Kushtagi: 200 ಮೀಟರ್ ಭೂಮಿ ಬಿರುಕು; ಯಾವುದೇ ಕ್ಷಣದಲ್ಲಿ ಒಡೆಯುವ ಸಾದ್ಯತೆ ಇದೆ


Team Udayavani, Nov 19, 2023, 12:32 PM IST

5–kushtagi

ಕುಷ್ಟಗಿ: ತಾಲೂಕಿನ ಮನ್ನೇರಾಳ ಕೆರೆಯ ಒಡ್ಡು ಪ್ರದೇಶದಲ್ಲಿ 200 ಮೀಟರ್ ಬಿರುಕು ಕಾಣಿಸಿಕೊಂಡಿದ್ದು, ಯಾವುದೇ ಕ್ಷಣದಲ್ಲಿ ಒಡೆಯುವ ಸಾದ್ಯತೆ ಇದೆ ಎಂದು ಜಿ.ಪಂ. ಮಾಜಿ ಸದಸ್ಯ ನೇಮಣ್ಣ ಮೇಲಸಕ್ರಿ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಕುಷ್ಟಗಿ ಹಳೆಯ ಪ್ರವಾಸಿ ಮಂದಿರದಲ್ಲಿ ತುರ್ತು ಸುದ್ದಿಗೋಷ್ಠಿಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, 2007 ರಲ್ಲಿ 25 ಎಕರೆ ವಿಸ್ತೀರ್ಣ ಪ್ರದೇಶದಲ್ಲಿ ಸಣ್ಣ ನೀರಾವರಿ ಇಲಾಖೆ ಅಂತರ್ಜಲ ವೃದ್ದಿಗೆ ಜಿನಗು ಕೆರೆ ನಿರ್ಮಿಸಿದೆ. ಕಳದ 2009 ರ ಮಹಾ ಮಳೆಗೆ ಮೊದಲ ಬಾರಿಗೆ ಕೆರೆ ಭರ್ತಿಯಾಗಿತ್ತು.

ಈ ಸಂದರ್ಭದಲ್ಲಿ ಕೆರೆ ಅಲ್ಲಲ್ಲಿ ಬಸಿ ಕಾಣಿಸಿಕೊಂಡಿದ್ದರೂ ಸಣ್ಣ ನೀರಾವರಿ ಇಲಾಖೆ ತಲೆ ಕೆಡಿಸಿಕೊಂಡಿಲ್ಲ. ಕೆಲ ತಿಂಗಳ‌ ಹಿಂದೆ ಕೆರೆ ತುಂಬುವ ಯೋಜನೆಯಲ್ಲಿ ಮನ್ನೇರಾಳ ಕೆರೆಗೆ ಕೃಷ್ಣಾ ನದಿ ನೀರು, ಪೈಪಲೈನ್ ಮೂಲಕ ಹರಿಸಲಾಗಿದೆ.

ಬರಗಾಲದ ಈ ಸಂದರ್ಭದಲ್ಲಿ ಕೆರೆಗೆ ನೀರು ತುಂಬಿಸಿರುವುದು ಅಂತರ್ಜಲ ಸ್ಥಿರತೆಯಿಂದ ರೈತರಿಗೆ ಅನಕೂಲವೇ ಆಗಿದೆ. ಆದರೆ ಸದರಿ ಕೆರೆ ಒಡೆಯುವ ಅಪಾಯವಿದೆ. ಯಾವುದೇ ಕ್ಷಣಗಳಲ್ಲಿ ಒಡೆಯುವ ಸಾದ್ಯತೆಯ ವದಂತಿಗಳು ಉಭಯ ಗ್ರಾಮದ ಗ್ರಾಮಸ್ಥರನ್ನು ನಿದ್ದೆಗೆಡಿಸಿದೆ.

ಕೆಲವು ದಿನಗಳ ಹಿಂದೆ ಕೆರೆಯ ಒಡ್ಡು ಪ್ರದೇಶದಲ್ಲಿ 200 ಮೀಟರ್ ಬಿರುಕು ಕಾಣಿಸಿಕೊಂಡಿದ್ದು ಭಯ ಇನ್ನಷ್ಟು ಜಾಸ್ತಿಯಾಗಿದೆ. ಮನ್ನೇರಾಳ‌ ಹಾಗೂ ಸೇಬಿನಕಟ್ಟಿ ಗ್ರಾಮಗಳಲ್ಲಿ ಆತಂಕ‌ ಮನೆ ಮಾಡಿದ್ದು ಕೆರೆ ಒಡೆದರೆ ಇನ್ನೇನು ಕಾದಿದೆ ಎನ್ನುವ ಆತಂಕದ ಮದ್ಯೆ ಜನ ಬದುಕುವಂತಾಗಿದೆ.

ಮೊದಲೇ ಈ ಕೆರೆ ನಿರ್ಮಾಣ ಗುಣಮಟ್ಟದಿಂದ ಕೂಡಿಲ್ಲ. ಹೀಗಾಗಿ ಕೆರೆ ಭಧ್ರವಾಗಿಲ್ಲ. ಇಂತಹ ಅಭದ್ರ ಕೆರೆಗೆ ಕೆರೆ ಸಾಮಾರ್ಥ್ಯ ಪರೀಕ್ಷಿಸಿಸದೇ ಕೃಷ್ಣಾ ನೀರು ಹರಿಸಿರುವುದು ನೀರಿನ ಒತ್ತಡಕ್ಕೆ ಕೆರೆ ಒಡೆಯುವ ಸಾದ್ಯತೆಗಳಿದ್ದು, ತುರ್ತಾಗಿ ಕೆರೆಯ ಒಡ್ಡು ಪ್ರದೇಶದಲ್ಲಿ ಒಡ್ಡಿನ ತಡೆಗೋಡೆ ನಿರ್ಮಿಸಿ, ಮನ್ನೇರಾಳ, ಸೇಬಿನಕಟ್ಟಿ ಜನ, ಜಾನುವಾರು, ಬೆಳೆ ಹಾನಿ, ಜೀವ ಹಾನಿ, ಭೂಮಿಯ ಫಲವತ್ತತೆ ಆತಂಕ ದೂರ ಮಾಡಬೇಕೆಂದು ನೇಮಣ್ಣ ಮೇಲಸಕ್ರಿ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.