ಬೇವಿನ ಮರದಲ್ಲಿ ಹಾಲಿನ ನೊರೆಯಂತೆ ನೀರು : ಕೆಜಿಎಫ್ ತಾ.ಐವಾರಹಳ್ಳಿ ಗ್ರಾಮದಲ್ಲಿ ಘಟನೆ


Team Udayavani, Jan 17, 2021, 11:15 AM IST

ಬೇವಿನ ಮರದಲ್ಲಿ ಹಾಲಿನ ನೊರೆಯಂತೆ ನೀರು : ಕೆಜಿಎಫ್ ತಾ.ಐವಾರಹಳ್ಳಿ ಗ್ರಾಮದಲ್ಲಿ ಘಟನೆ

ಬೇತಮಂಗಲ: ಬೇವಿನ ಮರದ ಕೊಂಬೆಯಲ್ಲಿ ಸತತವಾಗಿ 10 ದಿನಗಳಿಂದ ಹಾಲಿನಂತೆ ನೊರೆ ನೀರು ಸುರಿಯುತ್ತಿದ್ದು, ಇದು ದೇವರ ಮಹಿಮೆ ಹಾಗೂ ವಿಸ್ಮಯ ಎಂದು ಸುತ್ತಮುತ್ತಲಿನ ಗ್ರಾಮಸ್ಥರು ಪೂಜೆ ಸಲ್ಲಿಸುತ್ತಿದ್ದಾರೆ. ಕೆಜಿಎಫ್ ಕ್ಷೇತ್ರವಲ್ಲದೇ ಬಂಗಾರಪೇಟೆ, ಆಂಧ್ರದ ಶಾಂತಿಪುರಂ, ಕುಪ್ಪಂ ಸೇರಿದಂತೆ ಅನೇಕ ಭಾಗಗಳಿಂದ ಭಕ್ತರು ಭೇಟಿ ನೀಡಿ ಬೇವಿನ ಮರದಿಂದ ಹಾಲಿನ ನೊರೆಯಂತೆ ಸುರಿಯುತ್ತಿರುವ ನೀರು ವೀಕ್ಷಿಸಿ ದೇವರ ತೀರ್ಥವೆಂದು ತಲೆ ಮೇಲೆ ಚೆಲ್ಲಿಕೊಳ್ಳುತ್ತಾ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

ಶುಭವೋ, ಅಶುಭವೋ!: ಈ ವಿಸ್ಮಯ ಘಟನೆಯೂ ಕೆಜಿಎಫ್ ತಾಲೂಕಿನ ಕಂಗಾಂಡ್ಲಹಳ್ಳಿ ಗ್ರಾಪಂನ ಐವಾರಹಳ್ಳಿ ಗ್ರಾಮದ ರೈತ ರಮೇಶ್‌ ಅವರಿಗೆ ಸೇರಿದ ಜಮೀನಿನಲ್ಲಿ ನಡೆಯುತ್ತಿದ್ದು, ಸುಮಾರು 10 ದಿನಗಳಿಂದ ಮರದಿಂದ ನೀರು ಸುರಿಯುತ್ತಿದೆ. ಇದರಿಂದ ನಮಗೆ ಶುಭವೋ- ಅಶೋಭವೋ ಎಂಬ ಆತಂಕ ವ್ಯಕ್ತವಾಗಿದೆ. ಈ ಬಗ್ಗೆ ಪಂಡಿತರು, ಜೋತಿಷ್ಯರ ಬಳಿ ಜಮೀನು ಮಾಲೀಕ ರಮೇಶ್‌ ಕೇಳಿದಾಗ ಇದೊಂದು ಶುಭ ಗಳಿಗೆ ಮಂಗಳವಾರ ಅಥವಾ ಬುಧವಾರದೊಳಗೆ ಇಲ್ಲಿ ಯಾವುದೋ ಶಕ್ತಿ
ದೇವತೆಯ ವಿಗ್ರಹವು ಹುಟ್ಟುತ್ತದೆ ಎಂದು ತಿಳಿಸಿರುವುದಾಗಿ ರಮೇಶ್‌ ಉದಯವಾಣಿಗೆ ತಿಳಿಸಿದ್ದಾರೆ.

ಇದನ್ನೂ ಓದಿ:ಸಾಲ ವಾಪಸ್‌ ಕೇಳಿದ ವೃದ್ಧೆಯನ್ನೇ ಕೊಂದು ಬಾವಿಗೆ ಎಸೆದ್ರು : ಇಬ್ಬರು ಆರೋಪಿಗಳು ಸೆರೆ

ಲೈಟ್‌ ವ್ಯವಸ್ಥೆ: ಈ ವಿಸ್ಮಯ ನೋಡಲು ಜನರು ಸಾಗರೋಪದಿಯಲ್ಲಿ ಆಗಮಿಸುತ್ತಿದ್ದು, ಈ ಮರದ ಸುತ್ತಲೂ ಮರದ ತುಂಡುಗಳಿಂದ ಬೇಲಿ ನಿರ್ಮಿಸಿ ರಾತ್ರಿ ವೇಳೆಯಲ್ಲೂ ಭಕ್ತರ ಆಗಮಿಸುತ್ತಿರುವ ಹಿನ್ನೆಲೆ ವಿದ್ಯುತ್‌ ವ್ಯವಸ್ಥೆ ಮಾಡಿದ್ದಾರೆ. ಬೇವಿನ
ಮರಕ್ಕೆ ಪೂಜೆ ಸಲ್ಲಿಸಿ ಹನಿ-ಹನಿಯಾಗಿ ಬರುತ್ತಿರುವ ನೀರನ್ನು ತಲೆಯ ಮೇಲೆ ಚೆಲ್ಲಿಕೊಂಡು ಪ್ರಾರ್ಥನೆ ಸಲ್ಲಿಸುತ್ತಿರುವುದು ಕಂಡು ಬಂತು.

ಸ್ಪಷ್ಟನೆ ನೀಡಲಿ: ಇಲ್ಲಿ ಪ್ರತಿನಿತ್ಯ ಸಾರ್ವಜನಿಕರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಜಿಲ್ಲಾಡಳಿತ ತಕ್ಷಣ ಸಂಬಂಧಿಸಿದ ಇಲಾಖೆಯ ಮೂಲಕ ತಜ್ಞರ ಮೂಲಕ ಕುಲಂಕುಶವಾಗಿ ಪರಿಶೀಲನೆ ನಡೆಸಿ ಸಾರ್ವಜನಿಕರಿಗೆ ಸತ್ಯಾಂಶ ತಿಳಿಸಬೇಕಿದೆ. ಇದು ದೇವರ ಅನುಗ್ರಹದಿಂದ ವಿಸ್ಮಯ ನಡೆದಿದೆಯೋ, ಅಥವಾ ಬೇರೆ ಏನಾದರೂ ಸಾಮಾಜಿಕ ಕಾರಣವೋ ಎಂಬುದರ ಬಗ್ಗೆ ಸರ್ಕಾರವು
ಜಿಲ್ಲಾಡಳಿತ ಮೂಲಕ ಸ್ಪಷ್ಟ ಸಂದೇಶ ನೀಡಬೇಕಿದೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.