ಯಶಸ್ವಿಯಾಯ್ತು ಆನೆಗೊಂದಿ ಉತ್ಸವ


Team Udayavani, Jan 12, 2020, 3:12 PM IST

kopala-tdy-1

ಗಂಗಾವತಿ: ಐತಿಹಾಸಿಕ ಆನೆಗೊಂದಿ ಉತ್ಸವಕ್ಕೆ ಶುಕ್ರವಾರ ರಾತ್ರಿ ತೆರೆ ಬಿದಿದ್ದೆ. 15 ದಿನಗಳಿಂದ ಆನೆಗೊಂದಿಯಲ್ಲಿದ್ದ ಉತ್ಸಾಹ, ಹುರುಪು ನಿನ್ನೆಗೆ ಕೊನೆಗೊಂಡಿದೆ. ಆನೆಗೊಂದಿ ಉತ್ಸವವನ್ನು ಜಿಲ್ಲಾಡಳಿತ ಈ ಭಾರಿ ವೈಶಿಷ್ಟ ಪೂರ್ಣವಾಗಿ ಆಯೋಜನೆ ಮಾಡುವ ಮೂಲಕ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಶುಕ್ರವಾರ ಉತ್ಸವಕ್ಕೆ ತೆರೆ ಬಿದ್ದ ನಂತರ ಆನೆಗೊಂದಿ ಗ್ರಾಮ ಹಾಗೂ ಉತ್ಸವದ ಸ್ಥಳಗಳಲ್ಲಿ ಬಹುತೇಕ ಮೌನ ಆವರಿಸಿದೆ. ಉತ್ಸವಕ್ಕಾಗಿತಳವಾರಘಟ್ಟ ರಸ್ತೆಯಲ್ಲಿ ಶ್ರೀಕೃಷ್ಣದೇವರಾಯ ವೇದಿಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾವರಣದಲ್ಲಿ ಶ್ರೀವಿದ್ಯಾರಣ್ಯ ವೇದಿಕೆ ನಿರ್ಮಿಸಲಾಗಿತ್ತು. ಮುಖ್ಯಮಂತ್ರಿ ಆಗಮಿಸುವ ಮೂಲಕ

ಆನೆಗೊಂದಿ ಹಾಗೂ ಜಿಲ್ಲೆಯ ಹಲವು ಸಮಸ್ಯೆಗಳ ಕುರಿತು ಮಾತನಾಡಲಿದ್ದು, ಸಮಸ್ಯೆಗಳಿಗೆ ಪರಿಹಾರ ದೊರಕುತ್ತದೆಂಬ ಜನರ ಭರವಸೆ ಈಡೇರಿಲ್ಲ. ಹಂಪಿ ಅಭಿವೃದ್ಧಿ ಪ್ರಾಧಿಕಾರದ ಮಲತಾಯಿ ಧೋರಣೆ ಬಗ್ಗೆ ಸ್ವತಃ ಶಾಸಕ ಪರಣ್ಣ ಮುನವಳ್ಳಿ ಸಮಾರೋಪದಲ್ಲಿ ಪ್ರಸ್ತಾಪಿಸುವ ಮೂಲಕ ಹಂಪಿ ಆನೆಗೊಂದಿ ಸಮನಾಗಿ ಕಾಣುವಂತೆ ತಾಕೀತು ಮಾಡಿದ್ದಾರೆ.

ಆನೆಗೊಂದಿ ಉತ್ಸವದ ಮೂಲ ಆಶಯ ಆನೆಗೊಂದಿ ಭಾಗದ ಐತಿಹಾಸಿಕ ಸ್ಮಾರಕ ಹಾಗೂ ಸ್ಥಳಗಳನ್ನು ಇತರೆ ಪ್ರದೇಶದವರಿಗೆ ಪರಿಚಯ ಮಾಡುವುದಾಗಿದೆ. ಎರಡು ದಿನಗಳ ಕಾಲ ಜರುಗಿದ ಉತ್ಸವದಲ್ಲಿ ಹತ್ತು ಹಲವಾರು ವಿಷಯಗಳನ್ನು ಮುಖಂಡರು ಚರ್ಚೆ ಮಾಡುವ ಮೂಲಕ ಆನೆಗೊಂದಿ ಭಾಗದ ಪ್ರಗತಿಗೆ ಶ್ರಮಿಸುವ ಭರವಸೆ ನೀಡಿದ್ದಾರೆ. ಮಹಿಳಾ ಮತ್ತು ಯುವಗೋಷ್ಠಿ ಮೂಲಕ ಪ್ರಸಕ್ತ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಕಾರ್ಯವಾಗಿದೆ.

