170 ವಿದ್ಯಾರ್ಥಿಗಳಿಗೆ ಮೂರೇ ಶಿಕ್ಷಕರು


Team Udayavani, Jul 15, 2019, 10:45 AM IST

kopala-tdy-2..

ದೋಟಿಹಾಳ: ಶಾಲೆಯಲ್ಲಿ ಶಿಕ್ಷಕರೇ ಇಲ್ಲದ ಕಾರಣ ಬಾಲಕಿಯರು ಆನಿಕಲ್, ಕುಂಟಾಟ ಆಡಿದರೆ, ಬಾಲಕರು ಲಗೋರಿ, ಕ್ರಿಕೆಟ್ ಆಡಿ ಮನೆಗಳಿಗೆ ಹೋಗುವಂತ ಸ್ಥಿತಿ ಸಮೀಪದ ಮುದೇನೂರು ಪ್ರಾಥಮಿಕ ಶಾಲೆಯಲ್ಲಿ ಇದೆ.

ಹೌದು, ಸಮೀಪದ ಮುದೇನೂರ ಪ್ರಾಥಮಿಕ ಶಾಲೆ ಮೂರ್‍ನಾಲ್ಕು ವರ್ಷಗಳಿಂದ ಶಿಕ್ಷಕರ ಕೊರತೆ ಎದುರಿಸುತ್ತಿದೆ. ಇದರಿಂದಾಗಿ ಇಲ್ಲನ ಮಕಳ್ಳ ಶೈಕ್ಷಣಿಕ ಭವಿಷ್ಯಕ್ಕೆ ಮಂಕು ಕವಿದಿದೆ. ಸರ್ಕಾರ ಬಿಸಿಯೂಟ, ಕ್ಷೀರಭಾಗ್ಯ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತಂದು ಶಾಲೆ ಹಾಜರಾತಿಯನ್ನು ಹೆಚ್ಚಿಸಿಕೊಳ್ಳಲು ಪ್ರಯತ್ನಿಸುತ್ತಿದೆಯೇ ಹೊರತು ಶಿಕ್ಷಕರನ್ನು ನೇಮಕ ಮಾಡಿಕೊಳ್ಳುತ್ತಿಲ್ಲ. ಹೀಗಾಗಿ ಅನೇಕ ಗ್ರಾಮೀಣ ಭಾಗಗಳಲ್ಲಿ ಶಿಕ್ಷಕರ ಕೊರತೆಯಿಂದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ. ನಮಗೆ ಬಿಸಿಯೂಟ ಬೇಡ, ಕ್ಷೀರಭಾಗ್ಯ ಬೇಡ ವಿಷಯವಾರು ಶಿಕ್ಷಕರನ್ನು ಕೊಡಿ. ಮೊದಲೇ ನಾವು ಹಳ್ಳಿಯ ವಿದ್ಯಾರ್ಥಿಗಳಾಗಿದ್ದರಿಂದ ಅಭ್ಯಾಸದಲ್ಲಿ ಹಿಂದುಳಿಯುತ್ತಿದ್ದೇವೆ. ಹೀಗಿರುವಾಗ ಶಾಲೆಯಲ್ಲಿ ವಿಷಯವಾರು ಶಿಕ್ಷಕರು ಇಲ್ಲದೇ ಅಭ್ಯಾಸಗಳು ನಡೆಯದಿದ್ದರೆ ಪರೀಕ್ಷೆಯಲ್ಲಿ ಏನು ಬರಿಯಬೇಕು. ಉತ್ತಮ ಶಿಕ್ಷಣ ಸಿಗದೇ ನಮ್ಮ ಮುಂದಿನ ಭವಿಷ್ಯಕ್ಕೆ ಹಾಳಾಗುತ್ತಿದೆ ಎಂಬ ಮಕ್ಕಳು ಅಳಲು ತೋಡಿಕೊಂಡರು. ಹೀಗಾಗಿ ಕೂಡಲೇ ವಾರದೊಳಗೆೆ ಶಿಕ್ಷಕರನ್ನು ನಿಯೋಜನೆ ಮಾಡಬೇಕು. ಇಲ್ಲದ್ದಿದರೇ ತರಗತಿ ಬಹಿಷ್ಕರಿಸಿ ಹೋರಾಟ ಮಾಡಬೇಕಾಗುತ್ತದೆ ಎಂದು ವಿದ್ಯಾರ್ಥಿಗಳು ಎಚ್ಚರಿಸಿದಾರೆ.

