ಯೋಗಾಭ್ಯಾಸದಿಂದ ಮಾನಸಿಕ, ದೈಹಿಕ ಆರೋಗ್ಯ ವೃದ್ಧಿ


Team Udayavani, Jun 22, 2021, 7:41 PM IST

yoga day

ಬಂಗಾರಪೇಟೆ: ಮಾನಸಿಕ, ಶಾರೀರಿಕ ಆರೋಗ್ಯಕ್ಕಾಗಿ ಯೋಗಾಭ್ಯಾಸವನ್ನು ಪ್ರತಿಯೊಬ್ಬರುಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾ ಬಿಜೆಪಿಉಪಾಧ್ಯಕ್ಷ ಹಾಗೂ ಜಿಪಂ ಸದಸ್ಯ ಬಿ.ವಿ.ಮಹೇಶ್‌ಸಲಹೆ ನೀಡಿದರು.

ತಾಲೂಕಿನ ಡಿ.ಕೆ.ಹಳ್ಳಿ ಗ್ರಾಪಂನ ಜೈನ್‌ ಶಾಲೆಯಲ್ಲಿಬಿಜೆಪಿಯಿಂದಹಮ್ಮಿಕೊಂಡಿದ್ದವಿಶ್ವಯೋಗದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದಅವರು, ತಾಂತ್ರಿಕ ಜೀವನದಲ್ಲಿ ಮಾನವನಿಗೆ ಮಾನಸಿಕ ಒತ್ತಡವು ಹೆಚ್ಚಾಗಿದೆ. ಅದನ್ನು ನಿವಾರಣೆ ಮಾಡಿಕೊಳ್ಳಲು ಇಲ್ಲಸಲ್ಲದ ದಾರಿ ಹುಡುಕಿಕೊಳ್ಳುವುದರಬದಲು, ಪ್ರತಿ ನಿತ್ಯ ಯೋಗ್ಯಾಭ್ಯಾಸ ಮಾಡುವುದರಿಂದ ಮಾನಸಿಕ, ಶಾರೀರಿಕವಾಗಿ ಸದೃಢವಾಗುವುದರಲ್ಲಿ ಯಾವುದೇ ಅನುಮಾನಗಳಿಲ್ಲಎಂದು ತಿಳಿಸಿದರು.

ಆರೋಗ್ಯವೃದ್ಧಿ: ಋಷಿಮುನಿಗಳುಯೋಗಮುದ್ರೆಯಲ್ಲಿಕೇವಲಗಾಳಿಸೇವನೆಮಾಡುತ್ತ,ತಿಂಗಳಗಟ್ಟಲೆಆಹಾರ ಸೇವಿಸದಿದ್ದರೂ ಆರೋಗ್ಯವಾಗಿಯೇಇರುತ್ತಿದ್ದರು. ಅಂತೆಯೇ ನಾವು ಸಹ ಯೋಗದಹಾದಿಯನ್ನು ಹಿಡಿದರೆ ಆರೋಗ್ಯ ವೃದ್ಧಿಗೆ ಸಹಕಾರಿಆಗುತ್ತದೆ ಎಂದು ವಿವರಿಸಿದರು.

ವಿಶ್ವಕ್ಕೆಯೋಗಪರಿಚಯ:ಸ್ವಾಮಿವಿವೇಕಾನಂದರುಯೋಗ ಅಭ್ಯಾಸದಿಂದ ಜ್ಞಾನ, ಪ್ರೀತಿ, ಸಂತೋಷ,ಬೆಳಕಿನ ಭಾವ ಹೆಚ್ಚುತ್ತದೆ ಎಂದು ತಿಳಿಸಿದ್ದಾರೆ.ಯೋಗ ಭಾರತ ಜಗತ್ತಿಗೆ ನೀಡಿರುವ ಕೊಡುಗೆ.ಇದನ್ನು ವಿಶ್ವಸಂಸ್ಥೆಯೂ ಗುರುತಿಸಿ ಅದನ್ನುಪ್ರಚಾರಪಡಿಸಲೆಂದೇ ವಿಶ್ವಯೋಗ ದಿನವನ್ನುಆಚರಿಸಲಾಗುತ್ತಿದೆ ಎಂದು ತಿಳಿಸಿದರು.

