ಲಾಕ್‌ಡೌನ್‌ ವೇಳೆ 11 ಸನ್ನದು ಅಮಾನತು


Team Udayavani, May 1, 2020, 7:09 PM IST

ಲಾಕ್‌ಡೌನ್‌ ವೇಳೆ 11 ಸನ್ನದು ಅಮಾನತು

ಕೊಪ್ಪಳ: ಜಿಲ್ಲೆಯಲ್ಲಿ ಲಾಕ್‌ಡೌನ್‌ ಜಾರಿಯಾದಾದ ಬಳಿಕ ಜಿಲ್ಲಾಡಳಿತದ ಆದೇಶ ಉಲ್ಲಂಘನೆ ಮೀರಿ ಅಕ್ರಮ ಮದ್ಯ ಮಾರಾಟ ಮಾಡಿದ 11 ಮದ್ಯದ ಅಂಗಡಿಗಳ ಸನ್ನದುಗಳನ್ನ ರದ್ದುಪಡಿಸಿ ಡಿಸಿ ಸುನೀಲ್‌ ಆದೇಶ ಹೊರಡಿಸಿದ್ದಾರೆ. ಅಲ್ಲದೇ, ಈ ವರೆಗೂ 351 ಅಕ್ರಮ ಮದ್ಯ ಮಾರಾಟ ಮಾಡಿದ ಅಂಗಡಿಗಳ ಮೇಲೆಯೂ ದಾಳಿ ನಡೆದಿವೆ. ಇಷ್ಟಾದರೂ ರಾತ್ರೋ ರಾತ್ರಿ ಕಾಳ ಸಂತೆಯಲ್ಲಿ ಮದ್ಯ ಮಾರಾಟ ಮಾತ್ರ ಎಗ್ಗಿಲ್ಲದೆ ನಡೆದಿದೆ.

ಜಿಲ್ಲಾಧಿಕಾರಿ ಸುನೀಲ್‌ ಕುಮಾರ ಅವರು ಲಾಕ್‌ಡೌನ್‌ ಜಾರಿ ಬಳಿಕ ಮದ್ಯವನ್ನು ಮಾರಾಟ ಮಾಡುವಂತಿಲ್ಲ ಎಂದು ಆದೇಶ ಹೊರಡಿಸಿದ್ದಾರೆ. ಇಷ್ಟಾದರೂ ಕೆಲವು ಮದ್ಯದ ಅಂಗಡಿಗಳಲ್ಲಿ ಸೀಲ್‌ ಆಗಿದ್ದರೂ ಅಕ್ರಮವಾಗಿ ಮಾರಾಟ ಮಾಡಿರುವುದು ಬೆಳಕಿಗೆ ಬಂದಿದೆ. ನಿಜಕ್ಕೂ ಇದು ವಿಪರ್ಯಾಸವೇ ಸರಿ. ಸೀಲ್‌ ಆಗಿರುವ ಅಂಗಡಿ ಬಾಗಿಲು ತೆರೆದು ಮದ್ಯ ಮಾರಾಟ ಮಾಡಿದ್ದು ಮತ್ತಷ್ಟು ಚರ್ಚೆಗೆ ಗ್ರಾಸವಾಗಿವೆ. ಇದೆಲ್ಲವನ್ನು ಅರಿತು ಡಿಸಿ ಅವರು ಅಂತಹ ಅಂಗಡಿಗಳನ್ನು ಪಟ್ಟಿ ಮಾಡಿ ಅಕ್ರಮ ಮದ್ಯ ಮಾರಾಟದ ಕುರಿತು ಅಧಿಕೃತ ಮಾಹಿತಿ ಆಧಾರದ ಮೇಲೆಯೇ 9 ಸನ್ನದು ಪರವಾನಗಿಯನ್ನು ಮುಂದಿನ ಆದೇಶದವರೆಗೂ ಅಮಾನತ್ತಿನಲ್ಲಿಟ್ಟಿದ್ದಾರೆ.

351 ಅಂಗಡಿಗಳ ಮೇಲೆ ದಾಳಿ: ಇನ್ನೂ ಲಾಕ್‌ ಡೌನ್‌ ಜಾರಿಯಾದ ಬಳಿಕ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಅಕ್ರಮ ಮದ್ಯಮಾರಾಟ ಮಾಡುವ ಅಂಗಡಿಗಳ ಮೇಲೂ ಪೊಲೀಸ್‌ ಹಾಗೂ ಅಬಕಾರಿ ಪಡೆ ದಾಳಿ ನಡೆಸಿವೆ. ಮಾ. 3ರಿಂದ ಏ. 29ರವರೆಗೂ ಜಿಲ್ಲೆಯಲ್ಲಿ 351 ಮದ್ಯದಂಗಡಿ ಮೇಲೆ ದಾಳಿ ನಡೆಸಿವೆ. ಒಟ್ಟು 48 ಮೊಕದ್ದಮೆಗಳು ದಾಖಲಾಗಿವೆ. 6,741 ಲೀಟರ್‌ ಮದ್ಯ, ಬಿಯರ್‌-5415 ಲೀಟರ್‌, ಕಳ್ಳಭಟ್ಟಿ-93 ಲೀಟರ್‌, ಬೆಲ್ಲದಕೊಳೆ 900 ಲೀಟರ್‌ ಸೇರಿದಂತೆ 24 ದ್ವಿಚಕ್ರ ವಾಹನ ಜಪ್ತಿ ಹಾಗೂ 7 ಜನ ಆರೋಪಿಗಳನ್ನು ಬಂಧಿಸಲಾಗಿದೆ.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.