ವಾರಾಂತ್ಯ ಕರ್ಫ್ಯೂ: 2ನೇ ದಿನ ಮತ್ತಷ್ಟು ಬಿಗಿ


Team Udayavani, Apr 26, 2021, 3:38 PM IST

Weekend Curfew: Tighten up the 2nd day further

ಕೋಲಾರ: ವಾರಾಂತ್ಯ ಕರ್ಫ್ಯೂ 2ನೇ ದಿನಯಶಸ್ವಿಯಾದರೂ, ಬೆಳಗಿನ ಖರೀದಿ ವೇಳೆಯಲ್ಲಿತರಕಾರಿ ಮಾರುಕಟ್ಟೆ, ದಿನಸಿ ಅಂಗಡಿಗಳ ಮುಂದೆ ಜನಸಾಮಾಜಿಕ ಅಂತರ ಮರೆತು ಖರೀದಿಯಲ್ಲಿ ತೊಡಗಿದ್ದದೃಶ್ಯ ಕಂಡು ಬಂತು.

ಕರ್ಫ್ಯೂ ನಡುವೆ ಭಾನುವಾರ ಬೆಳಗ್ಗೆ 6 ರಿಂದ 10ಗಂಟೆಯವರೆಗೂ ಅಗತ್ಯ ವಸ್ತುಗಳ ಖರೀದಿಗೆ ಅವಕಾಶಕಲ್ಪಿಸಿದ್ದರ ಹಿನ್ನೆಲೆಯಲ್ಲಿ ನಗರದ ತರಕಾರಿ ಮಾರುಕಟ್ಟೆಯಲ್ಲೂ ಜನ ಖರೀದಿಗೆ ಮುಗಿಬಿದ್ದಿದ್ದು, ವಿವಿಧೆಡೆಅಂಗಡಿಗಳ ಮುಂದೆ ಸಾಮಾಜಿಕ ಅಂತರ ಮರೆತು ಅಗತ್ಯವಸ್ತುಗಳು, ಆಹಾರ ಪದಾರ್ಥಗಳನ್ನು ಕೊಳ್ಳಲುಮುಂದಾಗಿದ್ದರು.

ಕೆಲವು ವ್ಯಾಪಾರಿಗಳು ಕದ್ದುಮುಚ್ಚಿಮಾಂಸ ಮಾರಾಟದಲ್ಲಿ ತೊಡಗಿದ್ದರು. ಮಾಂಸ ಪ್ರಿಯರುಅವಕಾಶ ಸಿಕ್ಕ ಕೂಡಲೇ ಮುಗಿಬಿದ್ದು ಖರೀದಿಸಿದರು.ಕೆಲವು ಕಡೆ ದುಬಾರಿ ಬೆಲೆ ನೀಡಿಯೂ ಖರೀದಿ ನಡೆದಿದ್ದುಕಂಡು ಬಂತು. ನಗರಸಭೆ ಅಧಿಕಾರಿಗಳು ದಾಳಿ ನಡೆಸಿನಗರದ ಚಿಕನ್‌ ಮಾರುಕಟ್ಟೆ ಬಂದ್‌ ಮಾಡಿಸಿದರು. ಈಸಂದರ್ಭದಲ್ಲಿ ವ್ಯಾಪಾರಿಗಳು, ಅಧಿಕಾರಿಗಳ ನಡುವೆಮಾತಿನ ಚಕಮಕಿಯೂ ನಡೆಯಿತು. ಪೊಲೀಸರುಬಂದೊಡನೇ ಅಂಗಡಿ ಮುಚ್ಚಿ ಅಲ್ಲಿಂದ ಕಾಲ್ಕಿತ್ತರು.

ಸಾರಿಗೆ ಸಂಚಾರ ಸಂಪೂರ್ಣ ಸ್ಥಗಿತ: ಕೋಲಾರದಲ್ಲಿವಾರಾಂತ್ಯ ಕರ್ಫ್ಯೂ ಮೊದಲ ದಿನ ಕೆಲವು ಸಾರಿಗೆ ಸಂಸ್ಥೆಬಸ್‌ಗಳು ಓಡಾಟ ನಡೆಸಿದವಾದರೂ 2ನೇ ದಿನ ಪೂರ್ಣಸಂಚಾರ ಸ್ಥಗಿತಗೊಂಡಿತು.

