ಪತ್ರಕರ್ತರ ಹೊರಗಿಟ್ಟು ಕೆಡಿಪಿ ಸಭೆ ನಡೆಸಿದ ಸಚಿವ


Team Udayavani, May 11, 2022, 3:53 PM IST

Untitled-1

ಕೋಲಾರ: ಜಿಲ್ಲಾ ಪಂಚಾಯಿತಿಯಲ್ಲಿ ನಡೆದ ಕರ್ನಾಟಕ ಪ್ರಗತಿ ಪರಿಶೀಲನಾ ಸಭೆಗೆ ವಾರ್ತಾ ಇಲಾಖೆಯಿಂದ ಎಲ್ಲಾ ಪತ್ರಕರ್ತರನ್ನು ಆಹ್ವಾನಿಸಿ ನಂತರ ಸಭೆಯ ಪ್ರಾರಂಭದಲ್ಲಿ ಹೊರಗೆ ಹೋಗಲು ಜಿಪಂ ಕಾರ್ಯನಿರ್ವಹಣಾಧಿಕಾರಿಗಳೇ ಸೂಚಿಸುವ ಮೂಲಕ ಪಾರದರ್ಶಕ ನಡೆಗೆ ಸಭೆ ತಿಲಾಂಜಲಿಯಿಟ್ಟಿತು.

ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಜಿಲ್ಲಾ ಉಸ್ತುವಾರಿ ವಹಿಸಿಕೊಂಡ ಒಂದೂವರೆ ವರ್ಷದ ನಂತರ ಅನೇಕ ಟೀಕೆ ಟಿಪ್ಪಣಿ ಆಕ್ಷೇಪಣೆಗಳ ಹಿನ್ನೆಲೆಯಲ್ಲಿ ಮಂಗಳವಾರ ಕೆ.ಡಿ.ಪಿ. ಸಭೆಯನ್ನು ಕರೆಯಲಾಗಿತ್ತು. ಈ ಸಭೆಗೆ ಪ್ರತಿಪಕ್ಷದ ಶಾಸಕರಾದ ಕೆ.ರಮೇಶ್‌ಕುಮಾರ್‌, ಕೆ.ಶ್ರೀನಿವಾಸಗೌಡ, ಎಸ್‌. ಎನ್‌.ನಾರಾಯಣಸ್ವಾಮಿ, ಕೆ.ವೈ.ನಂಜೇಗೌಡ, ವಿಧಾನ ಪರಿಷತ್‌ ಸದಸ್ಯ ಅನಿಲ್‌ಕುಮಾರ್‌ ಒಟ್ಟಾಗಿ ಬಂದು ಉಪಸ್ಥಿತರಿದ್ದು, ಸಚಿವ ಮುನಿರತ್ನ ಅವರೊಂದಿಗೆ ಎಂ.ಎಲ್‌.ಸಿ. ಕೆ.ವೈ.ನಾರಾಯಣಸ್ವಾಮಿ ಅವರು ನಿಗಧಿತ ಅವಧಿಗೆ ಬಂದರು. ಅದರೆ, ಏಕೋ…. ಏನೋ…. ವಿಪಕ್ಷದ ದಂಡು ದಾಳಿ ಮಾಡುವ ಭೀತಿಯಿಂದಲೋ ಏನೂ ಸಚಿವರು ಜಿಪಂ ಸಿಇಒ ಮೂಲಕ ಸಭೆಯಲ್ಲಿ ನಡೆಯುವಂತಹ ಮಾಹಿತಿಗಳು ಸಾರ್ವಜನಿಕವಾಗಿ ಬಹಿರಂಗವಾಗದಂತೆ ತಡೆಯಲು ಸಭೆಗೆ ಆಹ್ವಾನ ನೀಡಿದ್ದ ಪತ್ರಕರ್ತರನ್ನು ಹೊರಗೆ ಹಾಕುವ ಕೆಲಸ ಮಾಡಿದರು. ಪಾರದರ್ಶಕ ಅಡಳಿತಕ್ಕೆ ಅಂಕುಶ ಹಾಕಿ, ಜಿಪಂ ಸಿಇಒ ಮೇಲೆ ಗೂಬೆ ಕೂರಿಸುವ ಕೆಲಸವನ್ನು ಅಚ್ಚಕಟ್ಟಾಗಿ ಸಚಿವರೇ ಮಾಡಿದರು.

