ಗಂಗಾವತಿ: ಬೆಳ್ಳಂ ಬೆಳಿಗ್ಗೆ ಮತ್ತೆ ಗಂಗಾವತಿ ಬೆಟ್ಟಗಳಲ್ಲಿ ಪ್ರತ್ಯಕ್ಷವಾದ 2 ಚಿರತೆಗಳು


Team Udayavani, Oct 13, 2021, 12:45 PM IST

Untitled-1

ಗಂಗಾವತಿ: ಬುಧವಾರ ಬೆಳ್ಳಂಬೆಳಿಗ್ಗೆ ಗಂಗಾವತಿ ಸಮೀಪದ ಗುಡ್ಡಗಳಲ್ಲಿ 2 ಚಿರತೆಗಳು ಪ್ರತ್ಯಕ್ಷವಾಗಿವೆ ಇದನ್ನು ಕಂಡ ವಾಯುವಿಹಾರಕ್ಕೆ ತೆರಳಿದ್ದ ಜನರು ಭಯಭೀತಗೊಂಡಿದ್ದಾರೆ .

ಗಂಗಾವತಿ ನಗರದ ಇಂಜಿನಿಯರಿಂಗ್ ಕಾಲೇಜು ಐಟಿಐ ಕಾಲೇಜ್ ರಸ್ತೆಯ ಹೊಂದಿಕೊಂಡಂತೆ ಇರುವ ಬೆಟ್ಟದಲ್ಲಿ 2 ಚಿರತೆಗಳು ಮಂಗಳವಾರ ಸಂಜೆ ಮತ್ತು ಬುಧವಾರ ಬೆಳಿಗ್ಗೆ ವಾಯುವಿಹಾರ ತೆರಳಿದ್ದ ಜನರಿಗೆ ಕಂಡುಬಂದಿವೆ .

ತಾಲ್ಲೂಕಿನ ಆನೆಗೊಂದಿ ಸಂಗಾಪುರ ಹಿರೇಬೆಣಕಲ್ ಆಗೋಲಿ ಸೇರಿದಂತೆ 7 ಗುಡ್ಡ ಪ್ರದೇಶದಲ್ಲಿ ಚಿರತೆ ,ಕರಡಿ, ಮೊಲ ಹೀಗೆ ವನ್ಯಜೀವಿಗಳು ಹೆಚ್ಚಾಗಿದ್ದು ಇತ್ತೀಚಿನ ವರ್ಷಗಳಲ್ಲಿ ಗ್ರಾಮ ಮತ್ತು ನಗರಕ್ಕೆ ವಲಸೆ ಬರುತ್ತಿವೆ ಇದರಿಂದ ಜನರು ಭಯಭೀತರಾಗಿದ್ದಾರೆ .ಕಳೆದ ವರ್ಷ ಆನೆಗೊಂದಿ ಸುತ್ತಮುತ್ತಲ ಗ್ರಾಮಗಳಲ್ಲಿ ಚಿರತೆಗಳ ದಾಳಿಯಿಂದ 3 ಜನರು ಪ್ರಾಣ ಕಳೆದುಕೊಂಡಿದ್ದು ಅರಣ್ಯ ಇಲಾಖೆ ಮತ್ತು ಜಿಲ್ಲಾಡಳಿತ ಅಧಿಕಾರಿಗಳು  ಬೆಟ್ಟ ಪ್ರದೇಶದಲ್ಲಿ ಬೋನು ಇಟ್ಟು ಚಿರತೆ ಮತ್ತು ಕರಡಿಗಳನ್ನು ಸೆರೆಹಿಡಿದು ಪ್ರಾಣಿ ಸಂಗ್ರಹಾಲಯಕ್ಕೆ ಕಳಿಸಿಕೊಟ್ಟಿದ್ದರು .

