ವಿಶೇಷ ಕೌಂಟರ್‌ ಆರಂಭಿಸಲು ಒತ್ತಾಯ


Team Udayavani, Dec 12, 2020, 4:57 PM IST

ವಿಶೇಷ ಕೌಂಟರ್‌ ಆರಂಭಿಸಲು ಒತ್ತಾಯ

ಮುಳಬಾಗಿಲು: ಬ್ಯಾಂಕ್‌ನಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿ ಗ್ರಾಹಕ ಞರಿಗೆ ಆಗುತ್ತಿರುವ ತೊಂದರೆ ಗಳನ್ನು ತಪ್ಪಿಸಲು ವಿಶೇಷ ಕೌಂಟರ್‌ ತೆರೆದು ಬ್ಯಾಂಕ್‌ನಲ್ಲಿ ಮೂಲ ಸೌಕರ್ಯ ಗಳನ್ನು ಕಲ್ಪಿಸಬೇಕೆಂದು ಒತ್ತಾಯಿಸಿ ರೈತ ಸಂಘದ ಕಾರ್ಯಕರ್ತರು ನಗರದ ಎಸ್‌ಬಿಐ ಬ್ಯಾಂಕ್‌ ಎದುರು ಪ್ರತಿಭಟನೆ ನಡೆಸಿ ಸಹಾಯಕ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು.

ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ. ನಾರಾಯಣಗೌಡ ಮಾತನಾಡಿ, ಮುಂದಾಲೋಚನೆಯಿಲ್ಲದೆ ಬ್ಯಾಂಕ್‌ ಗಳನ್ನು ವಿಲೀನ ಮಾಡಿ ಆಗುವ ತೊಂದರೆಗಳ ಬಗ್ಗೆ ಯೋಚನೆ ಮಾಡದ ಸರ್ಕಾರದ ದ್ವಂದ್ವ ನೀತಿಗೆ ಗ್ರಾಹಕರು ಪರದಾಡ ಬೇಕಾದ ಪರಿಸ್ಥಿತಿಗೆ ನಗರದ ಎಸ್‌.ಬಿ.ಐ ಬ್ಯಾಂಕ್‌ ಉದಾಹರಣೆಯಾಗಿದೆ. ಗ್ರಾಹಕರಿಗೆ ಹಾಗೂ ಹಿರಿಯ ನಾಗರಿಕರಿಗೆ ಅನುಕೂಲವಾಗಲುಪ್ರತ್ಯೇಕ ಕೌಂಟರ್‌ ತೆರೆಯಬೇಕೆಂದುಒತ್ತಾಯಿಸಿ ಪ್ರತಿಭಟನೆ ನಡೆಸಿ ಬ್ಯಾಂಕ್‌ಸಹಾಯಕ ವ್ಯವಸ್ಥಾಪಕಿ ಲೀಲಾ ಅವರಿಗೆ ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಅವರು, ಸಿಬ್ಬಂದಿಹಾಗೂ ಸೌಕರ್ಯಗಳ ಕೊರತೆ ಬ್ಯಾಂಕಿನಲ್ಲಿದೆ.ಪ್ರತ್ಯೇಕಕೌಂಟರ್ ‌ತೆರೆಯುವ ಜೊತೆಗೆ ಸೌಕರ್ಯ ಒದಗಿಸುವ ಭರವಸೆ ನೀಡಿದರು.ತಾಲೂಕು ಅಧ್ಯಕ್ಷ ಫಾರೂಕ್‌ಪಾಷ, ವಿಜಯ್‌ಪಾಲ್‌, ಸುಪ್ರೀಂಚಲ, ಸಾಗರ್‌, ಮೇಲಾಗಾಣಿ ದೇವರಾಜ್‌, ಅಣ್ಣಿಹಳ್ಳಿ ನಾಗರಾಜ್‌, ಐತಾಂಡಹಳ್ಳಿ ಮಂಜುನಾಥ್‌, ರವಿ, ಶಿವ, ಸುನಿಲ್‌,ವಿನೋದ್‌, ವಿಶ್ವ, ವೇಣು, ನವೀನ್‌ , ಕೇಶವ, ಮೂರ್ತಿ, ಹೆಬ್ಬಣಿ ಆನಂದರೆಡ್ಡಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

