ಕೊಪ್ಪಳದಲ್ಲಿ ಕೋವಿಡ್ ಸೋಂಕಿಗೆ ಐವರ ಸಾವು
Team Udayavani, Sep 6, 2020, 11:43 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕೊಪ್ಪಳ: ಜಿಲ್ಲೆಯಲ್ಲಿ ಕೋವಿಡ್ 19 ಆರ್ಭಟ ಮುಂದುವರೆದಿದೆ.
ಭಾನುವಾರ ಕೋವಿಡ್ 19 ಸೋಂಕಿಗೆ ಜಿಲ್ಲೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆಯು 182ಕ್ಕೆ ಏರಿಕೆಯಾಗಿದೆ.
ಮತ್ತು ಒಂದೇ ದಿನ 170 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆಯು 7921ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ರವಿವಾರ ದೃಢಪಟ್ಟ ಸೋಂಕಿತರ ಪೈಕಿ ಗಂಗಾವತಿ ತಾಲೂಕಿನಲ್ಲಿ 79, ಕೊಪ್ಪಳ ತಾಲೂಕಿನಲ್ಲಿ 44, ಕುಷ್ಟಗಿ ತಾಲೂಕಿನಲ್ಲಿ 30 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 17 ಜನರು ಸೇರಿ 182 ಜನರಿಗೆ ಸೋಂಕು ದೃಢಪಟ್ಟಿದೆ.
ಇನ್ನೂ ಈವರೆಗೂ ಒಟ್ಟಾರೆ ಸೋಂಕಿತರ ಲೆಕ್ಕಾಚಾರ ಗಮನಿಸಿದರೆ ಗಂಗಾವತಿ ತಾಲೂಕಿನಲ್ಲಿ 3851, ಕೊಪ್ಪಳ 2412, ಕುಷ್ಟಗಿ 946, ಯಲಬುರ್ಗಾ 712 ಸೇರಿದಂತೆ ಒಟ್ಟಾರೆ ಈವರೆಗೂ 7921 ಜನರಿಗೆ ಸೋಂಕು ದೃಢಪಟ್ಟಿದೆ.
ಇವರಲ್ಲಿ 182 ಜನರು ಸೋಂಕಿಗೆ ಬಲಿಯಾಗಿದ್ದರೆ, ಭಾನುವಾರ 226 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟಾರೆ ಈ ವರೆಗೂ 5958 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಭಾನುವಾರ 171 ಜನರು ಹೋಂ ಐಸೋಲೇಷನ್ಗೆ ಒಳಗಾಗಿದ್ದರೆ, ಒಟ್ಟಾರೆ ಈವರೆಗೂ 1523 ಜನರು ಹೋಂ ಐಸೋಲೇಷನ್ಗೆ ಒಳಗಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ
Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ
Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು
“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ
MUST WATCH
ಹೊಸ ಸೇರ್ಪಡೆ
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