ರಹಸ್ಯವಾಗಿ ಸಭೆ ನಡೆಸಿದ್ದೇಕೆ: ಸಭೆಯಲ್ಲಿ ಉಪಸ್ಥಿತರಿದ್ದ ಪತ್ರಕರ್ತರು ಸಿಇಒ ಅವರು ಪತ್ರಕರ್ತರನ್ನು ಹೊರಗೆ ಹೋಗಲು ಮಾಡಿಕೊಂಡ ಮನವಿ ವಿರುದ್ಧ ಸಿಡಿದು ಕೆಡಿಪಿ ಸಭೆಗಳು ಪಾರದರ್ಶಕವಾಗಿ ನಡೆಸಬೇಕು. ಆದರೆ, ನಿಮ್ಮ ಸರಕಾರವೇನಾದರೂ ಪತ್ರಕರ್ತರನ್ನು ಹೊರಗೆ ಇಟ್ಟು ರಹಸ್ಯವಾಗಿ ಸಭೆ ನಡೆಸಲು ಸೂಚಿಸಿದೆಯೇ, ಕಮೀಷನ್‌ ವ್ಯಾಪಾರವೇನಾದರೂ ಅಧಿಕಾರಿಗಳ ಕುದುರಿಸುತ್ತಿದ್ದಿರಾ ಎಂದು ಖಾರವಾಗಿ ಪ್ರಶ್ನಿಸಿದರು.

ಸಭೆಗೆ ಹೊರಗೆ ಹೋಗಲು ಸೂಚನೆ: ಈ ಸಂದರ್ಭದಲ್ಲಿ ನಾವು ಸಭೆ ನಡೆಸಲು ಅಡ್ಡವಾಗಿದ್ದ ಟಿ.ವಿ. ಮಾಧ್ಯಮದವರಿಗೆ ಹೇಳಿದ್ದು ಎಂದು ಸಬೂಬು ಹೇಳಿದರು. ಆದರೆ, ನಂತರ ಸಚಿವರ ಸೂಚನೆ ಮೇರೆಗೆ ಸಿಇಒ ಅವರು ಮಾಧ್ಯಮದವ ರೆಲ್ಲರೂ ಸಭೆಯಿಂದ ನಿರ್ಗಮಿಸಲು ಮನವಿ ಮಾಡು ತ್ತೇನೆ. ಸಭೆಯ ನಂತರ ಪತ್ರಿಕಾಗೋಷ್ಠಿ ಮೂಲಕ ಮಾಹಿತಿ ನೀಡುವುದಾಗಿ ಮನವಿ ನೀಡಿದರು.

ರೊಚ್ಚಿಗೆದ್ದ ಪತ್ರಕರ್ತರು: ಇದರಿಂದ ರೊಚ್ಚಿಗೆದ್ದ ಪತ್ರ ಕರ್ತರು ಇದು ಕೆ.ಡಿ.ಪಿ. ಸಭೆ, ನೀವುಗಳು ರಹಸ್ಯವಾಗಿ ಸಭೆ ನಡೆಸುವ ಹಾಗಿದ್ದರೆ ಪತ್ರಕರ್ತರನ್ನು ಏತಕ್ಕೆ ಆಹ್ವಾನಿ ಸಿದಿರಿ ಎಂಬ ಪ್ರಶ್ನೆಗೆ ಯಾರ ಬಳಿಯೂ ಉತ್ತರವಿರಲಿಲ್ಲ. ಪತ್ರಕರ್ತರು ಸಭಾಂಗಣದಿಂದ ಹೊರ ಬಂದಾಗ ಜಿಲ್ಲಾಧಿಕಾರಿ ವೆಂಕಟರಾಜ ಅವರು ಹಿಂದೆಯೇ ಬಂದು ಸಮಾಧಾನ ಪಡಿಸಲು ಯತ್ನಿಸಿದರು.

ಒಟ್ಟಾರೆಯಾಗಿ ಕೆಡಿಪಿ ಸಭೆಯಿಂದ ಪತ್ರಕರ್ತರನ್ನು ಹೊರಗೆ ಕಳಹಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರು ವಿವಾದಕ್ಕೆ ತುತ್ತಾದರು. ಜಿಪಂ ಇತಿಹಾಸದಲ್ಲಿ ಕೆಡಿಪಿ ಸಭೆಯನ್ನು ರಹಸ್ಯವಾಗಿ ನಡೆಸುವ ಮೂಲಕ ಹೊಸ ದಾಖಲೆ ಬರೆದರು.

ಟಾಪ್ ನ್ಯೂಸ್

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.