332 ನಾಮಪತ್ರ ಸಲ್ಲಿಕೆ :

ಮುಳಬಾಗಿಲು: ತಾಲೂಕಿನ 30 ಗ್ರಾಪಂಗಳಿಗೆ ನಡೆಯುತ್ತಿರುವ ಎರಡನೇ ಹಂತದ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಕೆಯ ಮೊದಲ ದಿನವಾದ ಶುಕ್ರವಾರ 282 ಕ್ಷೇತ್ರಗಳ 518 ಸ್ಥಾನಗಳಿಗೆ332 ನಾಮಪತ್ರ ಸಲ್ಲಿಕೆಯಾಗಿವೆ.

ನಾಮಪತ್ರ ಸಲ್ಲಿಸಿರುವುದರ ಪೈಕಿ ಪುರುಷ ಮತ್ತು ಮಹಿಳೆಯರು ಸೇರಿದಂತೆ94 ಪ.ಜಾತಿ,21 ಪ.ಪಂಗಡ,37 ಹಿಂದುಳಿದ ಅ ವರ್ಗ, 7 ಹಿಂದುಳಿದ ಬ ವರ್ಗ, ಸಾಮಾನ್ಯ ವರ್ಗದ 173 ನಾಮಪತ್ರಗಳು ಸೇರಿದಂತೆ ಒಟ್ಟು 185 ಪುರುಷರು ಮತ್ತು147 ಮಹಿಳೆಯರು ಒಳಗೊಂಡಂತೆ 332 ಸಲ್ಲಿಕೆಯಾಗಿದೆ. ಉಳಿದಂತೆ 323 ಸ್ಥಾನಗಳಿಗೆ ನಾಮಪತ್ರ ಸಲ್ಲಿಸಿರುವುದಿಲ್ಲ, ನಾಮಪತ್ರ ಸಲ್ಲಿಸಲು ಡಿ.16 ಕೊನೆಯ ದಿನವಾಗಿರುತ್ತದೆ. ಪರಿಶೀಲನೆ 17, ಹಿಂಪಡೆಯಲು 19, 27 ರಂದು ಮುಂಜಾನೆ7ರಿಂದ ಸಂಜೆ5 ಗಂಟೆ ವರೆಗೆ ಮತದಾನ ನಡೆಯಲಿದೆ.30 ರಂದು ಮತ ಎಣಿಕೆ ನಡೆಯಲಿದೆ.

ಟಾಪ್ ನ್ಯೂಸ್

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

roadNational Highways ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Road ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Belthangady ಅಂತಾರಾಜ್ಯ ಕಳ್ಳನ ಬಂಧನ: 15ಕ್ಕೂ ಅಧಿಕ ಠಾಣಾ ವ್ಯಾಪ್ತಿಯಲ್ಲಿ ಕಳವು

