ಗ್ರಾಮಸ್ಥರ ಒತ್ತಾಯಕ್ಕೆ ಡ್ಯಾನ್ಸ್‌: ಮೋಜು ಮಸ್ತಿಗಾಗಿ ಅಲ್ಲ


Team Udayavani, Feb 23, 2021, 3:47 PM IST

ಗ್ರಾಮಸ್ಥರ ಒತ್ತಾಯಕ್ಕೆ ಡ್ಯಾನ್ಸ್‌: ಮೋಜು ಮಸ್ತಿಗಾಗಿ ಅಲ್ಲ

ಬಂಗಾರಪೇಟೆ: ಕಳೆದ ಶುಕ್ರವಾರ ಕಾಮಸಮುದ್ರಂ ಹೋಬಳಿ ನರಿನತ್ತ ಗ್ರಾಮದಲ್ಲಿ ಕೈಗೊಂಡಿದ್ದ ಗ್ರಾಮ ವಾಸ್ತವ್ಯ  ಕಾರ್ಯಕ್ರಮಕ್ಕೆ ಗ್ರಾಮಸ್ಥರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಅನೇಕ ವರ್ಷಗಳಿಂದ ಆಗದ ಗ್ರಾಮಸ್ಥರ ಕೆಲಸಗಳನ್ನು ತಹಶೀಲ್ದಾರ್‌ ಎಂ.ದಯಾನಂದರವರು ಆಸಕ್ತಿ ವಹಿಸಿ ಗ್ರಾಮದಲ್ಲಿಯೇ ತಕ್ಷಣ ಫ‌ಲಾನುಭವಿಗಳಿಗೆ ಸಿಗುವಂತೆ ಮಾಡಿದ್ದಾರೆ. ಎರಡು ದಿನ ಮೊದಲೇ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮ ವಾಸ್ತವ್ಯದ ಬಗ್ಗೆ ಅರಿವು ಮೂಡಿಸಿ, ಅದರ ಯಶಸ್ಸಿಗೆ ಕಾರಣರಾದರು ಎಂದು ಗ್ರಾಮಸ್ಥರು ಶ್ಲಾಘಿಸಿದರು.

ಗ್ರಾಮದ ಹಿರಿಯರು ಹಾಗೂ ಗ್ರಾಪಂ ಮಾಜಿ ಸದಸ್ಯ ಮುನೀರ್‌ ಮಾತನಾಡಿ, ಗ್ರಾಮ ವಾಸ್ತವ್ಯ ಕಾರ್ಯಕ್ರಮದಿಂದ ನಮ್ಮ ಗ್ರಾಮ ಎಲ್ಲಾ ಸವಲತ್ತುಗಳನ್ನು ಪಡೆದಿದೆ. ತಹಶೀಲ್ದಾರರ ಕಾರ್ಯ ನಿಜಕ್ಕೂ ಮೆಚ್ಚುಗೆ ವ್ಯಕ್ತಪಡಿಸುವ ಕಾರ್ಯ. ಯಾರೋ ಪಿತೂರಿ ಮಾಡಿ ಈ ರೀತಿ ಸುದ್ದಿ ಮಾಡಿಸಿದ್ದಾರೆ, ಅವರಿಗೆ ನಮ್ಮ ಧಿಕ್ಕಾರ ದೂರಿದರು.

ಗ್ರಾಮ ವಾಸ್ತವ್ಯದಿಂದ ಗ್ರಾಮದ ಜನರಿಗೆ ಹಲವು ಸಮಸ್ಯೆಗಳಿಗೆ ಪರಿಹಾರ ದೊರಕಿರುವುದು ನಿಜ. ಗ್ರಾಮಸ್ಥರ ಒತ್ತಾಯದ ಮೇರೆಗೆ ಕಲಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ತಹಶೀಲ್ದಾರರ ಪರವಾಗಿ ಇಡೀ ಗ್ರಾಮವೇ ನಿಂತಿದೆ ಎಂದು ಹೇಳಿದರು.

ದುರುದ್ದೇಶದಿಂದ ವಿಡಿಯೋ ವೈರಲ್‌ :  

ತಾಲೂಕಿನ ನರಿನತ್ತ ಗ್ರಾಮದಲ್ಲಿ ಗ್ರಾಮ ವಾಸ್ತವ್ಯವನ್ನು ಯಶಸ್ವಿಯಾಗಿ ನಡೆಸಿ 240 ಅರ್ಜಿಗಳನ್ನು ವಿಲೇವಾರಿ ಮಾಡಿ ಗ್ರಾಮಸ್ಥರಪ್ರಶಂಸೆಗೆ ಗುರಿಯಾಗಿದ್ದರಿಂದ ಈ ಗ್ರಾಮದ ಸವಿನೆನಪಿಗಾಗಿ ಹಾಗೂ ಗ್ರಾಮಸ್ಥರ ಒತ್ತಾಯದ ಮೇರೆಗೆ ಡಾನ್ಸ್‌ ಮಾಡಿದ್ದು, ಯಾವುದೇ ಮೋಜು ಮಸ್ತಿಗಾಗಿ ಅಲ್ಲ ಎಂದು ತಹಶೀಲ್ದಾರ್‌ ಎಂ.ದಯಾನಂದ್‌ ತಿಳಿಸಿದ್ದಾರೆ. ಈ ಸಂಬಂಧ ಉದಯವಾಣಿಗೆ ಅವರು, ತಹಶೀಲ್ದಾರ್‌ ಎಂಬ ಹೆಗ್ಗಳಿಕೆ ಇಲ್ಲದೇ ಗ್ರಾಮ ವಾಸ್ತವ್ಯದಲ್ಲಿ ಗ್ರಾಮದಸಾಮಾನ್ಯ ವ್ಯಕ್ತಿಯಂತೆ ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದು ತೃಪ್ತಿ ತಂದಿದೆ. ಆದರೆ, ಡಾನ್ಸ್‌ ಮಾಡಿದ್ದವಿಡಿಯೋವನ್ನು ದುರುದ್ದೇಶದಿಂದ ವೈರಲ್‌ ಮಾಡಿದ್ದು, ನನ್ನ ಜೀವಮಾನದಲ್ಲಿಯೇ ಕಂಡರಿಯದ ದುಃಖದ ಸಂಗತಿಯಾಗಿದೆ ಎಂದು ಹೇಳಿದರು.

ಎಲ್ಲಾ  ಕಾರ್ಯಕ್ರಮಗಳ ನಂತರ ಸ್ಥಳೀಯ ಕಲಾವಿದರಿಗೆ ಮನ್ನಣೆ ನೀಡುವ ಕಲಾ ಕಾರ್ಯಕ್ರಮವು ಇತ್ತು. ಆಗ ತಹಶೀಲ್ದಾರರು ಮತ್ತು ಇತರೆ ಅಧಿಕಾರಿಗಳು ನಮ್ಮ ಒತ್ತಾಯದ ಮೇರೆಗೆ ಜೊತೆ ಸೇರಿ ಕುಣಿದರೆ ಹೊರತು, ಅವರು ಯಾವುದೇ ಕಾಲಾಹರಣ ಮಾಡಲಿಲ್ಲ. ಮುನೀರ್‌, ಗ್ರಾಮಸ್ಥರು, ಗ್ರಾಪಂ ಮಾಜಿ ಸದಸ್ಯ

 

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.