ತರಕಾರಿ ಮಾರುಕಟ್ಟೆ ಸ್ಥಳಾಂತರಕ್ಕೆ ಆಗ್ರಹ


Team Udayavani, Jan 3, 2020, 12:17 PM IST

kolar-tdy-1

ಶ್ರೀನಿವಾಸಪುರ: ನೂರಾರು ಕೋಟಿ ರೂ. ಖರ್ಚು ಮಾಡಿ ಕೃಷಿ ಉತ್ಪನ್ನ ಮಾರುಕಟ್ಟೆ ಅಭಿವೃದ್ಧಿಪಡಿಸಿದರೂ ನಗರ ದಲ್ಲಿ ನಡೆಯುವ ತರಕಾರಿ ಹಾಗೂ ಇತರೆ ವಹಿವಾಟನ್ನು ಇಲ್ಲಿಗೆ ಸ್ಥಳಾಂತರಿಸುವಲ್ಲಿ ತಾಲೂಕು ಆಡಳಿತ ಹಾಗೂ ಮಾರುಕಟ್ಟೆ ಅಧಿಕಾರಿಗಳು ಸಂಪೂರ್ಣ ವಿಫ‌ಲವಾಗಿದ್ದಾರೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ಕೆ.ನಾಡ ಆರೋಪಿಸಿದರು.

ತಾಲೂಕು ಕಚೇರಿ ಮುಂದೆ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ತರಕಾರಿ ಯನ್ನು ಉಚಿತವಾಗಿ ಜನರಿಗೆ ವಿತರಿಸಿ ಮಾತನಾಡಿದ ಅವರು, ತಾಲೂಕು ಸಮಿತಿ ನೇತೃತ್ವದಲ್ಲಿ ಪಟ್ಟಣದ ತರಕಾರಿ ಮಾರುಕಟ್ಟೆಯನ್ನು ಕೃಷಿ ಉತ್ಪನ್ನ ಮಾರುಕಟ್ಟೆಗೆ ಸ್ಥಳಾಂತರಿಸಲು, ರೈತರು ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ ನೀಡಲು, ಸ್ವಾಮಿನಾಥನ್‌ ವರದಿ ಜಾರಿ ಮಾಡ  ಬೇಕೆಂದು ಹಾಗೂ ಪ್ರತಿ ಹಳ್ಳಿಯಲ್ಲಿ ಜಾನುವಾರುಗಳು ಮತ್ತು ಅಭಿವೃದ್ಧಿ ಕಾರ್ಯಗಳಿಗೆ 10 ಎಕರೆ ಗೋಮಾಳ ಮೀಸಲಿಡಬೇಕೆಂದು ಒತ್ತಾಯಿಸಿದರು.

ಅಧಿಕಾರಿಗಳ ಧೋರಣೆ ಜೊತೆಗೆ ದೇಶಕ್ಕೆ ಅನ್ನ ನೀಡುವ ಅನ್ನದಾತನ ಬದುಕು ದಿನೇದಿನೆ ದುಸ್ತರವಾಗುತ್ತಿದೆ. ಸರ್ಕಾರಗಳ ಬೇಜವಾಬ್ದಾರಿಯಿಂದ ಕೃಷಿ ಕಾರ್ಪೊರೇಟ್‌ ಕಂಪನಿಗಳ ಪಾಲಾಗು ತ್ತಿದೆ. ಕೃಷಿ ಕ್ಷೇತ್ರದಿಂದ ರೈತರು ನಿವೃತ್ತಿ ಯಾಗುತ್ತಿದ್ದಾರೆ. ಮತ್ತೂಂದಡೆ ಬೆಳೆದ ಬೆಳೆಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಇಲ್ಲ ಜೊತೆಗೆ ಬೆಲೆಯೂ ಇಲ್ಲದೇ ಹಾಕಿದ ಬಂಡವಾಳ ಬಾರದೇ ರೈತರು ಖಾಸಗಿ ಸಾಲಕ್ಕೆ ಸಿಲುಕಿತಮ್ಮ ಜೀವನವನ್ನೇ ಕಳೆದುಕೊಳ್ಳುತ್ತಿದ್ದಾರೆ ಎಂದು ದೂರಿದರು.

ಪ್ರತಿಭಟನೆಯಲ್ಲಿ ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ, ಮರಗಲ್‌ ಶ್ರೀನಿವಾಸ್‌, ತಾಲೂಕು ಅಧ್ಯಕ್ಷ ತೆರ್ನಹಳ್ಳಿ ಆಂಜಪ್ಪ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ನಳಿನಿ, ಜಿಲ್ಲಾ ಮುಖಂಡ ರಾಯಲ್ಪಾಡು ಹರೀಶ್‌, ಆಚಂಪಲ್ಲಿ ಗಂಗಾಧರ್‌, ಕೊಳ ತೂರು ಸಹದೇವಪ್ಪ, ಮುರಳಿ, ಶ್ರೀರಾಮ, ಆಲವಾಟ ಶಿವ, ಷಪಿ, ವಕ್ಕಲೇರಿ ಹನುಮಪ್ಪ, ಮುದುವಾಡಿ ಚಂದ್ರಪ್ಪ, ತೆರ್ನಹಳ್ಳಿ ಮದು, ಸುಪ್ರೀಂ ಚಲಪತಿ ಇತರರು ಇದ್ದರು.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.