ಸಾಂತ್ವನ ಕೇಂದ್ರದಲ್ಲೇ ಪ್ರೇಮಿಗಳ ವಿವಾಹ


Team Udayavani, Dec 17, 2019, 4:47 PM IST

kolar-tdy-1

ಬೇತಮಂಗಲ: ಕಳೆದ ಎರಡು ವರ್ಷಗಳಿಂದ ಪ್ರೀತಿಸುತಿದ್ದ ಪ್ರೇಮಿಗಳಿಬ್ಬರಿಗೆ ಅವರ ಇಚ್ಛೆಯಂತೆ ವಿರೋಧ ವ್ಯಕ್ತಪಡಿಸಿದ್ದ ಪೋಷಕರ ಸಮ್ಮುಖದಲ್ಲೇ ಮಹಿಳಾ ಸಾಂತ್ವನ ಕೇಂದ್ರದಲ್ಲಿ ವಿವಾಹ ನೆರವೇರಿಸಲಾಯಿತು.

ಗ್ರಾಮದ ಸಂತೆಗೇಟ್‌ ನಿವಾಸಿ ಜಯಪಾಲ್‌ ಅವರ ಪುತ್ರ ಪ್ರವೀಣ್‌ಕುಮಾರ್‌(23) ಮತ್ತು ಕೆಜಿಎಫ್ನ ಬಾಲಘಾಟ್‌ ನಿವಾಸಿ ತಿರುಮೂರ್ತಿ ಅವರ ಪುತ್ರಿ ಕವಿಯರಸಿ (20) ಇಬ್ಬರೂ ಅನ್ಯ ಕೋಮಿನವರಾಗಿದ್ದು, ದಾರಸಹೊಸ ಹಳ್ಳಿಯ ಡೆಕ್ಕೇನ್‌ ಹೈಡ್ರಾಲಿಕ್‌ನಲ್ಲಿ ಕೆಲಸ ಮಾಡುತ್ತಿದ್ದರು. ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇವರ ವಿವಾಹಕ್ಕೆ ಎರಡೂ ಮನೆಯವರ ಕಡೆ ವಿರೋಧವಿತ್ತು. ನಂತರ ಪ್ರೇಮಿಗಳಿಬ್ಬರು ಬೇತಮಂಗಲ ಮಹಿಳಾ ಸಾಂತ್ವನ ಕೇಂದ್ರಕ್ಕೆ ಮನವಿ ಸಲ್ಲಿಸಿ, ನಮ್ಮ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಮದುವೆ ಮಾಡುವಂತೆ ಮನವಿ ಮಾಡಿದ್ದರು. ಸಾಂತ್ವನ ಕೇಂದ್ರದ ಕಾರ್ಯದರ್ಶಿ ಎಂ.ಗೋಪಾಲ್‌ ಮತ್ತು ಆಪ್ತ ಸಮಾಲೋಚಕಿ ಪವಿತ್ರಾ ಇಬ್ಬರೂ ಕುಟುಂಬ ಸದಸ್ಯರೊಂದಿಗೆ ಚರ್ಚಿಸಿ ಮದುವೆಗೆ ಒಪ್ಪಿಸಿದ್ದರು.

ಅದರಂತೆ ಸೋಮವಾರ ಎರಡೂ ಕಡೆಯ ಪೋಷಕರಿಗೆ ಸೂಕ್ತ ಮಾಹಿತಿ ನೀಡಿ, ಸಮಾಲೋಚನೆ ಮೂಲಕ ಹಿಂದೂ ಸಾಂಪ್ರದಾ ಯದಂತೆ ಸಾಂತ್ವನ ಕೇಂದ್ರವನ್ನೇ ಕಲ್ಯಾಣ ಮಂದಿರ ಮಾಡಿ, ಹಾರ ಬದಲಿಸಿ, ತಾಳಿ ಕಟ್ಟಿಸಿ, ಎಲ್ಲರಿಗೂ ಅರಿಶಿಣ, ಕುಂಕುಮ ಅಕ್ಕಿ ನೀಡಿ ಆಶೀರ್ವಾದ ಮಾಡಿಸಿ, ವಿವಾಹ ನೆರವೇರಿಸಿದರು. ನಂತರ ಎರಡೂ ಕಡೆಯವರಿಗೆ ಊಟ ವ್ಯವಸ್ಥೆಯನ್ನೂ ಮಾಡಲಾಗಿತ್ತು ಸಾಂತ್ವನ ಕೇಂದ್ರದ ಆಪ್ತಸಮಾಲೋಚಕಿ ಪವಿತ್ರಾ ಮಾತನಾಡಿ, ಮಹಿಳೆಯರು ತಮ್ಮ ಯಾವುದೇ ಸಮಸ್ಯೆಗಳನ್ನು ಹೇಳಿಕೊಳ್ಳಲು, ತಮ್ಮ ಸಂಸಾರ ಸರಿಪಡಿಸಿಕೊಳ್ಳಲು ಸಾಂತ್ವನ ಕೇಂದ್ರ ಸಂಪೂರ್ಣ ಸಹಕಾರ ನೀಡುತ್ತಿದೆ. ಅಗತ್ಯ ಸಮಾಲೋಚನೆ ಮೂಲಕ ಅವರಿಗೆ ವರದಾನವಾಗುವಂತೆ ಮಾಡಲಾಗುತ್ತಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.