ಮಾರ್ಕೆಟಲ್ಲಿ ಹಮಾಲರು ಒಗ್ಗಟ್ಟಿನಿಂದ ಕೆಲಸ ಮಾಡಿ


Team Udayavani, May 6, 2019, 5:17 PM IST

kolar-2..

ಎಪಿಎಂಸಿ ಹಮಾಲರ ಕಾರ್ಮಿಕ ದಿನಾಚರಣೆಯಲ್ಲಿ ಕಾರ್ಯದರ್ಶಿ ರವಿಕುಮಾರ್‌ ಸಲಹೆ

ಕೋಲಾರ: ಕಾರ್ಮಿಕರ ದಿನಾಚರಣೆ ಅಂಗ ವಾಗಿ ಕೋಲಾರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸಭಾಂಗಣದಲ್ಲಿ ಹಮಾಲಿ ಕಾರ್ಮಿಕರ ದಿನವನ್ನು ಆಚರಿಸಲಾಯಿತು.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯ ದರ್ಶಿ ಟಿ.ಎಸ್‌.ರವಿಕುಮಾರ್‌ ಮಾತನಾಡಿ, ಹಮಾಲರ ಕಾಯಕನಿಧಿ ಯೋಜನೆಯಡಿ ಸಮಿತಿಯಿಂದ ಉಚಿತವಾಗಿ ಜೀವ ವಿಮಾ ಪ್ರೀಮಿಯಂ ಪಾವತಿಸಲಾಗುತ್ತಿದೆ. ಹಮಾಲರ ಮಕ್ಕಳಿಗೆ ವಿದ್ಯಾರ್ಥಿ ವೇತನ ಮಂಜೂರು ಮಾಡಲು ಅವಕಾಶವಿದೆ, ಮೃತಪಟ್ಟಲ್ಲಿ ಶವ ಸಂಸ್ಕಾರಕ್ಕಾಗಿ ತಕ್ಷಣ 10,000 ರೂ. ಪಾವ ತಿಸಲು, ವಿಮಾ ಪರಿಹಾರ ಮೊತ್ತ ಪಾವತಿಸಲು, ಚಿಕಿತ್ಸಾ ವೆಚ್ಚ ಪಾವತಿ ಪಡೆಯಲು ಅವಕಾಶ ವಿದೆ ಎಂದು ತಿಳಿಸಿದರು.

ಹಮಾಲರ ಸಂಘದ ಅಧ್ಯಕ್ಷ ಬಾಬು ಮಾತ ನಾಡಿ, ಟೊಮೆಟೋ ಮಾರಾಟದ ನಂತರ ಹಮಾಲರು ವರ್ಗೀಕರಿಸಿ, ಪ್ಯಾಕ್‌ ಮಾಡಿ ಲೋಡ್‌ ಮಾಡುವ ಸಮಯದಲ್ಲಿ ಕಳಪೆ ಟೊಮೆಟೋ ಸ್ವಚ್ಛತೆಗೆ ತೊಂದರೆಯಾಗದಂತೆ ಪ್ರತ್ಯೇಕ ಬಾಕ್ಸ್‌ಗಳಲ್ಲಿ ಇಡಲಾಗುತ್ತಿದೆ. ಪ್ರಾಂಗ ಣದಲ್ಲಿ ದಲ್ಲಾಳಿ ಮಂಡಿಗಳ ಒಳಗೆ ಸ್ಥಳವಿದ್ದರೂ ರಸ್ತೆಗಳಲ್ಲಿ ಇಳಿಸುವುದರಿಂದ ವಾಹನಗಳ ಸಂಚಾರಕ್ಕೆ ತುಂಬಾ ತೊಂದರೆಯಾಗುತ್ತಿರು ವುದಾಗಿ ತಿಳಿಸಿದರು.

ಟ್ರಕ್‌ಗಳಿಗೆ ಅವಕಾಶ ಕಲ್ಪಿಸಿ: ಪ್ರಸ್ತುತ ಟೊಮೆಟೋ ಸುಗ್ಗಿ ಪ್ರಾರಂಭವಾಗಿರು ವುದರಿಂದ ಟ್ರಕ್‌ಗಳಿಗೆ ಟೊಮೆಟೋ ಲೋಡ್‌ ಮಾಡಲು ಪ್ರಾಂಗಣದಲ್ಲಿ ಸ್ಥಳಾವಕಾಶ ಸಮಸ್ಯೆ ಇರುವುದರಿಂದ ಮಾಲೂರು ರಸ್ತೆಯಲ್ಲಿ ಟ್ರಕ್‌ಗಳಿಗೆ ಅವಕಾಶ ನೀಡಬೇಕು. ಇದಕ್ಕೆ ಅನುಕೂಲವಾಗುವಂತೆ ಮಾಲೂರು ರಸ್ತೆಯಿಂದ ಬರುವ ವಾಹನಗಳನ್ನು ವಿಜಯನಗರದ ಕಡೆಗೆ ಹೋಗುವ ರಸ್ತೆಗೆ ಸಂಪರ್ಕ ಕಲ್ಪಿಸಲು ಕ್ರಮಕೈಗೊಳ್ಳಬೇಕೆಂದು ವಿನಂತಿಸಿದರು.