Belthangady ಅಂತಾರಾಜ್ಯ ಕಳ್ಳನ ಬಂಧನ: 15ಕ್ಕೂ ಅಧಿಕ ಠಾಣಾ ವ್ಯಾಪ್ತಿಯಲ್ಲಿ ಕಳವು

Kundapura ಬೆಳೆ ಸಮೀಕ್ಷೆಗೆ ತೆರಳಿದ್ದ ಗ್ರಾಮಕರಣಿಕ, ಸಿಬಂದಿಗೆ ಹಲ್ಲೆ

Kundapura ಬೆಳೆ ಸಮೀಕ್ಷೆಗೆ ತೆರಳಿದ್ದ ಗ್ರಾಮಕರಣಿಕ, ಸಿಬಂದಿಗೆ ಹಲ್ಲೆ

Fraud Case ಮೆಸ್‌ ಮ್ಯಾನೇಜರ್‌, ಸಿಬಂದಿಯಿಂದ ಮಾಲಕರಿಗೆ 30 ಲಕ್ಷ ರೂ. ವಂಚನೆ

Fraud Case ಮೆಸ್‌ ಮ್ಯಾನೇಜರ್‌, ಸಿಬಂದಿಯಿಂದ ಮಾಲಕರಿಗೆ 30 ಲಕ್ಷ ರೂ. ವಂಚನೆ

Manipal ಸಾರ್ವಜನಿಕ ಪ್ರದೇಶದಲ್ಲಿ ಗಾಂಜಾ ಸೇವನೆ: ಇಬ್ಬರು ವಶಕ್ಕೆ

Manipal ಸಾರ್ವಜನಿಕ ಪ್ರದೇಶದಲ್ಲಿ ಗಾಂಜಾ ಸೇವನೆ: ಇಬ್ಬರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-6

Horticultural crop: ತೋಟಗಾರಿಕಾ ಬೆಳೆಗಳಿಗೆ ತೇವಾಂಶದ ಭೀತಿ!

tdy-16

ರಾಗಿ ಬೆಳೆಗೆ ಯೂರಿಯಾ ರಸಗೊಬ್ಬರದ ಕೊರತೆ!

Kolar: ಆಸ್ತಿ ಮೌಲ್ಯ ಪರಿಷ್ಕರಣೆ ಭಾರೀ ದುಬಾರಿ!

Kolar: ಆಸ್ತಿ ಮೌಲ್ಯ ಪರಿಷ್ಕರಣೆ ಭಾರೀ ದುಬಾರಿ!

Kolara: ಜಿಲ್ಲೆಯಲ್ಲಿ ಸಂಪೂರ್ಣ ಸಾಕ್ಷರತಾ ಗುರಿ ವಿಫಲ!

Kolara: ಜಿಲ್ಲೆಯಲ್ಲಿ ಸಂಪೂರ್ಣ ಸಾಕ್ಷರತಾ ಗುರಿ ವಿಫಲ!

Srinivaspur: ಕೊಲೆ ಪ್ರಕರಣ; ಸಾವಿರಕ್ಕೂ ಹೆಚ್ಚು ಮಂದಿ ಮೇಲೆ ಎಫ್ಐಆರ್‌!

Srinivaspur: ಕೊಲೆ ಪ್ರಕರಣ; ಸಾವಿರಕ್ಕೂ ಹೆಚ್ಚು ಮಂದಿ ಮೇಲೆ ಎಫ್ಐಆರ್‌!

MUST WATCH

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

ಹೊಸ ಸೇರ್ಪಡೆ

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

roadNational Highways ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Road ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Belthangady ಅಂತಾರಾಜ್ಯ ಕಳ್ಳನ ಬಂಧನ: 15ಕ್ಕೂ ಅಧಿಕ ಠಾಣಾ ವ್ಯಾಪ್ತಿಯಲ್ಲಿ ಕಳವು

Belthangady ಅಂತಾರಾಜ್ಯ ಕಳ್ಳನ ಬಂಧನ: 15ಕ್ಕೂ ಅಧಿಕ ಠಾಣಾ ವ್ಯಾಪ್ತಿಯಲ್ಲಿ ಕಳವು

Kundapura ಬೆಳೆ ಸಮೀಕ್ಷೆಗೆ ತೆರಳಿದ್ದ ಗ್ರಾಮಕರಣಿಕ, ಸಿಬಂದಿಗೆ ಹಲ್ಲೆ

Kundapura ಬೆಳೆ ಸಮೀಕ್ಷೆಗೆ ತೆರಳಿದ್ದ ಗ್ರಾಮಕರಣಿಕ, ಸಿಬಂದಿಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.