ಈ ಶಾಲೆಯು 1ರಿಂದ 8 ತರಗತಿವರೆಗೆ 170 ವಿದ್ಯಾರ್ಥಿಗಳಿದ್ದಾರೆ. ಸರಕಾರ ಆದೇಶದ ಪ್ರಕಾರ ಶಾಲೆಗೆ ಒಟ್ಟು 10 ಹುದ್ದೆಗಳು ಮುಂಜುರಾಗಿವೆ. ಇದರಲ್ಲಿ 7 ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಕೇವಲ ಶಾಲೆಯಲ್ಲಿ 3 ಜನ ಶಿಕ್ಷಕರು 170 ವಿದ್ಯಾರ್ಥಿಗಳಿಗೆ ಬೋಧನೆ ಮಾಡುವ ಅನಿವಾರ್ಯತೆ ಇದೆ. ಮೂವರು ಶಿಕ್ಷಕರಲ್ಲಿ ಒಬ್ಬರು ದೈಹಿಕ ಶಿಕ್ಷಕರು, ಮುಖ್ಯೋಪಾ ಧ್ಯಾಯರು ಮತ್ತು ಇಂಗ್ಲಿಷ್‌ ಶಿಕ್ಷಕರಿದ್ದಾರೆ. ಈ ಶಿಕ್ಷಕರೇ 1ರಿಂದ 3ನೇ ತರಗತಿಯ ಮಕ್ಕಳು ಒಂದೇ ಕೊಠಡಿಯಲ್ಲಿದ್ದಾರೆ. ಶಿಕ್ಷಕರಿಲ್ಲದ ಕಾರಣ ಮಕ್ಕಳು ಆಟವಾಡಿ ಮನೆಗೆ ಹೋಗಬೇಕಾಗಿದೆ. ಇನ್ನೂ 4 ಮತ್ತು 5ನೇ ತರಗತಿಗಳಿಗೆ ದೈಹಿಕ ಶಿಕ್ಷಕರು ಪಾಠ ಮಾಡುತ್ತಿದ್ದಾರೆ. 6 ಹಾಗೂ 7ನೇ ತರಗತಿಗೆ ಇಂಗ್ಲಿಷ್‌ ಮುತ್ತು ಮುಖ್ಯೋಪಾಧ್ಯಾಯರು ಪಾಠ ಮಾಡುತ್ತಿದ್ದಾರೆ. ಈ ಎಲ್ಲಾ ಶಿಕ್ಷಕರು ಬೆಳಗಿನಿಂದ ಶಾಲಾ ಅವಧಿ ಮುಗಿಯು ವವರೆಗೂ ಒಂದೇ ತರಗತಿಯಲ್ಲಿ ಪಾಠ ಮಾಡಬೇಕಾದ ಪರಿಸ್ಥಿತಿ ಅನಿವಾರ್ಯ ವಾಗಿದೆ. ಇದರ ಮಧ್ಯ ಕಚೇರಿ ಕೆಲಸ ಮಾಡಬೇಕು.

ಕಾರಣ 4-5 ವರ್ಷಗಳಿಂದ ಮಕ್ಕಳಿಗೆ ಅನುಗುಣವಾಗಿ ಶಿಕ್ಷಕರ ನೇಮಕಾತಿ ಮಾಡುತ್ತಿಲ್ಲ. ಶಾಲೆಗಳಲ್ಲಿ ಶಿಕ್ಷಕರ ಕೊರತೆ ಹೆಚ್ಚಾಗುತ್ತಿದೆ. ಕೂಡಲೇ ಸರಕಾರ ಶಾಲೆಗಳಿಗೆ ಶಿಕ್ಷಕನ್ನು ನೇಮಿಸಿ, ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗಲು ಅನೂಕುಲ ಮಾಡಬೇಕು. 4-5 ವರ್ಷಗಳಿಂದ ಈ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಹೀಗಾಗಿ ಕೂಡಲೇ ಅಧಿಕಾರಿಗಳು ಶಾಲೆಗೆ ಶಿಕ್ಷಕರು ನೇಮಿಸಬೇಕು. ಇಲ್ಲದಿದ್ದೆ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಮುದೇನೂರು ಗ್ರಾಮದ ಯುವಕರು ಎಚ್ಚರಿಕೆ ನೀಡಿದ್ದಾರೆ.

ಮುದೇನೂರ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಕೊರತೆ ಇರುವ ಮಾಹಿತಿ ಇದೆ. ಸದ‌ಲ್ಲಿ ಅತಿಥಿ ಶಿಕ್ಷಕರ ನೇಮಕಾತಿ ನಡೆಯಲ್ಲಿದೆ. ಈ ಶಾಲೆಗೆ 2-3 ಶಿಕ್ಷಕರು ಕೊಡುತ್ತೇವೆ ಹಾಗೂ ಬೇರೆ ಶಾಲೆಯಿಂದ ಈಗಾಗಲೇ ಒಬ್ಬ ಶಿಕ್ಷಕರನ್ನು ನಿಯೋಜನೆ ಮಾಡಲಾಗಿದೆ.

ಶಾಲೆಯಲ್ಲಿ ಶಿಕ್ಷಕ ಕೊರತೆ ಇದೆ. 170 ಮಕ್ಕಳಿಗೆ ಕೇವಲ ಮೂವರು ಶಿಕ್ಷಕರಿದ್ದೇವೆ. ಇಲ್ಲಿಯ ಮಕ್ಕಳು ವಿಧ್ಯಾವಂತರು. ಅದರೆ ಅವರಿಗೆ ಸರಿಯಾದ ಶಿಕ್ಷಣ ಸಿಗುತ್ತಿಲ್ಲ. ಶಾಲೆಯ ಬಿಸಿಯೂಟ, ಸಭೆ ಮತ್ತು ಇನ್ನಿತರ ಕೆಲಸದ ಜೊತೆಗೆ ಮಕ್ಕಳಿಗೆ ಪಾಠ ಮಾಡುವುದು ತೊಂದರೆಯಾಗುತ್ತಿದೆ. ಸದ್ಯ ಬಿಜಕಲ್ ಗ್ರಾಮದಿಂದ ಒಬ್ಬ ಶಿಕ್ಷಕರನ್ನು ನಿಯೋಜನೆ ಮಾಡಿದ್ದಾರೆ. ಕಳೆದ ವರ್ಷ ಮೂವರು ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗಿತ್ತು. ಈ ವರ್ಷವು ಮೂವರು ಅತಿಥಿ ಶಿಕ್ಷಕರನ್ನು ನೀಡುತ್ತಾರೆ.•ಪುತ್ರಪ್ಪ, ಮುಖ್ಯೋಪಾಧ್ಯಯರು ಮುದೇನೂರ.

 

•ಮಲ್ಲಿಕಾರ್ಜುನ ಮೆದಿಕೇರಿ

ಟಾಪ್ ನ್ಯೂಸ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.