ವಿಶೇಷ ಕೌಂಟರ್‌ ಆರಂಭಿಸಲು ಒತ್ತಾಯ


Team Udayavani, Dec 12, 2020, 4:57 PM IST

ವಿಶೇಷ ಕೌಂಟರ್‌ ಆರಂಭಿಸಲು ಒತ್ತಾಯ

ಮುಳಬಾಗಿಲು: ಬ್ಯಾಂಕ್‌ನಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿ ಗ್ರಾಹಕ ಞರಿಗೆ ಆಗುತ್ತಿರುವ ತೊಂದರೆ ಗಳನ್ನು ತಪ್ಪಿಸಲು ವಿಶೇಷ ಕೌಂಟರ್‌ ತೆರೆದು ಬ್ಯಾಂಕ್‌ನಲ್ಲಿ ಮೂಲ ಸೌಕರ್ಯ ಗಳನ್ನು ಕಲ್ಪಿಸಬೇಕೆಂದು ಒತ್ತಾಯಿಸಿ ರೈತ ಸಂಘದ ಕಾರ್ಯಕರ್ತರು ನಗರದ ಎಸ್‌ಬಿಐ ಬ್ಯಾಂಕ್‌ ಎದುರು ಪ್ರತಿಭಟನೆ ನಡೆಸಿ ಸಹಾಯಕ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು.

ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ. ನಾರಾಯಣಗೌಡ ಮಾತನಾಡಿ, ಮುಂದಾಲೋಚನೆಯಿಲ್ಲದೆ ಬ್ಯಾಂಕ್‌ ಗಳನ್ನು ವಿಲೀನ ಮಾಡಿ ಆಗುವ ತೊಂದರೆಗಳ ಬಗ್ಗೆ ಯೋಚನೆ ಮಾಡದ ಸರ್ಕಾರದ ದ್ವಂದ್ವ ನೀತಿಗೆ ಗ್ರಾಹಕರು ಪರದಾಡ ಬೇಕಾದ ಪರಿಸ್ಥಿತಿಗೆ ನಗರದ ಎಸ್‌.ಬಿ.ಐ ಬ್ಯಾಂಕ್‌ ಉದಾಹರಣೆಯಾಗಿದೆ. ಗ್ರಾಹಕರಿಗೆ ಹಾಗೂ ಹಿರಿಯ ನಾಗರಿಕರಿಗೆ ಅನುಕೂಲವಾಗಲುಪ್ರತ್ಯೇಕ ಕೌಂಟರ್‌ ತೆರೆಯಬೇಕೆಂದುಒತ್ತಾಯಿಸಿ ಪ್ರತಿಭಟನೆ ನಡೆಸಿ ಬ್ಯಾಂಕ್‌ಸಹಾಯಕ ವ್ಯವಸ್ಥಾಪಕಿ ಲೀಲಾ ಅವರಿಗೆ ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಅವರು, ಸಿಬ್ಬಂದಿಹಾಗೂ ಸೌಕರ್ಯಗಳ ಕೊರತೆ ಬ್ಯಾಂಕಿನಲ್ಲಿದೆ.ಪ್ರತ್ಯೇಕಕೌಂಟರ್ ‌ತೆರೆಯುವ ಜೊತೆಗೆ ಸೌಕರ್ಯ ಒದಗಿಸುವ ಭರವಸೆ ನೀಡಿದರು.ತಾಲೂಕು ಅಧ್ಯಕ್ಷ ಫಾರೂಕ್‌ಪಾಷ, ವಿಜಯ್‌ಪಾಲ್‌, ಸುಪ್ರೀಂಚಲ, ಸಾಗರ್‌, ಮೇಲಾಗಾಣಿ ದೇವರಾಜ್‌, ಅಣ್ಣಿಹಳ್ಳಿ ನಾಗರಾಜ್‌, ಐತಾಂಡಹಳ್ಳಿ ಮಂಜುನಾಥ್‌, ರವಿ, ಶಿವ, ಸುನಿಲ್‌,ವಿನೋದ್‌, ವಿಶ್ವ, ವೇಣು, ನವೀನ್‌ , ಕೇಶವ, ಮೂರ್ತಿ, ಹೆಬ್ಬಣಿ ಆನಂದರೆಡ್ಡಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

332 ನಾಮಪತ್ರ ಸಲ್ಲಿಕೆ :

ಮುಳಬಾಗಿಲು: ತಾಲೂಕಿನ 30 ಗ್ರಾಪಂಗಳಿಗೆ ನಡೆಯುತ್ತಿರುವ ಎರಡನೇ ಹಂತದ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಕೆಯ ಮೊದಲ ದಿನವಾದ ಶುಕ್ರವಾರ 282 ಕ್ಷೇತ್ರಗಳ 518 ಸ್ಥಾನಗಳಿಗೆ332 ನಾಮಪತ್ರ ಸಲ್ಲಿಕೆಯಾಗಿವೆ.

ನಾಮಪತ್ರ ಸಲ್ಲಿಸಿರುವುದರ ಪೈಕಿ ಪುರುಷ ಮತ್ತು ಮಹಿಳೆಯರು ಸೇರಿದಂತೆ94 ಪ.ಜಾತಿ,21 ಪ.ಪಂಗಡ,37 ಹಿಂದುಳಿದ ಅ ವರ್ಗ, 7 ಹಿಂದುಳಿದ ಬ ವರ್ಗ, ಸಾಮಾನ್ಯ ವರ್ಗದ 173 ನಾಮಪತ್ರಗಳು ಸೇರಿದಂತೆ ಒಟ್ಟು 185 ಪುರುಷರು ಮತ್ತು147 ಮಹಿಳೆಯರು ಒಳಗೊಂಡಂತೆ 332 ಸಲ್ಲಿಕೆಯಾಗಿದೆ. ಉಳಿದಂತೆ 323 ಸ್ಥಾನಗಳಿಗೆ ನಾಮಪತ್ರ ಸಲ್ಲಿಸಿರುವುದಿಲ್ಲ, ನಾಮಪತ್ರ ಸಲ್ಲಿಸಲು ಡಿ.16 ಕೊನೆಯ ದಿನವಾಗಿರುತ್ತದೆ. ಪರಿಶೀಲನೆ 17, ಹಿಂಪಡೆಯಲು 19, 27 ರಂದು ಮುಂಜಾನೆ7ರಿಂದ ಸಂಜೆ5 ಗಂಟೆ ವರೆಗೆ ಮತದಾನ ನಡೆಯಲಿದೆ.30 ರಂದು ಮತ ಎಣಿಕೆ ನಡೆಯಲಿದೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.