ವಿರುಪಾಪುರಗಡ್ಡೆ: ವಿದೇಶಿಯರು ಸೇರಿದಂತೆ 126 ಜನರ ರಕ್ಷಣೆ; ಆತಂಕದಲ್ಲಿ ಇನ್ನೂ ಹಲವರು
Team Udayavani, Aug 12, 2019, 10:41 AM IST
ಕೊಪ್ಪಳ: ತುಂಗಾಭದ್ರಾ ಜಲಾಶಯದಿಂದ ನೀರು ಹರಿ ಬಿಟ್ಟ ಹಿನ್ನೆಲೆಯಲ್ಲಿ ಕೊಪ್ಪಳ ತಾಲೂಕಿನ ವಿರುಪಾಪುರ ಗಡ್ಡೆಯಲ್ಲಿ ವಿದೇಶಿಗರು, ಸ್ಥಳಿಯರು ಸಿಲುಕಿದ್ದು ಈವರೆಗೂ ಎನ್ ಡಿಆರ್ ಎಫ್ ತಂಡ ವಿದೇಶಿಗರು ಸೇರಿದಂತೆ 126 ಭಾರತೀಯ ನಿವಾಸಿಗಳನ್ನು ರಕ್ಷಣೆ ಮಾಡಿದೆ.
ಎನ್ ಡಿಆರ್ ಎಫ್ ತಂಡದಲ್ಲಿ ಒಂದೇ ಬೋಟ್ ಇರುವುದರಿಂದ ಬೋಟ್ ನಲ್ಲಿ ಪ್ರತಿ ಭಾರಿ 8 ಜನರನ್ನು ಮಾತ್ರ ಕರೆ ತರಲಾಗುತ್ತಿದೆ. ಕೊಪ್ಪಳ ಡಿಸಿಪಿ ಸುನೀಲ್ ಕುಮಾರ ಸ್ಥಳದಲ್ಲೆ ಉಳಿದು ರಕ್ಷಣಾ ಕಾರ್ಯದ ಪ್ರಗತಿಯನ್ನು ವೀಕ್ಷಿಸುತ್ತಿದ್ದಾರೆ.
ವಿರುಪಾಪುರ ಗಡ್ಡೆಯಲ್ಲಿ 350ಕ್ಕೂ ಹೆಚ್ಚು ಜನರಿದ್ದ ಕಾರಣ ಬೇರಡೆಯಿಂದ ಹೆಚ್ಚುವರಿ ಮೂರು ಬೋಟ್ ಕರೆ ತರಲು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.
ಕೊಪ್ಪಳ ಸಂಸದ ಸಂಗಣ್ಣ ಕರಡಿ, ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಆಗಮಿಸಿದ್ದು ರಕ್ಷಣಾ ಕಾರ್ಯದ ಮಾಹಿತಿ ಪಡೆದರು. ಸಿ ಸುನೀಲ್ ಕುಮಾರ ಹಾಗೂ ಎಸಿ ಸಿ.ಡಿ ಗೀತಾ ಸ್ಥಳದಲ್ಲೆ ಮೊಕ್ಕಾಂ ಹೂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