ಹೊಂದಾಣಿಕೆ ಇರಲಿ: ವರ್ತಕರ ಪ್ರತಿನಿಧಿ ಎಪಿಎಂಸಿ ಸದಸ್ಯ ಎಎನ್‌ಆರ್‌ ದೇವರಾಜ್‌ ಮಾತನಾಡಿ, ಪ್ರಾಂಗಣದಲ್ಲಿ ಶ್ರಮಿಕರಾಗಿ ಕಾರ್ಯನಿರ್ವಹಿಸುತ್ತಿರುವ ನಿಮ್ಮಗಳ ಶ್ರಮ ಮುಖ್ಯವಾಗಿದೆ. ಆದ್ದರಿಂದ ಸಣ್ಣ-ಪುಟ್ಟ ಗಲಾಟೆಗಳಿಗೆ ಆಸ್ಪದವಾಗದಂತೆ ಹೊಂದಾಣಿಕೆ ಯಿಂದ ಇರಬೇಕು. ಟೊಮೆಟೋ ಲೋಡ್‌ ಮಾಡಿದ ನಂತರ ಟಾರ್ಪಲ್ ಕಟ್ಟುವ ಸಲುವಾಗಿ ಗಾಡಿಯನ್ನು ಅಲ್ಲೆ ನಿಲ್ಲಿಸಿಕೊಳ್ಳದೆ ಇತರೇ ವಾಹನಗಳಿಗೆ ಲೋಡ್‌ ಮಾಡಲು ಅನುಕೂಲವಾಗುವಂತೆ ಅನುವು ಮಾಡಿಕೊಡುವುದು, ಲೈಸನ್ಸ್‌ ಹೊಂದಿದ್ದಲ್ಲಿ ಮಾತ್ರ ಇಲಾಖೆ ಸೌಲಭ್ಯ ಪಡೆಯಲು ಸಾಧ್ಯತೆ ಇರುವುದರಿಂದ ನಿಮ್ಮ ಮೇಸ್ತ್ರಿಗಳ ಮೂಲಕ ಅಥವಾ ಸಮಿತಿ ಕಾರ್ಯದರ್ಶಿಯವರಿಗೆ ಅರ್ಜಿ ಸಲ್ಲಿಸಬಹುದು ಎಂದು ಹೇಳಿದರು.

ಕಾರ್ಯದರ್ಶಿಯವರು ಮಾತನಾಡಿ ಮಾಲೂರು ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ತೊಂದರೆಯಾಗದಂತೆ ಸೂಕ್ತ ಕ್ರಮಕ್ಕಾಗಿ ಮಾನ್ಯ ಪೋಲೀಸ್‌ ವರಿಷ್ಠಾಕಾರಿಗಳನ್ನು ವಿನಂತಿಸಲಾಗುವುದೆಂದು ಹಾಗೂ ಪ್ರಾಂಗಣ ದಲ್ಲಿ ಸ್ವಚ್ಚತೆ ಕಾಪಾಡದೆ ಯಾವುದೇದಲ್ಲಾಲರು ಟೊಮೆಟೋ ತ್ಯಾಜ್ಯವನ್ನು ಚರಂಡಿಗಳಲ್ಲಿ ಸುರಿಯುವಂತಹವರ ಮೇಲೆ ಲಿಖೀತ ಮೂಲಕ ಸಲ್ಲಿಸುವಂತೆ ಸಮಿತಿ ಸಿಬ್ಬಂದಿಯಾದ ಎ.ವಿ. ಅಯ್ಯಪ್ಪ ಹಾಗೂ ಎಂ. ಮುನಿರಾಜು ರವರಿಗೆ ತಿಳಿಸಿದರು.

ಈ ದಿನ ಹಮಾಲರೊಂದಿಗೆ ಚರ್ಚಿಸಿರು ವುದು ಬಹಳ ಸಂತೋಷವೆಂದು ತಾವೆಲ್ಲರೂ ಮಾರುಕಟ್ಟೆ ಪ್ರಾಂಗಣ ಅಭಿವೃದ್ಧಿಗೆ ಸಹಕರಿಸಬೇಕೆಂದು ಕೋರುತ್ತಾ, ಸಮಿತಿಯ ಪರವಾಗಿ ವಂದನೆಗಳನ್ನು ಸಲ್ಲಿಸಿ ಸಭೆಯನ್ನು ಮುಕ್ತಾಯಗೊಳಿಸಲಾಯಿತು.

ಟಾಪ್ ನ್ಯೂಸ್

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.