ಕಾಡು ಇಲ್ಲವೆಂಬ ಕೊರಗು ಕಾಡದಿರಲಿ


Team Udayavani, Mar 22, 2021, 2:15 PM IST

ಕಾಡು ಇಲ್ಲವೆಂಬ ಕೊರಗು ಕಾಡದಿರಲಿ

ಕೋಲಾರ: ಕಾಡು ಇಲ್ಲವೆಂಬ ಕೊರಗು ಕಾಡದಿರಲಿ ಮುಂದಿನ ಭವಿಷ್ಯದಲ್ಲಿ ಎಂಬಉದ್ದೇಶದಿಂದ ರೈತ ಸಂಘದ ವತಿಯಿಂದ ಗಾಜಲದಿನ್ನೆ ಅರಣ್ಯ ಪ್ರದೇಶದಲ್ಲಿ ಗಿಡನೆಡುವ ಮೂಲಕ ವಿಶ್ವ ಅರಣ್ಯ ದಿನವನ್ನುಆಚರಿಸಲಾಯಿತು.

ಲಕ್ಷಾಂತರ ಔಷಧಿ ಸಸ್ಯ ನಾಶ: ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ, ರೋಗವಿಲ್ಲದ ಮಾನವನಿಲ್ಲ. ಔಷಧ ಗುಣವಿಲ್ಲದ ಸಸ್ಯವಿಲ್ಲ ಎಂಬಗಾದೆಯ ಮಾತು ಕಾಡಿನ ಪ್ರಾಮುಖ್ಯತೆಯನ್ನು ತಿಳಿಸುತ್ತದೆ. ಆದರೆ, ಇದರಮಹತ್ವವನ್ನು ಅರಿಯದೆ ಈಗಾಗಲೇಲಕ್ಷಾಂತರ ಔಷಧೀಯ ಮಹತ್ವವುಳ್ಳಸಸ್ಯಗಳನ್ನು ಕಳೆದುಕೊಂಡಿದ್ದೇವೆ. ವಿಶ್ವವನ್ನೇಬೆಚ್ಚಿ ಬೀಳಿಸುವ ಹವಾಮಾನ ವೈಪರೀತ್ಯ ಗಳಿಂದ ಅತಿವೃಷ್ಠಿ, ಅನಾವೃಷ್ಠಿಗಳಂತಹ ಜ್ವಲಂತ ಸಮಸ್ಯೆಗಳು ಕೃಷಿ ಕ್ಷೇತ್ರವನ್ನು ನಾಶಮಾಡಿ, ಆಹಾರ ಕೊರತೆಯಂತಹತೀವ್ರವಾದ ಸಂಕಷ್ಟದ ಜೊತೆಗೆ ಕಣ್ಣಿಗೆಕಾಣದ ವೈರಸ್‌ ಹಾವಳಿ ಹೆಚ್ಚಾಗುವಜೊತೆಗೆ ಮುಂದೊಂದು ದಿನ ತುತ್ತುಅನ್ನಕ್ಕೂ ಮುಷ್ಠಿ ಚಿನ್ನ ಕೊಡುವಂತಹಪರಿಸ್ಥಿತಿ ಎದುರಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ಅಭಿವೃದ್ಧಿ ಹೆಸರಿನಲ್ಲಿ ಅರಣ್ಯ ನಾಶ: ಜಿಲ್ಲಾಧ್ಯಕ್ಷ ಐತಾಂಡಹಳ್ಳಿ ಮಂಜುನಾಥ್‌ಮಾತನಾಡಿ, ಕಾಡುಗಳು ಭೂಮಿಯ ಶ್ವಾಸಕೋಶವಿದ್ದಂತೆ. ವಾತಾವರಣದ ಕಾರ್ಬನ್‌ ಡೈಯಾಕ್ಸೈಡ್‌ ಹಾಗೂ ಆಮ್ಲಜನಕದ ಸಮತೋಲನ ಕಾಪಾಡುವ ಜೊತೆಗೆಆರೋಗ್ಯಯುತ ಪರಿಸರವಿದ್ದಂತೆ. ಆದರೆ,ಇತ್ತೀಚೆಗೆ ಮನುಷ್ಯನ ದುರಾಸೆ, ಅಭಿವೃದ್ಧಿ ಹೆಸರಿನಲ್ಲಿ ನಗರೀಕರಣ, ಕೈಗಾರೀಕರಣ, ಗಣಿಗಾರಿಕೆಯಂತಹ ಚಟುವಟಿಕೆಗಳಿಂದ ಅರಣ್ಯ ನಾಶವಾಗಲಿದೆ ಎಂದರು.

ಭವಿಷ್ಯಕ್ಕಾಗಿ ಅರಣ್ಯ ಉಳಿಸಿ: ಹಲವು ಸಮಸ್ಯೆಗಳಿಗೆ ದಾರಿ ಮಾಡಿಕೊಡುವ ಜೊತೆಗೆಮರುಭೂಮೀಕರಣ, ವನ್ಯ ಮೃಗಗಳ ಅವಸನಗಳ ಕ್ಷೀಣತೆ, ಹವಾಗುಣ ನಿರ್ಮಾಣ, ಅರಣ್ಯ ನಾಶದಿಂದ ಹೆಚ್ಚಾಗುತ್ತಿದೆ. ಇನ್ನು ಮುಂದಾದರೂ ಭವಿಷ್ಯದ ದೃಷ್ಠಿಯಿಂದ ಅರಣ್ಯ ಉಳಿವಿಗೆ ಮುಂದಾಗುವ ಜೊತೆಗೆ ಅರಣ್ಯ ನಾಶ ತಡೆಗೆ ಪ್ರಭಲವಾದ ಕಾನೂನುಜಾರಿಗೆ ತರುವ ಮುಖಾಂತರ ವಿಶ್ವ ಅರಣ್ಯದಿನಾಚರಣೆಯ ದಿನವನ್ನು ಅರ್ಥಪೂರ್ಣ ವಾಗಿ ಸಬೇಕು ಎಂದು ಆಗ್ರಹಿಸಿದರು.

ಕಾರ್ಯಕ್ರಮದಲ್ಲಿ ಹಸಿರು ಸೇನೆ ಜಿಲ್ಲಾಧ್ಯಕ್ಷ ಕಿರಣ್‌, ಚಾಂದ್‌ಪಾಷ, ನವಾಜ್‌ ಪಾಷ, ಮಂಜುನಾಥ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.