ಯೋಗ ದೀಪದಂತೆ: ಯೋಗ ಎನ್ನುವುದು ದೇಹಹಾಗೂ ಮನಸ್ಸನ್ನು ಸದಾ ಕ್ರಿಯಾಶೀಲವಾಗಿಡುವಮಾರ್ಗ. ಯೋಗ ಎಂಬುವುದು ದೀಪ. ಒಮ್ಮೆನೀವುಅದನ್ನುಹೊತ್ತಿಸಿದರೆಅದರಬೆಳಕುಎಂದಿಗೂನಂದಿ ಹೋಗದು.ಪ್ರತಿದಿನ ಯೋಗಾಭ್ಯಾಸ ಮಾಡಿದಂತೆಲ್ಲ, ದೀಪಪ್ರಜ್ವಲಿಸಿದಂತೆ ಆರೋಗ್ಯವೂ ವೃದ್ಧಿ ಆಗುತ್ತದೆ.ಆದ್ದರಿಂದ ಎಲ್ಲಾ ವಿದ್ಯಾರ್ಥಿಗಳು ದಿನನಿತ್ಯವೂಯೋಗ ಮಾಡುವುದನ್ನು ಅಳವಡಿಸಿ ಕೊಳ್ಳಬೇಕುಎಂದರು.

ವಿವಿಧ ಆಸನಗಳ ಪ್ರದರ್ಶನ: ಯೋಗ ಶಿಕ Òಕರುಸಾಮೂಹಿಕವಾಗಿ ಸೂರ್ಯ ನಮಸ್ಕಾರ, ಅರ್ಧಚಕ್ರಾಸನ, ಪಾದ ಹಸ್ತಾಸನ, ತ್ರಿಕೋನಾಸನ, ಪರಿವರ್ತಾಸನಾ ತ್ರಿಕೋನಾಸನ, ವಜ್ರಾಸನ, ಶಶಕಾಂಗಾಸನ, ಪಶ್ಚಿಮೊತ್ತಾಸನ, ಭುಜಾಂಗಾಸನ, ಧರ್ನೂಸನ,ಸರ್ವಾಂಗಾಸನ, ಹಾಲಾಸನ, ಚಕ್ರಾಸನ,ಕಪಾಲಾಭಾತಿ, ಪ್ರಾಣಾಯಾಮ, ನಾಡಿಶೋಧ, ಈರೀತಿಯ ಯೋಗಾಸನಗಳನ್ನು ಮಾಡಿಸಿದರು.

ಡಿ.ಕೆ.ಹಳ್ಳಿ ಗ್ರಾಪಂ ಅಧ್ಯಕ್ಷೆ ಕಲಾವತಿ, ಗ್ರಾಪಂಉಪಾಧ್ಯಕ್ಷೆ ರಾಧಮ್ಮ, ಸದಸ್ಯರಾದ ಸವಿತಾ ಬಾಬು,ಜಯಲಕ್ಷಿ ¾à ಕುಮಾರ್‌, ವಿಕ್ಟೋರಿಯಾಪುಣ್ಯಮೂರ್ತಿ, ರಾಣಿ ಗೋವಿಂದರಾಜ್‌, ಯೋಗಶಿಕ್ಷಕರಾದ ಬಾಹಾ ಶೇಖರಪ್ಪ, ಜೋಷಿ, ಪುನೀತ್‌,ಸುರೇಶ್‌, ಜಿಲ್ಲಾ ಬಿಜೆಪಿ ಉಪಾಧ್ಯಕ್ಷಬಿ.ಹೊಸರಾಯಪ್ಪ, ಮುಖಂಡರಾದ ಮಹದೇವ್‌,ವೆಂಕಟೇಶಮೂರ್ತಿ,ಕೃಷ್ಣ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.