ನಕ್ಸಲ್‌ ಪೀಡಿತ ಮೆಣಸಿನಹಾಡ್ಯದಲ್ಲಿ ಉತ್ತಮ ಮತದಾನ

ಹರಿಹರಪುರ ಶ್ರೀಗಳಿಂದ ಮತದಾನ, ಸಾಂಪ್ರದಾಯಿಕ ಮತಗಟ್ಟೆಯಲ್ಲಿ ಸ್ಥಳೀಯ ಸಾಂಪ್ರದಾಯಿಕ ದಿರಿಸು ಧರಿಸಿ ಕರ್ತವ್ಯ ನಿರ್ವಹಿಸಿದ ಅಧಿಕಾರಿಗಳು

Team Udayavani, Apr 19, 2019, 11:48 AM IST

19-April-7

ಕೊಪ್ಪ: ಸಖೀ ಮತಗಟ್ಟೆಯಲ್ಲಿ ಮತದಾನಕ್ಕಾಗಿ ಸರತಿ ಸಾಲಿನಲ್ಲಿ ನಿಂತಿರುವ ಮಹಿಳಾ ಮತದಾರರು.

ಕೊಪ್ಪ: ತಾಲೂಕಿನಲ್ಲಿ ಶಾಂತಿಯುತವಾಗಿ ನಡೆದಿದ್ದು, ಶೇ.71 ಮತದಾನವಾಗಿದೆ. ಪಟ್ಟಣದ ಸಖೀ ಮತಗಟ್ಟೆ (62)ರಲ್ಲಿ ಶೇ.64
ಮತದಾನವಾಗಿದ್ದರೆ. ಮೆಣಸಿನಹಾಡ್ಯದ ಸಾಂಪ್ರದಾಯಿಕ ಮತಗಟ್ಟೆ(252)ರಲ್ಲಿ ಶೇ. 92 ಮತದಾನವಾಗಿದೆ. ಕೊಪ್ಪ ಪಟ್ಟಣದಲ್ಲಿ ಶೇ.69 ಮತದಾನವಾಗಿದೆ. ಬೆಳಿಗ್ಗೆ ಕೆಲವು ಮತಗಟ್ಟೆಗಳಲ್ಲಿ ಇವಿಎಂ ಕೈಕೊಟ್ಟಿದ್ದರಿಂದ ಮತದಾನ ವಿಳಂಭವಾಗಿ ಪ್ರಾರಂಭವಾಯಿತು. ತಾಲೂಕಿನ 109 ಮತಗಟ್ಟೆಗಳಲ್ಲಿ ಶಾಂತಿಯುತ ಮತದಾನವಾಗಿದೆ.

ಪಟ್ಟಣದ ಮೂರು ಮತಗಟ್ಟೆಗಳಲ್ಲಿ ಒಟ್ಟು 3615 ಮತದಾರರ ಪೈಕಿ 2492 ಮಂದಿ ಮತಚಲಾಯಿಸಿದ್ದಾರೆ. ಹರಿಹರಪುರದ
ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿಗಳು ಹರಿಹರಪುರದಲ್ಲಿ ಮತಚಲಾಯಿಸಿದರು.

ಪಟ್ಟಣದ ಸಖೀ ಮತಗಟ್ಟೆಯಲ್ಲಿ ಮಹಿಳೆಯರೇ ಹೆಚ್ಚು ಮತದಾನ
ಮಾಡಿದ್ದಾರೆ. 659 ಪುರುಷ ಹಾಗೂ 741 ಮಹಿಳಾ ಮತದಾರರಿದ್ದು ಮತಗಟ್ಟೆಯಲ್ಲಿ 434 ಪುರುಷರು ಹಾಗೂ 460 ಮಹಿಳೆಯರು
ಮತ ಚಲಾಯಿಸಿದ್ದಾರೆ. ಸಖೀ ಮತಗಟ್ಟೆಯಲ್ಲಿ ಇವಿಎಂ ಕೈಕೊಟ್ಟಿದ್ದರಿಂದ ಒಂದು ಗಂಟೆ ಮತದಾನ ವಿಳಂಬವಾಯಿತು. ಉಳಿದಂತೆ ಮತಗಟ್ಟೆ ಸಂಖ್ಯೆ 61ರಲ್ಲಿ ಶೇ. 76, ಮತಗಟ್ಟೆ ಸಂಖ್ಯೆ 63ರಲ್ಲಿ ಶೇ.69 ಮತದಾನವಾಗಿದೆ. ಮೆಣಸಿನಹಾಡ್ಯದಲ್ಲಿರುವ ಸಾಂಪ್ರದಾಯಿಕ ಮತಗಟ್ಟೆಯಲ್ಲಿ 234 ಮತದಾರರ ಪೈಕಿ 216
ಮಂದಿ ಮತಚಲಾಯಿಸುವ ಮೂಲಕ ಅತೀ ಹೆಚ್ಚು ಮತದಾನವಾಗಿದೆ.

ಶಾಸಕ ಟಿ.ಡಿ. ರಾಜೇಗೌಡ, ಮಾಜಿ ಶಾಸಕ ಡಿ.ಎನ್‌. ಜೀವರಾಜ್‌, ಜೆಡಿಎಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್‌.ಜಿ. ವೆಂಕಟೇಶ್‌
ಬೂತ್‌ಗಳಿಗೆ ಭೇಟಿ ನೀಡಿ ತಮ್ಮ ಪಕ್ಷದ ಕಾರ್ಯಕರ್ತರನ್ನು ಹುರಿದುಂಬಿಸುತ್ತಿದ್ದರು. ಕಮ್ಮರಡಿಯ ಮತಗಟ್ಟೆ ಸಂಖ್ಯೆ 31ರಲ್ಲಿ
ಮತಯಂತ್ರ ಕೈಕೊಟ್ಟಿದ್ದರಿಂದ ಎರಡು ಗಂಟೆ ವಿಳಂಭವಾಗಿ ಒಂಭತ್ತಕ್ಕೆ ಪ್ರಾರಂಭವಾಯಿತು. ಪಟ್ಟಣದ ಮೇಲಿನಪೇಟೆಯ ಮತಗಟ್ಟೆ ಸಂಖ್ಯೆ 66 ಹಾಗೂ ಬಾಳಗಡಿಯ
ಮತಗಟ್ಟೆ ಸಂಖ್ಯೆ 82ರಲ್ಲಿ ಅರ್ಧ ಗಂಟೆ ವಿಳಂಬವಾಯಿತು. ಕುಂಚೂರಿನ ಉಪ್ಪಿನಗದ್ದೆ ಮತಗಟ್ಟೆಯಲ್ಲಿ ಪಕ್ಷದ ಏಜೆಂಟ್‌ಗಳು ಬರುವ ಮುನ್ನವೇ ಮತದಾನ ಆರಂಭಿಸಿದ್ದರಿಂದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಅವರನ್ನು ಸಮಾಧಾನ ಪಡಿಸಿ ಮತದಾನ ಮುಂದುವರಿಸಲಾಯಿತು.

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.