ಅಂಜನಾದ್ರಿ ಸೇರಿ ಇಲ್ಲಿಯ ಸ್ಮಾರಕಗಳ ಸಂರಕ್ಷಣೆ ಹಾಗೂ ಮೂಲಸೌಕರ್ಯ ಕಲ್ಪಿಸುವ ಕುರಿತು ಭರವಸೆಗಳ ಮಹಾಪೂರವಾಗಿದೆ. ಐದು ವರ್ಷಗಳ ಹಿಂದೆ ಜರುಗಿದ್ದ ಆನೆಗೊಂದಿ ಉತ್ಸವ ಪುನಃ ಜರುಗಿರುವುದು ಸ್ಥಳೀಯರಲ್ಲಿ ಸಂತೋಷ ತಂದಿದೆ. ಹಗಲು-ರಾತ್ರಿ ದುಡಿದ ಆನೆಗೊಂದಿ, ಸಂಗಾಪೂರ, ಸಾಣಾಪೂರ ಮತ್ತು ಮಲ್ಲಾಪೂರ ಗ್ರಾಪಂ ಕಾರ್ಮಿಕರನ್ನು ಮತ್ತು ಸಿಬ್ಬಂದಿ ವರ್ಗ ಉತ್ಸವದ ಆಯೋಜಕರು ನೆನಪಿನ ಕಾಣಿಕೆ ನೀಡದೇ ಇರುವುದು ಸ್ಥಳೀಯರಲ್ಲಿ ಅಸಮಧಾನ ತಂದಿದೆ. ಶ್ರೀಕೃಷ್ಣ ದೇವರಾಯ ವೇದಿಕೆಯಲ್ಲಿ ನಟ ಯಶ್‌ ಆಗಮಿಸಿದ ಸಂದರ್ಭದಲ್ಲಿ ಜರುಗಿದ ನೂಕಾಟ ತಳ್ಳಾಟ ಹಾಗೂ ಅನಗತ್ಯ ಸನ್ಮಾನ ಹಾರ, ತುರಾಯಿ ಪ್ರೇಕ್ಷಕರಿಗೆ ಇರಿಸುಮುರಿಸು ಮಾಡಿದೆ. ಸಣ್ಣಪುಟ್ಟ ಸಮಸ್ಯೆಗಳ ಮಧ್ಯೆ ಆನೆಗೊಂದಿ ಉತ್ಸವವನ್ನು ಜನಪ್ರತಿನಿ ಧಿಗಳು ಜಿಲ್ಲಾಡಳಿತ ಯಶಸ್ವಿಗೊಳಿಸಿದೆ.

ಆನೆಗೊಂದಿ ಉತ್ಸವ ನಮ್ಮೂರ ಉತ್ಸವಾಗಿದೆ. ಆನೆಗೊಂದಿ ಹಳೆ ಮಂಡಲದ ನಾಲ್ಕು ಗ್ರಾಪಂ ಸಿಬ್ಬಂದಿ, ಪೌರಕಾರ್ಮಿಕರು 15 ದಿನಗಳಿಂದ ಹಗಲು ರಾತ್ರಿ ಸ್ವತ್ಛತೆ ಹಾಗೂ ಇತರೆ ಕಾರ್ಯಕ್ಕಾಗಿ ಶ್ರಮಿಸಿದ್ದಾರೆ. ಅವರ ಶ್ರಮ ಸಾರ್ಥಕವಾಗಿದೆ. ಇಲ್ಲಿ ಸನ್ಮಾನ, ಹಾರ ತುರಾಯಿ ಪ್ರಶ್ನೆ ಬರಲ್ಲ. ನಮ್ಮೂರ ಉತ್ಸವದಲ್ಲಿ ಪಾಲ್ಗೊಂಡ ಸವಿನೆನಪು ಮಾತ್ರ ಉಳಿಯುತ್ತದೆ. ಜಿಲ್ಲಾಡಳಿತ ಸಲಹೆ, ಸೂಚನೆ ಪಾಲನೆ ಮಾಡುವ ಮೂಲಕ ಉತ್ಸವದ ಯಶಸ್ವಿಗೆ ಕೆಲಸ ಮಾಡಲಾಗಿದೆ. ಕೆ. ಕೃಷ್ಣಪ್ಪ, ಆನೆಗೊಂದಿ ಗ್ರಾಪಂ ಪಿಡಿಒ

 

-ಕೆ. ನಿಂಗಜ್ಜ

ಟಾಪ್ ನ್ಯೂಸ್

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

BJP-SSS

Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.