಸಂಘದ ಮುಖಂಡರಾದ ಶರಣಪ್ಪಗುಡ್ಡೆ, ಜೆ.ಮಣಿಕಂಠ, ಶಶಿಧರ್‌,  ಬಿ.ಶ್ರೀನಿವಾಸ್‌, ರೇಣುಕಾ,  ಸುಧಾ, ಕೆ.ಆರ್‌.ವೆಂಕಟೇಶ್‌, ರಾಮಚಂದ್ರ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

KARADI (2)

Ballari; ಪ್ರತ್ಯೇಕ ಸ್ಥಳಗಳಲ್ಲಿ ಕರಡಿಗಳ ದಾಳಿ: ಇಬ್ಬರಿಗೆ ತೀವ್ರ ಗಾಯ

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.