ಭಾನುವಾರ ಬಸ್‌ಗಳುರಸ್ತೆಗಿಳಿಯಲಿಲ್ಲ, ನಿಲ್ದಾಣದñ ಜ‌ನರ ಸುಳಿವು ಕಾಣಲಿಲ್ಲ.ಶನಿವಾರ ಕರ್ಫ್ಯೂ ನಡುವೆ ಪ್ರಯಾಣಿಕರಿಲ್ಲದೇ ಖಾಲಿಬಸ್‌ಗಳು ಓಡಾಡಿದ ಹಿನ್ನೆಲೆಯಲ್ಲಿ ನÐ ತr ‌ಪ್ಪಿಸಲು ಸಾರಿಗೆಸಂಸ್ಥೆ ಭಾನುವಾರ ಬಸ್‌ಗಳನ್ನು ರಸ್ತೆಗೆ ಇಳಿಸಲಿಲ್ಲ.

ಬೆಳಗ್ಗೆ 10 ಗಂಟೆಗೆ ಓಡಾಟಕ್ಕೆ ಬ್ರೇಕ್‌: ಬೆಳಗ್ಗೆ 10ಗಂಟೆವರೆಗೂ ಅಗತ್ಯ ವಸ್ತುಗಳ ಖರೀದಿಗೆ ಅವಕಾಶಕಲ್ಪಿಸಿದ್ದ ಪೊಲೀಸರು ನಂತರ ಪ್ರಮುಖ ರಸ್ತೆಳಲ್ಲಿಬ್ಯಾರಿಕೇಡ್‌ ಹಾಕಿ ಸಂಚಾರ ಬಂದ್‌ ಮಾಡಿದರು. ಈನಡುವೆ ರಸ್ತೆಗಿಳಿದ ಹಲವು ಬೈಕ್‌ಗಳನ್ನು ಸೀಜ್‌ ಮಾಡಿದಪೊಲೀಸರು, ಕೆಲವು ಕಡೆ ಲಾಠಿ ಬೀಸಿ ಎಚ್ಚರಿಕೆ ನೀಡಿಮನೆಗೆ ಕಳುಹಿಸಿದರು.ವಾರಾಂತ್ಯ ಕರ್ಫ್ಯೂಗೆ ಕೋಲಾರದಲ್ಲಿ ಸಂಪೂರ್ಣಬೆಂಬಲ ವ್ಯಕ್ತವಾಗಿದ್ದು, ಎಸ್‌ಪಿ ಕಾರ್ತಿಕ್‌ರೆಡ್ಡಿ ನೇತೃತ್ವದಲ್ಲಿಪೊಲೀಸರ ಬಿಗಿ ಬಂದೋಬಸ್ತ್ನಲ್ಲಿ ವಾರಾಂತ್ಯಭಾನುವಾರದ ಕರ್ಫ್ಯೂ ಸಂಪೂರ್ಣ ಯಶಸ್ವಿಯಾಗಿದೆ.

ಅಗತ್ಯ ಸೇವೆಗಳಿಗೆ ರಿಯಾಯ್ತಿ: ಆಸ್ಪತ್ರೆ, ಮೆಡಿಕಲ್‌ಸ್ಟೋರ್, ಕೋವಿಡ್‌ ಟೆಸ್ಟ್‌, ಲಸಿಕೆ ಹಾಕಿಸಿಕೊಳ್ಳಲುಹೋಗುವ ನಾಗರಿಕರಿಗೆ ಪೊಲೀಸರು ವಿನಾಯಿತಿನೀಡಿದರು. ಭಾನುವಾರವೂ ನಗರದ ಆಸ್ಪತ್ರೆಗಳಲ್ಲಿಕೋವಿಡ್‌ ಟೆಸ್ಟ್‌ ನಡೆಸಲಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ನೂಕುನುಗಲು ‌ ಕಂಡು ಬಂತು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.