6 ತಿಂಗಳಿಂದ ಎಲ್ಲಿಯೂ ಕಾಣದ ಚಿರತೆ ಮತ್ತು ಕರಡಿಗಳು ಬುಧುವಾರ ಬೆಳಿಗ್ಗೆ ವಿಪ್ರ ಸಾಯಿ ನಗರ ಪ್ರದೇಶದಲ್ಲಿರುವ ಇಂಜಿನಿಯರಿಂಗ್ ಮತ್ತು ಐಟಿಐ ಕಾಲೇಜ್ ಪ್ರದೇಶದ ಬೆಟ್ಟದ 2 ಚಿರತೆಗಳು ಪ್ರತ್ಯಕ್ಷವಾಗಿ ವಾಯುವಿಹಾರಕ್ಕೆ ತೆರಳಿದ್ದ ಜನರಿಗೆ ಕಂಡುಬಂದಿವೆ . ಅಲ್ಲಿದ್ದ ಜನರು ತಮ್ಮ ಮೊಬೈಲ್ ಗಳ ಮೂಲಕ ಫೋಟೋ ಮತ್ತು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ .ಕೂಡಲೇ ಅರಣ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆ ತಾಲ್ಲೂಕು ಆಡಳಿತ ಕ್ರಮ ಕೈಗೊಂಡು ಚಿರತೆಗಳು ಕಂಡುಬಂದಿರುವ ಪ್ರದೇಶದಲ್ಲಿ ಬೋನುಗಳನ್ನು ಇರಿಸಿ ಅವುಗಳನ್ನು ಸೆರೆ ಹಿಡಿದು ದೂರದ ಬೆಟ್ಟಗಳಲ್ಲಿ ಬಿಡಬೇಕಾಗಿದೆ .

ಚಿರತೆಗಳ ಹಾವಳಿಯಿಂದ ತಾಲ್ಲೂಕಿನ ಅಂಜನಾದ್ರಿ, ಪಂಪಾಸರೋವರ , ಆದಿಶಕ್ತಿ ದೇಗುಲಗಳಿಗೆ ಸುಮಾರು 2 ತಿಂಗಳ ಕಾಲ ಸಾರ್ವಜನಿಕ ದರ್ಶನಕ್ಕೆ ನಿರ್ಬಂಧ ಹೇರಲಾಗಿತ್ತು. ಶರನ್ನವರಾತ್ರಿ ಸಂದರ್ಭದಲ್ಲಿ  ಜನರು ಆನೆಗುಂದಿ ಭಾಗ ಮತ್ತು ಐತಿಹಾಸಿಕ ಸ್ಥಳಗಳಿಗೆ ಭೇಟಿ ನೀಡುವ ಸಂದರ್ಭ ಇರುವುದರಿಂದ ಜಾರನ ಚಿರತೆ ಮತ್ತು ಕರಡಿ ಗಳಿಂದ ಕಾಪಾಡಬೇಕಾದ ಜವಾಬ್ದಾರಿ ಜಿಲ್ಲಾಡಳಿತಕ್ಕಿದೆ. ಆದ್ದರಿಂದ ಅರಣ್ಯ ಇಲಾಖೆ ಮತ್ತು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಗಲು ರಾತ್ರಿ ಗಸ್ತು ನಡೆಸುವ ಮೂಲಕ ಪ್ರಾಣಿಗಳಿಂದ ಜನ ಜಾನುವಾರುಗಳನ್ನು  ಕಾಪಾಡಬೇಕಿದ್ದು ಕೂಡಲೇ ಬೋನುಗಳನ್ನು ಇರಿಸುವಂತೆ ಜನರು ಮನವಿ ಮಾಡಿದ್ದಾರೆ .

ಟಾಪ್ ನ್ಯೂಸ್

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqwqw

Congress ಸರಕಾರದಿಂದ ದಲಿತರ ಮತ ಮತ್ತು ಯೋಜನೆ ದುರುಪಯೋಗ: ನಾರಾಯಣಸ್ವಾಮಿ

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.