![modi (4)](https://www.udayavani.com/wp-content/uploads/2024/07/modi-4-4-415x256.jpg)
ನ್ಯಾಯಕ್ಕಾಗಿ ಅಲೆಯುತ್ತಿರುವ ಕುಟುಂಬ
Team Udayavani, Apr 30, 2019, 3:44 PM IST
![kopp-1](https://www.udayavani.com/wp-content/uploads/2019/04/kopp-1-9-620x295.jpg)
ಯಲಬುರ್ಗಾ: ಪಟ್ಟಣದ ನಿವಾಸಿ ಹಾಗೂ ಅಸ್ಸಾಂ ರಾಜ್ಯದಲ್ಲಿ ಯೋಧರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಈಶ್ವರಗೌಡ ಮಾಲಿಪಾಟೀಲ ಎಂಬುವವರ ಮನೆ ಜಾಗಕ್ಕೆ ಸಂಬಂಧಿಸಿದಂತೆ ಪಪಂ ಸಿಬ್ಬಂದಿ ಕಾನೂನು ಗಾಳಿಗೆ ತೂರಿ ಮನ ಬಂದಂತೆ ವರ್ತಿಸುತ್ತಿದ್ದಾರೆ ಎಂಬ ದೂರುಗಳು ಕೇಳಿಬಂದಿವೆ.
ಪಟ್ಟಣದ 7ನೇ ವಾರ್ಡಿನಲ್ಲಿರುವ ಆಸ್ತಿ ನಂ. 3-1-10/1 ರಲ್ಲಿ ತಮ್ಮ ಪೂರ್ವಿಕರಿಂದ ಹಾಗೂ ಹಳೆಯ ನೂಜಲು ಪ್ರಕಾರ 48 ಅಡಿ ಅಗಲ ಹಾಗೂ 70 ಅಡಿ ಉದ್ದದ ಜಾಗೆ ದಾಖಲಾತಿ ಇದೆ. ಆದರೆ ಪಪಂ ಸಿಬ್ಬಂದಿ ತಿದ್ದುಪಡಿ ಮಾಡಿ 32 ಅಡಿ ಅಗಲ ಇರಬೇಕು ಅದನ್ನು ಕೇವಲ 19 ಅಡಿ ಮಾಡಿದ್ದು ಇದರಲ್ಲಿ ಹಿರಿಯರು 16 ಅಡಿ ಜಾಗವನ್ನು ಮಾರಾಟ ಮಾಡಿದ್ದಾರೆ. ಅದರಂತೆ ಈಗ 32 ಅಡಿ ಜಾಗವಿರಬೇಕು ಅದನ್ನು ಬಿಟ್ಟು ಕೇವಲ 19 ಅಡಿ ದಾಖಲಾತಿ ಮಾಡಿದ್ದು ನಮಗೆ ತುಂಬಾ ಅನ್ಯಾಯವಾಗಿದೆ.
ಹಣದ ಆಸೆಗೆ ನಮಗೆ ಸಂಬಂಧಿಸಿದ ಜಾಗದ ವಿಸ್ತೀರ್ಣವನ್ನು ಪಂಚಾಯತಿಯ ಮೂಲ ದಾಖಲಾತಿಯಲ್ಲಿ ನಮಗೆ ಗೊತ್ತಿಲ್ಲದಂತೆ ತಿದ್ದುಪಡಿ ಮಾಡಲಾಗಿದೆ. ನನಗೆ ಸಂಬಂಧಿಸಿದ ಜಾಗವನ್ನು ಬೇರೆಯವರಿಗೆ ಹೆಸರಿಗೆ ನೋಂದಾಯಿಸಿದ್ದಾರೆ. ಸುಮಾರು 3 ತಿಂಗಳಿಂದ ಅಲೆಯುತ್ತಿದ್ದರೂ ಯಾರೂ ಸ್ಪಂದಿಸುತ್ತಿಲ್ಲ ಎಂದು ಯೋಧನ ಕುಟುಂಬಸ್ಥರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
![modi (4)](https://www.udayavani.com/wp-content/uploads/2024/07/modi-4-4-415x256.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Koppala; ಪೊಳ್ಳು ಭರವಸೆಗಳನ್ನು ಮುಂದುವರಿಸಿದ ವಿತ್ತ ಸಚಿವರು: ತಂಗಡಗಿ ಟೀಕೆ](https://www.udayavani.com/wp-content/uploads/2024/07/shivaraj-150x83.jpg)
Budget 2024; ಪೊಳ್ಳು ಭರವಸೆಗಳನ್ನು ಮುಂದುವರಿಸಿದ ವಿತ್ತ ಸಚಿವರು: ತಂಗಡಗಿ ಟೀಕೆ
![3-koppala](https://www.udayavani.com/wp-content/uploads/2024/07/3-koppala-150x90.jpg)
Koppala: ಅಪರಿಚಿತ ವಾಹನ ಡಿಕ್ಕಿಯಾಗಿ ಕರ್ತವ್ಯನಿರತ ಎಎಸ್ಐ ಸ್ಥಳದಲ್ಲೇ ಸಾವು
![Gangavathi: ಕುಡಿದ ಮತ್ತಿನಲ್ಲಿ ರೈಲ್ವೇ ಹಳಿ ಮೇಲೆ ಮಲಗಿದ್ದ ಮೂವರು ಯುವಕರ ಮೇಲೆ ಹರಿದ ರೈಲು](https://www.udayavani.com/wp-content/uploads/2024/07/train-6-150x100.jpg)
Gangavathi: ಹಳಿ ಮೇಲೆ ಕುಳಿತು ಮದ್ಯ ಸೇವಿಸುತ್ತಿದ್ದ ಮೂವರು ಯುವಕರ ಮೇಲೆಯೇ ಹರಿದ ರೈಲು
![ಕೊಪ್ಪಳ: ಆಮೆಗತಿಗಿಂತಲೂ ನಿಧಾನ ರಂಗಮಂದಿರ ನಿರ್ಮಾಣ](https://www.udayavani.com/wp-content/uploads/2024/07/Koppal-150x72.jpg)
ಕೊಪ್ಪಳ: ಆಮೆಗತಿಗಿಂತಲೂ ನಿಧಾನ ರಂಗಮಂದಿರ ನಿರ್ಮಾಣ
![Tungabhadra Dam: Increased inflows release water to canals from June 19](https://www.udayavani.com/wp-content/uploads/2024/07/tunga-150x83.jpg)
Tungabhadra Dam: ಹೆಚ್ಚಿದ ಒಳಹರಿವು; ಜು.19 ರಿಂದ ಕಾಲುವೆಗಳಿಗೆ ನೀರು ಬಿಡುಗಡೆ
MUST WATCH
ಹೊಸ ಸೇರ್ಪಡೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.