ಫಲಶೃತಿ: ಯುವ ಬ್ರಿಗೇಡ್ ಕಾರ್ಯಕರ್ತರಿಂದ ಎಲ್ಲೆಂದರಲ್ಲಿ ಎಸೆದಿದ್ದ ಕೇಸರಿ ವಸ್ತ್ರಗಳ ಸಂಗ್ರಹ

ಉದಯವಾಣಿ ಫಲಶೃತಿ: ತುಂಗಭದ್ರಾ ನದಿ, ಕಾಲುವೆ ಅಂಜನಾದ್ರಿ ಸುತ್ತ ಸ್ವಚ್ಚತಾ ಅಭಿಯಾನ

Team Udayavani, Dec 28, 2023, 2:30 PM IST

4-koppala

ಗಂಗಾವತಿ: ಡಿ.23 ಮತ್ತು 24 ರಂದು ತಾಲೂಕಿನ ಕಿಷ್ಕಿಂಧಾ ಅಂಜನಾದ್ರಿಯಲ್ಲಿ ಜರುಗಿದ ಹನುಮ ಮಾಲಾ ವಿಸರ್ಜನೆ ಸಂದರ್ಭ ಹನುಮ ಮಾಲಾಧಾರಿಗಳು ತುಂಗಭದ್ರಾ ನದಿ, ವಿಜಯನಗರ ಕಾಲುವೆ ಹಾಗೂ ಅಂಜನಾದ್ರಿ ಸುತ್ತಲೂ ಸ್ನಾನ, ಮಡಿ ಮಾಡಿ ಕೇಸರಿ ವಸ್ತ್ರಗಳನ್ನು ಎಲ್ಲೆಂದರಲ್ಲಿ ಬೀಸಾಕಿದ್ದರು.

ಸ್ಥಳೀಯರು ಇದನ್ನು ಕಂಡು ಆಕ್ರೋಶಗೊಂಡಿದ್ದರು. ಈ ಕುರಿತು ಉದಯವಾಣಿ ವೆಬ್ ನ್ಯೂಸ್ ನಲ್ಲಿ ವಿಸ್ತೃತ ವರದಿ ಪ್ರಕಟವಾದ ಹಿನ್ನೆಲೆ ಯುವ ಬ್ರಿಗೇಡ್ ಹಾಗೂ ಭಜರಂಗದಳ ಕಾರ್ಯಕರ್ತರು ಹನುಮ ಮಾಲೆಯ ಕೇಸರಿ ವಸ್ತ್ರ ಬಿದ್ದ ಜಾಗದಲ್ಲಿ ಸ್ವಚ್ಚತಾ ಅಭಿಯಾನ ನಡೆಸಿ ಪರಿಸರ ಜಾಗೃತಿ ಮೂಡಿಸಲು ನಿರ್ಧರಿಸಿ ಗುರುವಾರ ಬೆಳ್ಳಿಗ್ಗೆ ವಿಜಯನಗರ ಜಿಲ್ಲೆಯ ಯುವ ಬ್ರಿಗೇಡ್ ಕಾರ್ಯಕರ್ತರು ಹನುಮನಹಳ್ಳಿ ಹತ್ತಿರ, ವಿಜಯನಗರ ಕಾಲುವೆ ಹಾಗೂ ಅಂಜನಾದ್ರಿ ಪಾರ್ಕಿಂಗ್ ಜಾಗದಲ್ಲಿ ಸ್ವಚ್ಚತಾ ಅಭಿಯಾನ ನಡೆಸಿ ಕೇಸರಿ ವಸ್ತ್ರಗಳನ್ನು ಸಂಗ್ರಹಿಸಿದರು.

ಈ ಸಂದರ್ಭದಲ್ಲಿ ಯುವ ಬ್ರಿಗೇಡ್ ಜಿಲ್ಲಾ ಸಹ ಸಂಚಾಲಕ ಬಸವರಾಜ ಹೊಸಮನಿ ಮಾತನಾಡಿ, ಯುವಾ ಬ್ರಿಗೇಡ್ ವಿಜಯನಗರ ಜಿಲ್ಲೆಯ ಕಾರ್ಯಕರ್ತರು ಅಂಜನಾದ್ರಿ ಬೆಟ್ಟದ ಹತ್ತಿರ ಇರುವ ಹನುಮನ ಹಳ್ಳಿಯಲ್ಲಿ ತುಂಗಭದ್ರಾ ನದಿಯಲ್ಲಿ ಬಿಟ್ಟಿರುವ ಕೇಸರಿ ವಸ್ತ್ರಗಳು,ಬಟ್ಟೆಗಳನ್ನು ಹೊರ ತೆಗೆದು ಸ್ವಚ್ಛತೆ ಮಾಡಿದರು ಎಂದರು.

ಹನುಮ ಮಾಲೆಯ ಬಟ್ಟೆ, ಮಾಲೆ ಸೇರಿದಂತೆ ಹಲವಾರು ವಸ್ತುಗಳನ್ನು, ವಸ್ತ್ರಗಳನ್ನು ನದಿಯಲ್ಲೇ ಬಿಟ್ಟಿದ್ದರು. ಅದನೆಲ್ಲ ಇಂದು 15 ಕ್ಕೂ ಹೆಚ್ಚು ಕಾರ್ಯಕರ್ತರು ಸೇರಿ ಸ್ವಚ್ಛ ಮಾಡಿದ್ದಾರೆ. ಮುಂದಿನ ಹನುಮ ಮಾಲೆಗೆ ಮಾಲಾಧಾರಿಗಳಿಗೆ ಪ್ರತ್ಯೇಕವಾಗಿ ಬಟ್ಟೆ ಮತ್ತು ಮಾಲೆಗಳನ್ನು ಒಂದೇ ಜಾಗದಲ್ಲಿ ಬಿಡಲು ಸೂಕ್ತವಾಗಿ ವ್ಯವಸ್ಥೆ ಮಾಡಬೇಕಾಗಿದೆ ಮತ್ತು ನಾವು ಈ ರೀತಿ ಹಾಕುವುದರಿಂದ ಪರಿಸರ ಮತ್ತು ನದಿಗಳನ್ನು ಮಲಿನ ಮಾಡಿದಂತಾಗುತ್ತದೆ. ಕೇವಲ ಇಲ್ಲಷ್ಟೇ ಅಲ್ಲ ಯಾವುದೇ ಪವಿತ್ರ ನದಿಗಳಿಗೆ ಹೋದಾಗ ಭಕ್ತಾದಿಗಳು ದಯವಿಟ್ಟು ಬಟ್ಟೆಯನ್ನು ಬಿಡಬಾರದು ಎಂದು ಉದಯವಾಣಿಗೆ ತಿಳಿಸಿದರು.

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.